ಭೂ ಪರಿಹಾರ ಶೀಘ್ರ ಪಾವತಿಗೆ ಸೂಚನೆ
Team Udayavani, Jun 17, 2021, 7:51 PM IST
ಹಾಸನ: ಯಗಚಿ ಜಲಾಶಯ ಯೋಜನೆಯನಾಲೆಗಳೂ ಸೇರಿದಂತೆ ಬಾಕಿ ಇರುವ ಕಾಮಗಾರಿಗಳಿಗೆಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಶೀಘ್ರವಾಗಿ ಭೂ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರಭೂಸ್ವಾಧೀನ ಹಂತದ ಪ್ರಗತಿ ಪರಿಶೀಲನಾ ಸಭೆನಡೆಸಿದ ಅವರು, ಭೂಮಾಲೀಕರಿಗೆ ಪರಿಹಾರ ನೀಡಿಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ನೀರಾವರಿ ಯೋಜನೆಗಳಿಂದಶೀತಪೀಡಿತ ಪ್ರದೇಶಗಳ ಮನೆಗಳ ನಿವಾಸಿಗಳಿಗೆಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಭೂಸ್ವಾಧೀನಕ್ಕೆ ಒಳಪಟ್ಟಿರುವ ಆಯಾ ವ್ಯಾಪ್ತಿಯಲ್ಲಿಯೋಜನೆ ಪ್ರದೇಶಗಳ ಬಗ್ಗೆ ಮುತುವರ್ಜಿ ವಹಿಸಿಭೂಮಾಲೀಕರೊಂದಿಗೆ ಸಮನ್ವಯ ಸಾಧಿಸಲುಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ನೆರವುಪಡೆಯಲು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ವಿಶೇಷಭೂ ಸ್ವಾಧೀನ ಅಧಿಕಾರಿ ಮಂಜುನಾಥ್ ಮತ್ತಿತರಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