ಕಾಫಿ ತೋಟದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ
Team Udayavani, Jul 19, 2021, 9:17 PM IST
ಸಕಲೇಶಪುರ: ಹೆತ್ತೂರು ಹೋಬಳಿಯ ಬ್ಯಾಗಡಹಳ್ಳಿಯಲ್ಲಿಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ರಕ್ಷಿತಾರಣ್ಯಕ್ಕೆಭಾನುವಾರ ಬಿಡಲಾಯಿತು. ಪಶ್ಚಿಮಘಟ್ಟ ತಪ್ಪಲಿನ ಗ್ರಾಮದರೈತ ಆಕಾಶ ರವರ ಕಾಫಿ ತೋಟದಲ್ಲಿ ಕಾಳಿಂಗ ಸರ್ಪ ಕಾಣಿಸಿಕೂಂಡಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ಸೋಮವಾರಪೇಟೆ ಉರಗ ಪ್ರೇಮಿ ಸ್ನೇಕ್ರಘು, ಜಾನಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ 12 ಅಡ್ಡಿ ಉದ್ದದ ಹಾಗೂ 9 ಕೆ.ಜಿ.ತೂಕವಿದ್ದಕಾಳಿಂಗ ಸರ್ಪವನ್ನು ಹಿಡಿದು ಬಿಸಲೆ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಕಾರ್ಯಚರಣೆಯಲ್ಲಿ ಅರಣ್ಯ ರಕ್ಷಕ ನವೀನ್ಕುಮಾರ್, ಸಿಬ್ಬಂದಿಗಳಾದ ಆಕಾಶ, ಜೀವನ್, ಅಕಿಲ…,ಅಭಿಷೇಕ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Lok Sabha Election: ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ
Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ
Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು
Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್ಡಿಕೆ ತಿರುಗೇಟು