ಅಭಿವೃದ್ಧಿಗಾಗಿ ಹೋರಾಟ,ಚಿಲ್ಲರೆ ರಾಜಕಾರಣ ಮಾಡಲ್ಲ


Team Udayavani, Oct 10, 2020, 4:02 PM IST

Hasan-tdy-2

ಹಾಸನ: “ನಾನು 8 ವರ್ಷ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಹಾಸನ ಅಷ್ಟೇ ಅಲ್ಲ. ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆಯೂ ಮಾತನಾಡುವ ನೈತಿಕತೆ ಇದೆ’ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ತಿರುಗೇಟು ನೀಡಿದರು.

ಜನತೆಗೆ ಗೊತ್ತಿದೆ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನ ದೇವೇಗೌಡರು ಮತ್ತು ತನಗೆ ಅಧಿಕಾರ ಮತ್ತು ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಜನರ ಋಣ ತೀರಿಸುವ ಹೊಣೆಗಾರಿಕೆ ತನ್ನ ಮೇಲಿದೆ. ಹೊಣೆಗಾರಿಕೆ ನಿರ್ವಹಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಹಾಸನದ ಅಭಿವೃದ್ಧಿಗೆ ಏನೇನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ ಎಂದರು.

ಹೊಣೆಯಾರು?: ತಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾದಾಗಿದ್ದಾಗಲೇ ಹಾಸನದ ರೈಲ್ವೆ ಮೇಲ್ಸೇತುವೆನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ಹಾಗೂ ಸೌಂದರ್ಯಿಕರಣಕ್ಕೆ 144ಕೋಟಿ ರೂ. ಯೋಜನೆ ರೂಪಿಸಿದ್ದೆ.ಕಾಮಗಾರಿ ಆರಂಭದ ಸಮಯದಲ್ಲಿ ಆ ಯೋಜನೆ ತಡೆ ಹಿಡಿಯಲು ಕಾರಣ ಯಾರು?. ಸಣ್ಣ – ಪುಟ್ಟ ಕೆಲಸಗಳಿಗೆಲ್ಲಾ ಹೆಸರು ಹಾಕಿಕೊಳ್ಳುವ ಚಿಲ್ಲರೆ ರಾಜಕಾರಣ  ಮಾಡುವುದಿಲ್ಲ ಎಂದು ಪ್ರೀತಂ ಜೆ.ಗೌಡ ಅವರ ಹೆಸರು ಹೇಳದೆ ತರಾಟೆಗೆ ತೆಗೆದುಕೊಂಡರು.

ಜನ ತೀರ್ಮಾನಿಸಲಿ: 2500 ಕೋಟಿ ರೂ. ವೆಚ್ಚದಲ್ಲಿ ಹಾಸನ – ಬೆಂಗಳೂರು ಚತುಷ್ಪಥ ರಸ್ತೆ ನಿರ್ಮಾಣ ವನ್ನು ತಾನು ಮಾಡಿಸಿದ್ದರಿಂದಲೇ ಈ ಗಿರಾಕಿ(ಪ್ರೀತಂ ಜೆ.ಗೌಡ) ಈಗ ಅರಾಮವಾಗಿ ಹಾಸನ-ಬೆಂಗಳೂರು ನಡುವೆ ತಿರುಗುತ್ತಿದ್ದಾರೆ. ಹಾಸನ-ಬೆಂಗಳೂರು ರೈಲು ಮಾರ್ಗ, ಹಾಸನದ ಸಾಲಗಾಮೆ ರಸ್ತೆ, ಹಾಸನ – ದುದ್ದ ಚತುಷ್ಪಥ ರಸ್ತೆ ಮತ್ತು ಹಲವು ಉನ್ನತ ಶೈಕ್ಷಣಿಕ ಸಂಸ್ಥೆಗಳನ್ನು ಹಾಸನದಲ್ಲಿ ಸ್ಥಾಪನೆ ಮಾಡಿಸಿದವರು ಯಾರು ಎಂಬುದನ್ನು ಜನರೇ ವಿಮರ್ಶೆ ಮಾಡಲಿ ಎಂದರು.

