ಜಿಲ್ಲೆಗೆ 12376 ಕೋಟಿ ರೂ.ಸಾಲ ಯೋಜನೆ

ಜಿಲ್ಲೆಗೆ 12376 ಕೋಟಿ ರೂ.ಸಾಲ ಯೋಜನೆ

Team Udayavani, Mar 31, 2022, 6:05 PM IST

ಜಿಲ್ಲೆಗೆ 12376 ಕೋಟಿ ರೂ.ಸಾಲ ಯೋಜನೆ

ಹಾಸನ: ಜಿಲ್ಲೆಯ ಲೀಡ್‌ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ 2022-23ನೇ ಸಾಲಿಗಾಗಿ 12,376 ಕೋಟಿ ರೂ. ಸಾಲ ಯೋಜನೆ ರೂಪಿಸಿದೆ. ಜಿಪಂ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಪಂ ಸಿಇಒ ಕಾಂತರಾಜ್‌ ಅವರು ಸಾಲ ಯೋಜನೆ ಬಿಡುಗಡೆ ಮಾಡಿದರು.

ಜಿಲ್ಲೆಯ ಎಲ್ಲ ಬ್ಯಾಂಕ್‌ ಶಾಖೆಗಳೂ ತಮ್ಮ ಶಾಖಾ ಮಟ್ಟದಲ್ಲಿ ತಯಾರಿಸಿದ ತಾಲೂಕು ಮಟ್ಟದಲ್ಲಿ ಕೋಢೀಕರಿಸಿ, ತದನಂತರ ಜಿಲ್ಲಾ ಮಟ್ಟದಲ್ಲಿ 2022-23ನೇ ವಾರ್ಷಿಕ ಸಾಲ ಯೋಜನೆ ರೂಪಿಸಲಾಗಿದೆ.

ಕ್ಷೇತ್ರವಾರು ಅನುದಾನ: ಒಟ್ಟು ಸಾಲ 12,376 ಕೋಟಿ ರೂ.ಯೋಜನೆಯಲ್ಲಿ ಆದ್ಯತಾ ವಲಯಕ್ಕೆ 10,244ಕೋಟಿ ರೂ., ( ಶೇ.82.77 ರಷ್ಟು) ಆದ್ಯತಾರಹಿತ ಕ್ಷೇತ್ರಕ್ಕೆ 2132 ಕೋಟಿ ರೂ. ಮೀಸಲಿರಿಸಲಾಗಿದೆ. ಆದ್ಯತಾ ವಲಯದಲ್ಲಿ ಬರುವ ಕೃಷಿಗೆ 6525. 46 ಕೋಟಿ ರೂ., ಕೈಗಾರಿಕೋದ್ಯಮಕ್ಕೆ 2902.47 ಕೋಟಿ ರೂ.( ಶೇ.63.70 ), ( ಶೇ.28.33) ವ್ಯಾಪಾರ ಮತ್ತು ಇತರೆ ಸೇವೆಗಳಿಗೆ 816.07 ಕೋಟಿ ರೂ. ( ಶೇ.7.96) ನಿಗದಿಪಡಿಸಲಾಗಿದೆ.

ಬೆಳೆ ಸಾಲಕ್ಕೆ 2919 ಕೋಟಿ ರೂ. ಮೀಸಲು:
ನಬಾರ್ಡ್‌ನ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಆಧರಿಸಿ 2022- 23ನೇ ಸಾಲ ಯೋಜನೆ ರೂಪಿಸಿದ್ದು, 2021- 22ನೇ ಸಾಲಿಗೆ ಹೋಲಿಸಿದರೆ . ಶೇ.12.90 ರಷ್ಟು ಹೆಚ್ಚು ಮೊತ್ತ ನಿಗದಿಯಾಗಿದೆ. ಕೃಷಿಯಲ್ಲಿ ಬೆಳೆ ಸಾಲಕ್ಕೆ 2919 ಕೋಟಿ ರೂ. ಮೀಸಲಿರಿಸಿದ್ದು, ಮಧ್ಯಮ ಮತ್ತು ದೀರ್ಘಾವಧಿ ಸಾಲಕ್ಕೆ 3606ಕೋಟಿ ರೂ. ಮೀಸಲಿರಿಸಲಾಗಿದೆ.

