ಹೊಸ ಯೋಜನೆ ಮಂಜೂರಾತಿಯಿಲ್ಲ


Team Udayavani, Jul 26, 2021, 7:17 PM IST

hasana news

ಹಾಸನ: ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಜು.26ಕ್ಕೆ ಎರಡು ವರ್ಷ ಪೂರೈಸಿದೆ. ಈ ಎರಡು ವರ್ಷಗಳಲ್ಲಿ ಹಾಸನಜಿಲ್ಲೆಗೆ ಗುರುತಿಸುವಂತಹ ಅಭಿವೃದ್ಧಿ ಯೋಜನೆಗಳು ಮಂಜೂರಾಗಲಿಲ್ಲ. ಆದರೆ, ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 14 ತಿಂಗಳಲ್ಲಿ ಮಂಜೂರಾಗಿದ್ದ ಕೆಲವುಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೂ ಅಡ್ಡಿಯಾಗಿಲ್ಲ.

ಮಹತ್ವದ ಯೋಜನೆಗಳಿಗೆ ಅನುಮೋದನೆ: ಕುಮಾರಸ್ವಾಮಿಸಿಎಂ ಆಗಿದ್ದಾಗ ಜಿಲ್ಲೆಗೆ ಮಂಜೂರಾಗಿದ್ದ ಹಲವುಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಸರ್ಕಾರಅಧಿಕಾರಕ್ಕೆ ಬಂದ ತಕ್ಷಣ ತಡೆ ಹಿಡಿಯಿತು.ಸರ್ಕಾರದ ಮೇಲೆ ನಿರಂತರ ಒತ್ತಡ ತಂದು,ಹೋರಾಡಿ ಅನುಮೋದನೆ ಪಡೆಯಲು ಜಿಲ್ಲೆಯ ಶಾಸಕರು ಹೆಣಗಾಡಿದರು. ಕೊನೆಗೂ ಕೆಲವುಮಹತ್ವದ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ.

ಆಡಳಿತಾತ್ಮಕ ಅನುಮೋದನೆ: ಹಾಸನ ವಿಮಾನನಿಲ್ದಾಣ ನಿರ್ಮಾಣದ 191 ಕೋಟಿ ರೂ.ಯೋಜನೆಗೆ ತಿಂಗಳಹಿಂದೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಬೇಲೂರು ತಾಲೂಕು ಹಳೆಬೀಡು, ಮಾದಿಹಳ್ಳಿ ಹೋಬಳಿಗಳಕೆರೆಗಳಿಗೆ ನೀರು ತುಂಬಿಸುವ 128 ಕೋಟಿ ರೂ.ಅಂದಾಜಿನರಣಘಟ್ಟ ಯೋಜನೆಗೆ ಮೂರು ದಿನಗಳ ಹಿಂದೆಯಷ್ಟೇ ಟೆಂಡರ್‌ಪ್ರಕ್ರಿಯೆ ಆರಂಭಿಸಲು ಕಾವೇರಿ ನೀರಾವರಿ ನಿಗಮದ ಆಡಳಿತಮಂಡಳಿ ಸಭೆ ಅನು ಮೋದನೆ ನೀಡಿದೆ. ಈ ಎರಡೂಯೋಜನೆಗಳು ಎಚ್‌. ಡಿ. ಕುಮಾರಸ್ವಾಮಿ ನೇತೃತ್ವದಸರ್ಕಾರದಲ್ಲೇ ಮಂಜೂರಾಗಿದ್ದವು. ಯಡಿಯೂರಪ್ಪ ಸರ್ಕಾರತಡೆ ಹಿಡಿದಿತ್ತು. ಈಗ ಆಡಳಿತಾತ್ಕಕ ಅನುಮೋದನೆ ಸಿಕ್ಕಿದೆ.ಹಾಸನದಲ್ಲಿ ತಾಂತ್ರಿಕ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಜೆಟ್‌ನಲ್ಲಿಯೇಘೋಷಣೆ ಮಾಡಿದರು.

ಆದರೆ, ಆ ಯೋಜನೆ ರೂಪುಗೊಳ್ಳಲೇಇಲ್ಲ.ಕಾಲೇಜು ಪ್ರಾರಂಭವಾಗಿಲ್ಲ: ಹಾಸನ ತಾಲೂಕು ಸೋಮನಹಳ್ಳಿಕಾವಲು ತೋಟಗಾರಿಕಾ ಕೇಂದ್ರದಲ್ಲಿ ತೋಟಗಾರಿಕಾ ಕಾಲೇಜುಆರಂಭಕ್ಕೆ ಎಚ್‌ಡಿಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದರೂ ಈವರೆಗೂ ಕಾಲೇಜು ಪ್ರಾರಂಭವಾಗಿಲ್ಲ.ಕಾಮಗಾರಿ ಸ್ಥಗಿತ: ಅರಸೀಕೆರೆ ಸರ್ಕಾರಿ ಎಂಜಿನಿಯರಿಂಗ್‌ಕಾಲೇಜು ನಿರ್ಮಾಣ ಒಂದು ವರ್ಷದ ಹಿಂದೆಆರಂಭವಾಯಿತಾ ದರೂ ಸ್ಥಳ ಆಯ್ಕೆಯ ವಿವಾದದಿಂದಕಾಮಗಾರಿ ಸ್ಥಗಿತವಾಗಿದೆ.

ಅನುಷ್ಠಾನವಾಗಲಿಲ್ಲ: ಹಾಸನದ ಚನ್ನಪಟ್ಟಣ ಕೆರೆಅಭಿವೃದ್ಧಿ ಮತ್ತು ಸೌಂದಯಿìàಕರಣದ 144 ಕೋಟಿರೂ. ಯೋಜನೆ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿದ್ದರೂ ಯೋಜನೆ ಅನುಷ್ಠಾನವಾಗದೆ ಹಳ್ಳ ಹಿಡಿಯಿತು.ಕಾಚೇನಹಳ್ಳಿ ಏತ ನೀರಾವರಿ 3ನೇ ಹಂತದ 185 ಕೋಟಿರೂ. ಯೋಜನೆ ಮಂಜೂರಾತಿಗಷ್ಟೇ ಸೀಮಿತ ವಾಗಿದ್ದು,ಎರಡು ವರ್ಷಗಳಿಂದ ಟೆಂಡರ್‌ ಪ್ರಕ್ರಿ ಯೆಗೂಅನುಮೋದನೆ ಸಿಕ್ಕಿಲ್ಲ. ಹಾಸನ ಜಿಲ್ಲಾ ಕಚೇರಿ ಸಂಕೀರ್ಣ,ಹಾಸನ ತಾಲೂಕು ಕಚೇರಿಯ ಹೊಸ ಕಟ್ಟಡಗಳ ನಿರ್ಮಾಣದತಲಾ 10 ಕೋಟಿ ರೂ. ಯೋಜನೆಗಳು ಟೆಂಡರ್‌ ಪ್ರಕ್ರಿಯೆಹಂತದಲ್ಲಿವೆ. ಹೀಗೆ ಹಲವು ಮಹತ್ವದ ಯೋಜನೆಗಳು ಸಮ್ಮಿಶ್ರಸರ್ಕಾರದಲ್ಲಿ ಮಂಜೂರಾಗಿದ್ದು, ಅವುಗಳು ಈಗ ಅನುಷ್ಠಾನದಹಂತದಲ್ಲಿವೆ.

ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.