ಹಂಪನಕುಪ್ಪೆ ಗ್ರಾಮವನ್ನು ಮತ್ತೆ ಕಿರಗಡಲು ಗ್ರಾಮದ ದಾಖಲೆಗೆ ಸೇರಿಸಿ : ಗ್ರಾಮಸ್ಥರ ಮನವಿ


Team Udayavani, Jan 3, 2022, 8:15 PM IST

ಹಂಪನಕುಪ್ಪೆ ಗ್ರಾಮವನ್ನು ಕಿರಗಡಲು ಗ್ರಾಮದ ದಾಖಲೆಗೆ ಮರಳಿ ಸೇರಿಸಿ : ಗ್ರಾಮಸ್ಥರ ಮನವಿ

ಆಲೂರು : ಕೆಲವು ರಾಜಕೀಯ ಮುಖಂಡರು ತಾಲ್ಲೂಕಿನ ಹಂಪನಕುಪ್ಪೆ ಗ್ರಾಮವನ್ನು ಕಿರಗಡಲು ಗ್ರಾಮದ ದಾಖಲೆಯಿಂದ ತಗೆದು ಕಂದಾಯ ಗ್ರಾಮವನ್ನಾಗಿ ಮಾಡಲು ಹೊರಟಿರುವುದನ್ನ ವಿರೋಧಿಸಿ ಕಿರಗಡಲು ಗ್ರಾಮಸ್ಥರು ತಹಶಿಲ್ದಾರರ ಅನುಪಸ್ಥಿತಿಯಲ್ಲಿ ಶಿರಸ್ತೇದಾರ್ ಶಿವಣ್ಣ ಅವರಿಗೆ ಮನವಿ ಸಲ್ಲಿಸಿದರು.

ಕದಾಳು ಗ್ರಾಮ ಪಂಚಾಯಿತಿ ಸದಸ್ಯ ಶಾಂತಪ್ಪ ಮಾತನಾಡಿ ಹಿಂದಿನಿಂದಲೂ ಹಂಪನಕುಪ್ಪೆ,ಸಿಂಗೇನಹಳ್ಳಿ ಕೊಪ್ಪಲು,ಹಾಗೂ ದೇವರುಮನೆ ಕೊಪ್ಪಲು ಕಿರಗಡಲು ಗ್ರಾಮದ ದಾಖಲೆ ಗ್ರಾಮಗಳಾಗಿದ್ದು ಕಿರಗಡಲು ಗ್ರಾಮದಲ್ಲಿರುವ ಪಂಚಾಲಿಂಗೇಶ್ವರ ಸ್ವಾಮಿ ಈ ಗ್ರಾಮಗಳ ಅರಾದ್ಯ ದೈವವಾಗಿದ್ದು ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬದಲು ಜನಸಂಖ್ಯೆ ಅಧಾರದ ಮೇಲೆ ತಾಲ್ಲೂಕಿನ ಕಿರಗಡಲು ಜಿಲ್ಲಾ ಪಂಚಾಯಿತಿ ಕ್ಷೇತ್ರ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿತ್ತು ಇದನ್ನು ಸೈರಿಸಿಕೊಳ್ಳಲಾಗದ ಕೆಲವು ರಾಜಕೀಯ ಮುಖಂಡರು ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮಾಡುವ ಉದ್ದೇಶದಿಂದ ಹಂಪನಕುಪ್ಪೆ ಗ್ರಾಮವನ್ನು ಕಂದಾಯ ಗ್ರಾಮ ಮಾಡಿ ಕಿರಗಡಲು ಗ್ರಾಮದ ದಾಖಲೆಯಿಂದ ಕಿತ್ತು ಹಾಕಲು ಹೊರಟಿರುವುದು ಸರಿಯಾದ ಕ್ರಮವಲ್ಲ ಇದು ಯಥಾಸ್ಥತಿ ಮುಂದುವರಿಯಬೇಕು ಎಂದರು.

ಗ್ರಾಮದ ಹಿರಿಯ ಮುಖಂಡ ಕಿರಣ್ ಕಿರಗಡಲು ಮಾತನಾಡಿ ನೂರಾರು ವರ್ಷಗಳಿಂದ ಹಂಪನಕುಪ್ಪೆ ಗ್ರಾಮವನ್ನ ಕಿರಗಡಲು ಗ್ರಾಮದ ದಾಖಲೆಯಿಂದ ಕಿತ್ತಾಕಿ ಕಂದಾಯ ಗ್ರಾಮವನ್ನು ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ ಇದು ರಾಜಕೀಯ ಗಿಮಿಕ್ ಕಿರಗಡಲು ಜಿಲ್ಲಾ ಪಂಚಾಯಿತಿ ಕ್ಷೇತ್ರವಾಗಿ ಹಾಗೆಯೇ ಉಳಿಯಬೇಕು ಹಂಪನಕುಪ್ಪೆ ಹಾಗೂ ಕಿರಗಡಲು ಗ್ರಾಮಗಳು ಸಹೋದರ ಸಂಬಂದಗಳಂತದ್ದು ಅವುಗಳನ್ನು ಬೇರ್ಪಡಿಸಲು ಹೊರಟಿರುವುದು ಸರಿಯಾದ ಕ್ರಮವಲ್ಲ ಎಂದರು.

ಇದನ್ನೂ ಓದಿ : ಮಹಿಳೆ, ಪುರಷ ರಿಗೆ ಸಮಾನ ಅವಕಾಶ ಕೊಟ್ಟಿದ್ದೆ ಸಾವಿತ್ರಿ ಬಾಯಿ ಫುಲೆ : ಕೆ. ಮಲ್ಲಿಕಾರ್ಜುನ

ಗ್ರಾಮದ ಹಿರಿಯ ಮುಖಂಡ ರುದ್ರೇಗೌಡ ಮಾತನಾಡಿ ದೇವರುಮನೆ ಕೊಪ್ಪಲು,ಸಿಂಗೇನಹಳ್ಳಿ,ಹಾಗೂಹಂಪನಕುಪ್ಪೆ ಗ್ರಾಮಗಳು ಕಿರಗಡಲು ಗ್ರಾಮದ ದಾಖಲೆಯಲ್ಲಿದ್ದು ಹಂಪನಕುಪ್ಪೆ ಗ್ರಾಮವನ್ನು ಕಂದಾಯ ಗ್ರಾಮ ಮಾಡಿ ಕಿರಗಡಲು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮಾಡಲು ಹುನ್ನಾರ ಮಾಡಿದ್ದಾರೆ ಇದು ಸರಿಯಾದುದಲ್ಲ ತಕ್ಷಣ ಶಾಸಕರು ಯಥಾಸ್ಥಿತಿ ಕಾಪಾಡುವಂತೆ ತಾಲ್ಲೂಕು ಆಡಳಿತಕ್ಕೆ ಸೂಚಿಸಬೇಕು ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಮುಂದಿನ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಬಹಿಷ್ಕಾರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶಾಂತಪ್ಪ,ರುದ್ರೇಗೌಡ,ಕಿರಣ್,ಆಶೋಕ್,ಶ್ರೀಧರ್,ಈರೇಗೌಡ,ಮಲ್ಲೇಶ್ ಗೌಡ,ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.