ಇತ್ತೀಚೆಗೆ ಸಿಎಂ ಯಡಿಯೂರಪ್ಪ ಅವರನ್ನು ಜಿಲ್ಲೆಯ ಎಲ್ಲಾ ಜೆಡಿಎಸ್‌ ಶಾಸಕರು ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಅವರು ಸ್ಪಂದಿಸುವರೆಂಬನಂಬಿಕೆ ಇದೆ. ಸಿಎಂ ಭೇಟಿ ವೇಳೆ ಜಿಲ್ಲೆಯಲ್ಲಿ ಅಧಿಕಾರಿಗಳವರ್ಗಾವಣೆಯಲ್ಲಿದಂಧೆ ನಡೆಸುತ್ತಿರುವ ಬಗ್ಗೆ ಅಧಿಕಾರಿಗಳು, ಎಂಜಿನಿಯರ್‌ಗಳ ವರ್ಗಾವಣೆಗೆ30 ಲಕ್ಷದಿಂದ 1 ಕೋಟಿ ರೂ.ವರೆಗೂ ವಸೂಲಿ ಮಾಡಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದಾರೆ. ಆದರೆ ನಗರಸಭೆ ಮೀಸಲಾತಿಬಗ್ಗೆ ಮಾತನಾಡಲಿಲ್ಲ. ನಾವು ಅಂತಹ ಆತ್ಮಸಾಕ್ಷಿವಿರೋಧಿ ಕೆಲಸ ಮಾಡವುದಿಲ್ಲ ಎಂದರು. ಮಾಜಿ ಶಾಸಕ ಬಿ.ವಿ.ಕರೀಗೌಡ ಇದ್ದರು.

ಮೀಸಲಾತಿ ಎಸ್ಟಿಗೆ ಮೀಸಲು ತಂದರೆ ಹೆದರಿ ಓಡುವುದಿಲ್ಲ :  ಹಾಸನ ನಗರಸಭೆ ಮೀಸಲಾತಿಯನ್ನು ಎಸ್ಟಿಗೆ ಮೀಸಲಾಗಿರಿಸಿರುವುದರಿಂದ ನಾವೇನೂ ಹೆದರಿ ಓಡುವುದಿಲ್ಲ. ಹೋರಾಟ ಮಾಡುವುದು ಗೊತ್ತಿದೆ. ನ್ಯಾಯಾಲಯಕ್ಕೂ ಸ್ಪಷ್ಟ ಮಾಹಿತಿ ನೀಡದೆ ಮೋಸ ಮಾಡಿ ಮೀಸಲಾತಿ ನಿಗದಿಮಾಡಿರುವ ಸರ್ಕಾರದಕ್ರಮವನ್ನು ಅಡ್ವೋಕೇಟ್‌ ಜನರಲ್‌ ಅವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ?. ನೈತಿಕತೆ ಇದ್ದರೆ ಅವರು ರಾಜೀನಾಮೆಕೊಟ್ಟು ಹೋಗಬೇಕು. ಮೀಸಲಾತಿ ನಿಗದಿ ಪ್ರಶ್ನಿಸಿ ಈಗಾಗಲೇನ್ಯಾಯಾಲಯದ ಮೆಟ್ಟಿಲು ಹತ್ತಿರುವ ಹಾಸನನಗರಸಭೆ ಸದಸ್ಯರಿಗೆ ನ್ಯಾಯ ಸಿಗುವುದೆಂಬವಿಶ್ವಾಸವಿದೆ ಎಂದೂ ಮಾಜಿ ಸಚಿವ ರೇವಣ್ಣ ಹೇಳಿದರು

ಟಾಪ್ ನ್ಯೂಸ್

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.