2023ಕ್ಕೆ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರ ಖಚಿತ


Team Udayavani, Apr 10, 2021, 2:30 PM IST

2023ಕ್ಕೆ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರ ಖಚಿತ

ಸಕಲೇಶಪುರ: ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರಆರ್ಶೀವಾದದಿಂದ 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್‌ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಅಲ್ಲಿಯವರೆಗೂ ಕಾರ್ಯಕರ್ತರು ವಿಚಲಿತರಾಗುವುದು ಬೇಡಎಂದು ಮಾಜಿ ಸಚಿವ ಜೆಡಿಎಸ್‌ ಮುಖಂಡ ಎಚ್‌.ಡಿ ರೇವಣ್ಣ ಹೇಳಿದರು.

ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಮುಂಬರುವ ಜಿಪಂ ಹಾಗೂತಾಪಂ ಚುನಾವಣೆ ಪೂರ್ವಭಾವಿ ಕಾರ್ಯಕರ್ತರಸಭೆ ಉದ್ದೇಶಿಸಿ ಮಾತನಾಡಿ, ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಈ ಜಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆಯಾದರು ಏನು? ಇದೀಗ ರಾಜ್ಯದ ಆಡಳಿತ ನಡೆಸುತ್ತಿರುವ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪರ್ಸೆಂಟೇಜ್‌ ಸರ್ಕಾರವಾಗಿದ್ದು, ಗುತ್ತಿಗೆದಾರರಿಂದ ಹಣ ಹೊಡೆಯುವಲ್ಲಿ ನಿರತವಾಗಿದೆ. ಜನರು ಹಾಗೂರೈತರಿಗಾಗಿ ನೀರಾವರಿ ಯೋಜನೆಗಳನ್ನು ಜಾರಿಗೆ ಮಾಡುವ ಬದಲು ಎಣ್ಣೆ ಅಂಗಡಿಗಳ ಪ್ಯಾಕೇಜ್‌ ಸರ್ಕಾರ ನೀಡುತ್ತಿದೆ. ಮುಖ್ಯಮಂತ್ರಿಯವರು ಜಿಲ್ಲೆಯ ಅಭಿವೃದ್ಧಿಗೆ ಏನು ಅನುದಾನ ನೀಡಿದ್ದಾರೆ? 2004 ರಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಸನದಿಂದಮಂಗಳೂರು ರಸ್ತೆಗೆ ಸರ್ವೆ ಮಾಡಿಸಿದ್ದು, ನಾವು ಆದರೆ ಇದನ್ನು ನಾವೆ ಮಾಡಿಸುತ್ತಿದ್ದೇವೆ ಎಂದು ಬಿಜೆಪಿಯವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ.

ಗ್ಯಾಸ್‌, ಪೆಟ್ರೋಲ್, ಡೀಸೆಲ್‌ ಬೆಲೆ ಏನಾಗಿದೆ. ಜನರ ತೆರಿಗೆ ಹಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಲೂಟಿ ಮಾಡುತ್ತಿದೆ. ನಮ್ಮ ಸರ್ಕಾರ ಮಂಜೂರುಮಾಡಿದ ಹೆತ್ತೂರು ಪ್ರಥಮ ದರ್ಜೆ ಕಾಲೇಜನ್ನು ಈ ಸರ್ಕಾರ ಹಿಂಪಡೆಯಲು ಹೋಗಿತ್ತು. ಆದರೆ ಶಾಸಕರು ಮಾಡಿದ ಹೋರಾಟದಿಂದ ಕಾಲೇಜು ಉಳಿದಿದೆ.

ಕಾಂಗ್ರೆಸ್‌ ದುರಾಡಳಿತ: ದುರಾಡಳಿತದಿಂದ ಇಂದು ಕಾಂಗ್ರೆಸ್‌ ಅವನತಿಯ ಹಾದಿಯನ್ನು ಹಿಡಿಯುತ್ತಿದೆ.ಯಾರೂ ಅದನ್ನು ನಾಶಮಾಡಬೇಕಾಗಿಲ್ಲ. ಜೆಡಿಎಸ್‌ಕಾರ್ಯಕರ್ತರು ನಾವು ಮಾಡಿರುವ ಕೆಲಸಗಳಕುರಿತು ಬಾಯಿ ಬಿಡಬೇಕು ಹಾಗೂ ಮನೆ ಮನೆಗೆನಮ್ಮ ಸಾಧನೆಗಳನ್ನು ತಲುಪಿಸಬೇಕು. ಇದರಿಂದ ಮುಂಬರುವ ಜಿ.ಪಂ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಸ್ಥಾನಗಳಲ್ಲಿ ಗೆದ್ದು ಬರುವಲ್ಲಿ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಆಯ್ಕೆ ಮಾಡಿದವರಿಗೆಮುಂಬರುವ ಜಿ.ಪಂ ಹಾಗೂ ತಾ.ಪಂ ಚುನಾವಣೆಯ ಟಿಕೇಟ್‌ ನೀಡಲಾಗುತ್ತದೆ ಎಂದರು.

ಶಾಸಕ ಎಚ್‌.ಕೆ ಕುಮಾರಸ್ವಾಮಿ ಮಾತನಾಡಿ,ಕೆಲವೊಂದು ಕಾರಣಗಳಿಂದ ಇತ್ತೀಚೆಗೆ ನಡೆದ ಗ್ರಾಪಂಚುನಾವಣೆಯಲ್ಲಿ ಪಕ್ಷಕ್ಕೆ ತುಸು ಹಿನ್ನೆಡೆಯಾಗಿರಬಹುದು, ಆದ್ದರಿಂದ ಇದನ್ನು ಮರೆತು ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದಕೆಲಸ ಮಾಡಿ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಅಧಿಕ ಸ್ಥಾನಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದರು.

ಗ್ರಾಪಂ ಚುನಾವಣೆಯಲ್ಲಿ ಹಲವು ಮುಖಂಡರು ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಲಿಲ್ಲ, ಹೊಸ ತಲೆಮಾರಿನ ಯುವಕರಿಗೆ ಅವಕಾಶ ಕಲ್ಪಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಸೇರಿದಂತೆಕಾರ್ಯಕರ್ತರು ಅನೇಕ ಸಲಹೆ ನೀಡಿದರು.ಜಿಪಂ ಸದಸ್ಯೆ ಚಂಚಲಾ, ಉಜ್ಮಾ ರುಜ್ವಿ ಸುದರ್ಶನ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಕೆ.ಎಲ್‌ ಸೋಮಶೇಖರ್‌, ಪುರಸಭಾ ಅಧ್ಯಕ್ಷ ಕಾಡಪ್ಪ,ಉಪಾಧ್ಯಕ್ಷೆ ಜರೀನಾ, ಎಪಿಎಂಸಿ ಅಧ್ಯಕ್ಷ ಕವನ್‌ಗೌಡ, ಸಚ್ಚಿನ್‌ ಪ್ರಸಾದ್‌, ಜಾತಹಳ್ಳಿ ಪುಟ್ಟಸ್ವಾಮಿ,

ಬೆಕ್ಕನಹಳ್ಳಿ ನಾಗರಾಜ್‌, ಜೈಭೀಮ್‌ ಮಂಜು, ಎಸ್‌. ಎಸ್‌ ಅಸ್ಲಾಂ ,ಪೂರ್ಣೇಶ್‌ ಅಚ್ಚನಹಳ್ಳಿ, ಪ್ರಜ್ವಲ್‌, ಜ್ಯೋತಿ, ಉಮೇಶ್‌, ಮೋಹನ್‌ ಇತರರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.