ಹಾಸನ: ಶತಕದ ಸನಿಹ ಸೋಂಕಿತರು


Team Udayavani, May 25, 2020, 7:57 AM IST

saniha son

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಶತಕದ ಗಡಿಗೆ ಬಂದು ನಿಂತಿವೆ. ಭಾನುವಾರ 14 ಹೊಸ ಪಾಸಿಟಿವ್‌ ಪ್ರಕರಣ ಗಳು ವರದಿಯಾಗಿದ್ದು, ಕೋವಿಡ್‌ 19 ಸೋಂಕಿ ತರ ಒಟ್ಟು ಸಂಖ್ಯೆ 98ಕ್ಕೆ ತಲುಪಿವೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇದುವರೆಗೂ ಹೊರ ರಾಜ್ಯದವ ರಿಂದ ಬಂದಿದ್ದವರಲ್ಲಿ ಮಾತ್ರ ಕೋವಿಡ್‌ 19  ಪಾಸಿಟಿವ್‌ ವರದಿಯಾಗುತ್ತಿದ್ದವು. ಆದರೆ ಭಾನುವಾರ ವರದಿಯಾದ  14 ಪ್ರಕರಣಗಳ ಪೈಕಿ 11 ಮಂದಿ ಮಹಾರಾಷ್ಟ್ರದಿಂದ ಬಂದ ಹಿನ್ನೆಲೆಯವರಾಗಿದ್ದರೆ. ಇನ್ನು ಮೂವರು ಬೆಂಗಳೂರು ಪ್ರಯಾಣದ ಹಿನ್ನೆಲೆಯವರು. ಹಾಸನ ನಗರದ ಇಬ್ಬರಿಗೆ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದಿದೆ ಎಂದು  ಅವರು ಹೇಳಿದರು.

ಕೆಎಸ್‌ಆರ್‌ಪಿ ಪೇದೆ, ಮಹಿಳೆಗೆ ಸೋಂಕು: ಹಾಸನ ನಗರದ ನಿವಾಸಿ. ಕೆಎಸ್‌ಆರ್‌ಪಿ ಪೇದೆಯೊಬ್ಬರು ಬೆಂಗಳೂರಿಗೆ ಸರ್ಕಾರಿ ವಾಹನದಲ್ಲೇ ಕರ್ತವ್ಯ ನಿಮಿತ್ತ ಪ್ರಯಾಣ ಮಾಡಿ ಬಂದಿದ್ದು, ಅವರಲ್ಲಿ ಕೋವಿಡ್‌ 19 ಸೋಂಕು  ಕಂಡುಬಂದಿದೆ. ನಗರದ ಮತ್ತೂಬ್ಬ ಸೋಂಕಿತ ಮಹಿಳೆ ಕೂಡ ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇನ್ನೊಬ್ಬರು ಮಂಗಳೂರು ಮೂಲದ ಬೆಂಗಳೂರಿನ ಕಾರ್ಮಿಕ ಲಾಕ್‌ಡೌನ್‌ ವೇಳೆ ಹಾಸನಕ್ಕೆ ಅಗಮಿಸಿದ ತಕ್ಷಣ  ಹಾಸನದ ಕೋವಿಡ್‌ 19 ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟಿದ್ದರು. ಮೊದಲ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದ ಕಾರಣ ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ 12 ನೇ ದಿನದ ಎರಡನೇ ತಪಾಸಣೆಯಲ್ಲಿ ಆತನಲ್ಲಿ ಕೊರೋನಾ  ಸೋಂಕು ಧೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಆರ್‌ .ಗಿರೀಶ್‌ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಬಂದ 11 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ ಭಾನುವಾರ ವರದಿಯಾಗಿರುವ 14 ಪ್ರಕರಣಗಳಲ್ಲಿ 11 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಅವರಲ್ಲಿ ಹಾಸನ ತಾಲೂಕು ಮೂಲದವರು 6 ಮಂದಿ  ಹಾಗೂ 8 ಮಂದಿ ಚನ್ನರಾಯ ಪಟ್ಟಣ ತಾಲೂಕಿಗೆ ಸೇರಿದವರು ಎಂದು ಜಿಲ್ಲಾಧಿಕಾರಿ ಗಿರೀಶ್‌ ಮಾಹಿತಿ ನೀಡಿದರು. ಹಾಸನ ಉಪ ವಿಭಾಗಾಧಿಕಾರಿ ಡಾ.ನವೀನ್‌ಭಟ್‌, ಡಿಎಚ್‌ಒ ಡಾ.ಕೆ.ಎಂ.ಸತೀಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.