ಕಿರು ಸಾಲ ಒದಗಿಸಿ: ಸಾಲ ಯೋಜನೆ ಬಿಡುಗಡೆ ಮಾಡಿ ಮಾತನಾಡಿದ ಜಿಪಂ ಸಿಇಒ ಕಾಂತರಾಜ್‌ ಅವರು, ಈಗಾಗಲೇ ಮುಂಗಾರು ಪ್ರಾರಂಭವಾಗುತ್ತಿದ್ದು ಕೃಷಿ ಸಲಕರಣೆಗಳನ್ನು ಕೊಂಡುಕೊಳ್ಳಲು, ಬಿತ್ತನೆ ಬೀಜ ಮತ್ತು ಗೊಬ್ಬರ ಖರೀದಿಸಲು ಸಾಲಸೌಲಭ್ಯ ಅಗತ್ಯವಿದೆ. ಕೃಷಿಗೆ ಹೆಚ್ಚಿನ ಮಹತ್ವ ನೀಡಿರುವುದು ರೈತರಿಗೆ ಬಹಳ ಪ್ರಯೋಜನಕಾರಿಯಾಗಲಿದೆ. ಜೊತೆಗೆ ಗುಂಪು ಸ್ವಸಹಾಯ ಸಂಘಗಳಿಗೆ ಹಾಗೂ ಗುಡಿ ಕೈಗಾರಿಕೆ ಸ್ಥಾಪಿಸುವವರಿಗೆ ಹೆಚ್ಚಿನ ಆದ್ಯತೆ ನೀಡಿ ಕಿರು ಸಾಲಗಳನ್ನು ಒದಗಿಸಿ ಎಂದು ಕಾಂತರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಾಲಯೋಜನೆ ಬಗ್ಗೆ ಮಾಹಿತಿ ನೀಡಿದ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕಿ ರೇವತಿ ಸುಧಾಕರ್‌ ಅವರು, ಜಿಲ್ಲಾ ಸಾಲ ಯೋಜನೆ ನಬಾರ್ಡ್‌ನ 2022-23 ರ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಆಧರಿಸಿ ಸಿದ್ಧಪಡಿಸಲಾಗಿದೆ. ಅದರಂತೆ ನಬಾರ್ಡ್‌, ಜಿಲ್ಲೆಗೆ ರೂ.10392 ಕೋಟಿ ಸಾಮರ್ಥ್ಯ ಗುರುತಿಸಿದ್ದು, ಅದಕೆ R ಅನುಗುಣವಾಗಿ ಜಿಲ್ಲೆಯ ಬ್ಯಾಂಕುಗಳು ಆದ್ಯತಾ ವಲಯಕೆ R 10244 ಕೋಟಿ ರೂ. ಯೋಜನೆ ತಯಾರಿಸಿವೆ ಎಂದರು.

ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಮಾಲಿನಿ ಸುವರ್ಣ ಅವರು ಬ್ಯಾಂಕ್‌ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಪುನೀತ್‌, ಆರ್‌ಬಿಐ ಬೆಂಗಳೂರಿನ ಎಫ್ಐಡಿಡಿ ವಾಸಂತಿ ಸಾಗರ್‌, ಕೆನರಾ ಬ್ಯಾಂಕ್‌ ನ. ಸಹಾಯಕ ಮುಖ್ಯ ವ್ಯವಸ್ಥಾಪಕ ಸುನಿಲ್‌ಕುಮಾರ್‌ ಮತ್ತಿತರ ಬ್ಯಾಂಕ್‌ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.