ಹಾಸನ: ಹಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ದಿನ ಮೂರು ನವಜಾತ ಶಿಶುಗಳ ಸಾವು


Team Udayavani, Apr 19, 2022, 3:51 PM IST

ಹಾಸನ: ಹಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ದಿನ ಮೂರು ನವಜಾತ ಶಿಶುಗಳ ಸಾವು 

ಹಾಸನ: ನಗರದ ವೈದ್ಯಕೀಯ ಕಾಲೇಜು (ಹಿಮ್ಸ್‌) ಆಸ್ಪತ್ರೆಯಲ್ಲಿ ಭಾನುವಾರ ಒಂದೇ ದಿನ ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ.

ಚಿಕ್ಕಮಗಳೂರು ಜಿಲ್ಲೆ ಮೂಲದ ಜಗದೀಶ್‌ – ಪುಷ್ಪಾ, ಬೇಲೂರು ತಾಲೂಕಿನ ದೇವರಾಜು – ಗೀತಾ ಹಾಗೂ ಮತ್ತೂಬ್ಬ ದಂಪತಿಯ ಶಿಶುಗಳು ಜನಿಸಿದ ದಿನವೇ ಮೃತಪಟ್ಟಿವೆ.

ಇದಕ್ಕೆ ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಹೆರಿಗೆ ವಾರ್ಡ್‌ಗಳಲ್ಲಿ ಶುಚಿತ್ವದ ಕೊರತೆಯೇ ಕಾರಣ ಎಂಬುದು ಶಿಶುಗಳನ್ನು ಕಳೆದುಕೊಂಡವರ ಆರೋಪವಾಗಿದೆ.

ವಾರ್ಡ್‌ಗಳಲ್ಲಿ ಬಾಣಂತಿ, ಶಿಶುಗಳ ಸಮಸ್ಯೆಯನ್ನು ಕೇಳುವವರಿಲ್ಲ. ಪ್ರಶ್ನೆ ಮಾಡಿದರೆ ಡಿಸ್ಚಾರ್ಜ್‌ ಮಾಡಿಸಿಕೊಂಡು ಹೋಗಿ ಎಂದು ವೈದ್ಯ ಸಿಬ್ಬಂದಿ ಗದರಿಸುತ್ತಾರೆ. ಹಿರಿಯ ವೈದ್ಯರು ಹೆರಿಗೆ ವಾರ್ಡ್‌ಗಳತ್ತ ಬರುವುದೇ ಇಲ್ಲ. ಕಿರಿಯ ವೈದ್ಯರು ಹಾಗೂ ನರ್ಸ್‌ಗಳೇ ಚಿಕಿತ್ಸೆ ನೀಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಾತನಾಡಿ, ಚಿಕ್ಕಮಗಳೂರು ಹಾಗೂ ಬೇಲೂರು ಮೂಲದ ಎರಡು ಶಿಶುಗಳು ಸಾವನ್ನಪ್ಪಿವೆ ಎಂಬ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಅವಧಿಗೂ ಮುನ್ನ ಜನಿಸಿದ ಹಾಗೂ ಇತರೆ ಕಾರಣಗಳಿಂದ ಶಿಶುಗಳು ಸಾವನ್ನಪ್ಪಿರಬಹುದು. ಆಸ್ಪತ್ರೆಯಲ್ಲಿ ಸರಾಸರಿ ಪ್ರತಿನಿತ್ಯ 20 ಸಹಜ ಹೆರಿಗೆ, 10 ಸಿಜೇರಿಯನ್‌ಗಳಾಗುತ್ತಿವೆ. ಹೊರ ಜಿಲ್ಲೆಗಳಿಂದಲೂ ಆಸ್ಪತ್ರೆಗೆ ರೋಗಿಗಳು ಬಂದು ಚಿಕಿತ್ಸೆಗೆ ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ಗಂಭೀರ ಲೋಪಗಳಾಗುತ್ತಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.