ಮೃತ್ಯು ಕೂಪವಾಗುತ್ತಿರುವ ವರ್ತುಲ ರಸ್ತೆ

ದಶಕದಿಂದ ನಿರ್ಮಾಣವಾಗದ ಚತುಷ್ಪಥ ರಸ್ತೆ ! ವಾರದೊಳಗೆ ಒಂದು ಅವಘಾತ ಸಂಭವಿಸುತ್ತಲೇ ಇದೆ

Team Udayavani, Feb 14, 2021, 8:06 PM IST

hassan ring road

ಚನ್ನರಾಯಪಟ್ಟಣ: ಪಟ್ಟಣದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ -75ರ ವರ್ತುಲ ರಸ್ತೆ ಮೃತ್ಯುಕೂಪವಾಗಿ ಪರಿಣಮಿಸಿದೆ. ವಾರದಲ್ಲಿ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಲೇ ಇದೆ.

ಬೆಂಗಳೂರು-ಹಾಸನ ಚತುಷ್ಪಥ ರಸ್ತೆ ನಿರ್ಮಾಣದ ವೇಳೆ ಪಟ್ಟಣ ಹೊರವಲಯದಲ್ಲಿ ವರ್ತುಲ ರಸ್ತೆ ನಿರ್ಮಿಸಿದ್ದರು. ಆ ವೇಳೆ ಚತುಷ್ಪಥ ಮಾಡುವುದನ್ನು ಬಿಟ್ಟು ದ್ವಿಮುಖ ರಸ್ತೆ ನಿರ್ಮಿಸಿದ್ದರಿಂದ ರಸ್ತೆ  ದಾಟು ವಾಗ ಗ್ರಾಮೀಣ ಭಾಗದ ಜನ ಜಾನುವಾರುಗಳು ವಾಹನಗಳಿಗೆ ಬಲಿಯಾಗುತ್ತಿವೆ.

ಅವೈಜ್ಞಾನಿಕ ಹಂಪ್‌: ಟೋಲ್‌ ಪಡೆಯುವ ಹೆದ್ದಾರಿ ಗಳಲ್ಲಿ ಹಂಪ್‌ ನಿರ್ಮಿಸುವಂತಿಲ್ಲ, ಅಗತ್ಯ ಇರುವ ಕಡೆಯಲ್ಲಿ ಅಂಡರ್‌ ಪಾಸ್‌ ಇಲ್ಲವೆ, ಫ್ಲೈಓವರ್‌ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡ ಬೇಕು. ಆದರೆ, ಬೆಳ್ಳೂರು ಕ್ರಾಸ್‌ನಿಂದ ಮುಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಹಂಪ್‌ ಗಳನ್ನು ನಿರ್ಮಾಣ ಮಾಡಿದ್ದು, ಹಲವು ಅಪಘಾತಗಳಿಗೆ ಕಾರಣವಾಗಿದೆ.

ರಸ್ತೆ ನಿರ್ಮಿಸದೆ ಟೋಲ್‌ ಸಂಗ್ರಹ: ಬೆಂಗಳೂರಿ ನಿಂದ ಚತುಷ್ಪಥ ರಸ್ತೆ ನಿರ್ಮಿಸುವ ವೇಳೆ ನೆಲ ಮಂಗಲದಿಂದ ಬೆಳ್ಳೂರು ಕ್ರಾಸ್‌ವರೆಗೆ ಸರ್ವಿಸ್‌ ರಸ್ತೆ ನಿರ್ಮಿಸಿ, ಗ್ರಾಮಗಳ ಬಳಿ ಅಂಡರ್‌ಪಾಸ್‌ ಮಾಡಿ ದ್ದಾರೆ. ಅಲ್ಲದೆ, ಕುಣಿಗಲ್‌ ವರ್ತುಲ ರಸ್ತೆಯನ್ನು ಚತುಷ್ಪಥ ಮಾಡಲಾಗಿದೆ. ಆದರೆ, ಚನ್ನರಾಯಪಟ್ಟಣ ವರ್ತುಲ ರಸ್ತೆಯನ್ನು ಮಾತ್ರ ದ್ವಿಮುಖ ಮಾಡಲಾಗಿದ್ದು, ಟೋಲ್‌ ಕೂಡ ಸಂಗ್ರಹ ಮಾಡುತ್ತಿದ್ದಾರೆ.

ಭೂ ಸ್ವಾಧೀನವಾದ್ರೂ ರಸ್ತೆ ನಿರ್ಮಿಸಿಲ್ಲ: ಶೆಟ್ಟಿಹಳ್ಳಿ ಗ್ರಾಮದಿಂದ ಬರಗೂರು ಹ್ಯಾಂಡ್‌ಪೋಸ್ಟ್‌ವರೆಗೆ ಚತುಷ್ಪಥ ರಸ್ತೆಗಾಗಿ ದಶಕದ ಹಿಂದೆ ಭೂಸ್ವಾಧೀನ ಮಾಡಿಕೊಂಡಿದ್ದರು. ಆದರೆ, ದ್ವಿಮುಖ ರಸ್ತೆ ಮಾಡಿ ಕೈತೊಳೆದು ಕೊಂಡಿದ್ದಾರೆ. ಚತುಷ್ಪಥ ರಸ್ತೆಯಲ್ಲಿ ವೇಗವಾಗಿ ಸಂಚರಿಸುವ ವಾಹನಗಳು ದ್ವಿಮುಖ ರಸ್ತೆಯಲ್ಲೂ ಅದೇ ವೇಗವಾಗಿ ಬರುವುದರಿಂದ ಅಪಘಾತಗಳು ಸಂಭವಿಸುತ್ತಿವೆ.

ವಾರಾಂತ್ಯದಲ್ಲಿ ಹೆಚ್ಚು ಅಪಘಾತ: ಈ ದ್ವಿಮುಖ ರಸ್ತೆಯಲ್ಲಿ ದಶಕದಿಂದ ಸಂಭವಿಸಿರುವ ಅಪಘಾತ ಗಳನ್ನು ಗಮನಿಸಿದರೆ ಶನಿವಾರ-ಭಾನುವಾರವೇ ಹೆಚ್ಚು ಸಂಭವಿಸಿರುವುದು ತಿಳಿದು ಬರುತ್ತದೆ. ಬೆಂಗಳೂರಿನ ಉದ್ಯೋಗಿಗಳು ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಾದ ಸಕಲೇಶಪುರ, ಚಿಕ್ಕಮಗಳೂರು, ಧರ್ಮಸ್ಥಳ, ಹೊರನಾಡು, ಸುಬ್ರಹ್ಮಣ್ಯ, ಉಡುಪಿ, ಮಂಗಳೂರಿಗೆ ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆ ಸಮಯದಲ್ಲಿ ವಾಹನ ದಟ್ಟಣೆ ಹೆಚ್ಚಿ ಅಪಘಾತಗಳು ಸಂಭವಿಸುತ್ತವೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.