ಹಾಸನ: ಶತಕದ ಸನಿಹ ಸೋಂಕಿತರು


Team Udayavani, May 25, 2020, 7:57 AM IST

saniha son

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಶತಕದ ಗಡಿಗೆ ಬಂದು ನಿಂತಿವೆ. ಭಾನುವಾರ 14 ಹೊಸ ಪಾಸಿಟಿವ್‌ ಪ್ರಕರಣ ಗಳು ವರದಿಯಾಗಿದ್ದು, ಕೋವಿಡ್‌ 19 ಸೋಂಕಿ ತರ ಒಟ್ಟು ಸಂಖ್ಯೆ 98ಕ್ಕೆ ತಲುಪಿವೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇದುವರೆಗೂ ಹೊರ ರಾಜ್ಯದವ ರಿಂದ ಬಂದಿದ್ದವರಲ್ಲಿ ಮಾತ್ರ ಕೋವಿಡ್‌ 19  ಪಾಸಿಟಿವ್‌ ವರದಿಯಾಗುತ್ತಿದ್ದವು. ಆದರೆ ಭಾನುವಾರ ವರದಿಯಾದ  14 ಪ್ರಕರಣಗಳ ಪೈಕಿ 11 ಮಂದಿ ಮಹಾರಾಷ್ಟ್ರದಿಂದ ಬಂದ ಹಿನ್ನೆಲೆಯವರಾಗಿದ್ದರೆ. ಇನ್ನು ಮೂವರು ಬೆಂಗಳೂರು ಪ್ರಯಾಣದ ಹಿನ್ನೆಲೆಯವರು. ಹಾಸನ ನಗರದ ಇಬ್ಬರಿಗೆ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದಿದೆ ಎಂದು  ಅವರು ಹೇಳಿದರು.

ಕೆಎಸ್‌ಆರ್‌ಪಿ ಪೇದೆ, ಮಹಿಳೆಗೆ ಸೋಂಕು: ಹಾಸನ ನಗರದ ನಿವಾಸಿ. ಕೆಎಸ್‌ಆರ್‌ಪಿ ಪೇದೆಯೊಬ್ಬರು ಬೆಂಗಳೂರಿಗೆ ಸರ್ಕಾರಿ ವಾಹನದಲ್ಲೇ ಕರ್ತವ್ಯ ನಿಮಿತ್ತ ಪ್ರಯಾಣ ಮಾಡಿ ಬಂದಿದ್ದು, ಅವರಲ್ಲಿ ಕೋವಿಡ್‌ 19 ಸೋಂಕು  ಕಂಡುಬಂದಿದೆ. ನಗರದ ಮತ್ತೂಬ್ಬ ಸೋಂಕಿತ ಮಹಿಳೆ ಕೂಡ ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇನ್ನೊಬ್ಬರು ಮಂಗಳೂರು ಮೂಲದ ಬೆಂಗಳೂರಿನ ಕಾರ್ಮಿಕ ಲಾಕ್‌ಡೌನ್‌ ವೇಳೆ ಹಾಸನಕ್ಕೆ ಅಗಮಿಸಿದ ತಕ್ಷಣ  ಹಾಸನದ ಕೋವಿಡ್‌ 19 ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟಿದ್ದರು. ಮೊದಲ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದ ಕಾರಣ ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ 12 ನೇ ದಿನದ ಎರಡನೇ ತಪಾಸಣೆಯಲ್ಲಿ ಆತನಲ್ಲಿ ಕೊರೋನಾ  ಸೋಂಕು ಧೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಆರ್‌ .ಗಿರೀಶ್‌ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಬಂದ 11 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ ಭಾನುವಾರ ವರದಿಯಾಗಿರುವ 14 ಪ್ರಕರಣಗಳಲ್ಲಿ 11 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಅವರಲ್ಲಿ ಹಾಸನ ತಾಲೂಕು ಮೂಲದವರು 6 ಮಂದಿ  ಹಾಗೂ 8 ಮಂದಿ ಚನ್ನರಾಯ ಪಟ್ಟಣ ತಾಲೂಕಿಗೆ ಸೇರಿದವರು ಎಂದು ಜಿಲ್ಲಾಧಿಕಾರಿ ಗಿರೀಶ್‌ ಮಾಹಿತಿ ನೀಡಿದರು. ಹಾಸನ ಉಪ ವಿಭಾಗಾಧಿಕಾರಿ ಡಾ.ನವೀನ್‌ಭಟ್‌, ಡಿಎಚ್‌ಒ ಡಾ.ಕೆ.ಎಂ.ಸತೀಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.