ಮಂಗಳಮುಖೀಯರಿಗೆ ಸಂತ ಜೋಸೆಫ್ ಶಿಕ್ಷಣ ಸಂಸ್ಥೆ ನೆರವು


Team Udayavani, Jun 27, 2021, 9:54 PM IST

hasana news

ಹಾಸನ: ಕೊರೊನಾ ನಿಯಂತ್ರಕ್ಕೆ ಜಾರಿ ಯಲ್ಲಿರುವಲಾಕ್‌ಡೌನ್‌ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಂಗಳಮುಖೀ ಯರಿಗೆ ನಗರದ ಸಂತ ಜೋಸೆಫ‌ರ ಶಿಕ್ಷಣ ಸಂಸ್ಥೆಯು ಆಹಾರ ಸಾಮಗ್ರಿಗಳ ಕಿಟ್‌ವಿತರಿಸಿತು.

ಈಸಂದರ್ಭದಲ್ಲಿಮಾತನಾಡಿದ ಸಂತಜೋಸೆಫ‌ರಶಿಕ್ಷಣಸಂಸ್ಥೆಹಾಸನಶಾಖೆಯಮುಖ್ಯಕಾರ್ಯದರ್ಶಿಫಾ.ಜೋಸೆಫ್ ಡಿಸೋಜಾ, ಲಾಕ್‌ಡೌನ್‌ ಸಂದರ್ಭದಲ್ಲಿ ಬಹುಪಾಲು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಾಗೆಯೇ ಮಂಗಳಮುಖೀಯರ ಜೀವನ ದುಸ್ತರವಾಗಿರುವ ಇಂತಹ ಸಂದರ್ಭದಲ್ಲಿ ಸಾಮಾಜಿಕಕಳಕಳಿ ಹೊಂದಿರುವ ಹಾಸನದ ಸಂತ ಜೋಸೆಫ‌ರಶಿಕ್ಷಣ ಸಂಸ್ಥೆ ಅವರ ನೆರವಿಗೆ ನಿಂತಿದೆ ಎಂದರು.

ದೀನ ದಲಿತರ ಸೇವೆಗೆ ನಮ್ಮ ಸಂಸ್ಥೆಯು ಸದಾಸಿದ್ಧವಿದ್ದು, ಸಂಕಷ್ಟಕ್ಕೆ ಸಿಲುಕಿದವರಿಗೆ ಸ್ಪಂದಿಸುತ್ತಾಬಂದಿದೆ. ಕೊರೊನಾ ನಿರ್ವಹಣೆಗೆ ರಚನೆಯಾಗಿರುವ ಸಂಸ್ಥೆಯ ಸಮಿತಿ ಮುಖ್ಯಸ್ಥ ಫಾ.ಹೆನ್ರಿ ಸಾಲ್ಡಾನ ಅವರು ಕೊರೊನಾ ಮತ್ತು ಸಾಂಕ್ರಾಮಿಕ ರೋಗಗಳಬಗ್ಗೆ ಅರಿವು ಮೂಡಿಸಿದರು.ಸಂಸ್ಥೆಯ ಪದವಿ ಕಾಲೇಜಿನ ಪ್ರಾಂಶುಪಾಲಫಾ.ಡೇನಿಯಲ್‌ ಫ‌ರ್ನಾಂಡೀಸ್‌ ಮಾತನಾಡಿದರು.ಸಂಸ್ಥೆಯ ಒಡನಾಡಿಗಳಾದ ಫಾದರ್‌ ಸಂತೋಷ್‌,ಫಾ. ಧೀರಜ್‌. ಫಾ. ಬಾಲರಾಜ್‌ ಮತ್ತು ಬ್ರದರ್‌ರಾಯ್ಸ ಹಾಗೂ ಜಸ್ವಿಟ್‌ ಸಂಸ್ಥೆ ಸಿಬ್ಬಂದಿ ಜೊತೆಗೂಡಿನಗರ ಮತ್ತು ಮಾವಿನಹಳ್ಳಿ ಹಾಗೂ ಅರಕಲಗೂಡುಮತ್ತಿತರ ಕಡೆ ಭೇಟಿ ನೀಡಿ ಆಹಾರ ಸಾಮಗ್ರಿ ಕಿಟ್‌ವಿತರಿಸಿದ್ದು, ಹಾಸನದಲ್ಲಿ ಎಎಸ್ಪಿ ನಂದಿನಿಉಪಸ್ಥಿತಿಯಲ್ಲಿ, ಮಂಗಳಮುಖೀಯರು ಹಾಗೂಸಂಕಷ್ಟಕ್ಕೀಡಾಗಿರುವ ಬಡವರನ್ನು ಗುರುತಿಸಿ ಆಹಾರಸಾಮಗ್ರಿಗಳಕಿಟ್‌ ವಿತರಿಸಲಾಯಿತು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.