ಗುತ್ತಿಗೆದಾರರಿಂದ ಶೇ.25 ವಸೂಲಿ: ರೇವಣ್ಣ


Team Udayavani, Mar 26, 2021, 4:44 PM IST

ಗುತ್ತಿಗೆದಾರರಿಂದ ಶೇ.25 ವಸೂಲಿ: ರೇವಣ್ಣ

ಹಾಸನ: ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಬಿಲ್‌ ಪಾವತಿಗೆ ಅಧಿಕಾರಿಗಳು ಗುತ್ತಿಗೆದಾರರಿಂದ ಬಿಲ್‌ ಮೊತ್ತದ ಶೇ.25ರಷ್ಟನ್ನು ವಸೂಲಿ ಮಾಡುತ್ತಿದ್ದಾರೆ.ಇಷ್ಟೊಂದು ಪ್ರಮಾಣದ ಭ್ರಷ್ಟಾಚಾರವನ್ನುಹಿಂದೆಂದೂ ನೋಡಿರಲಿಲ್ಲ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಎಚ್‌.ಡಿ.ಕುಮಾರಸ್ವಾಮಿ ಅವರನೇತೃತ್ವದ ಸಮ್ಮಿಶ್ರ ಸರ್ಕಾರವನ್ನು 10 ಪರ್ಸೆಂಟ್‌ಸರ್ಕಾರ ಎಂದು ಟೀಕಿಸುತ್ತಿದ್ದರು. ಆದರೆ ಈಗ ಬಿಜೆಪಿ ಸರ್ಕಾರ 25 ಪರ್ಸೆಂಟ್‌ ವಸೂಲಿ ಮಾಡುತ್ತಿದೆಯಲ್ಲಾ ಈಗ ಏನು ಹೇಳುತ್ತಾರೆಎಂದು ಪ್ರಶ್ನಿಸಿದರು.

ಕಾವೇರಿ ನೀರಾವರಿ ನಿಗಮದಲ್ಲಿ ಮುಖ್ಯ ಎಂಜಿನಿಯರ್‌ ಮಟ್ಟದಲ್ಲಿಯೇ ಬಿಲ್‌ ಪಾವತಿಯಲ್ಲಿ ಕಮೀಷನ್‌ ವ್ಯವಹಾರ ನಡೆಯುತ್ತಿದೆ. ನಾನು 21 ವರ್ಷಗಳಿಂದ ಶಾಸಕನಾಗಿದ್ದೇನೆ. ಈರೀತಿಯ ಲೂಟಿ ಹಿಂದೆಂದೂ ನೋಡಿರಲಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಶಾಸಕಎ.ಟಿ.ರಾಮಸ್ವಾಮಿ ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಬಹಿರಂಗ ವಾಗಿಯೇ 25ಪರ್ಸೆಂಟ್‌ ವಸೂಲಿಯ ಬಗ್ಗೆ ಹೇಳಿದರು. ಮುಖ್ಯಮಂತ್ರಿಯವರೇ ಹಣಕಾಸು ಸಚಿವರೂ ಆಗಿದ್ದಾರೆ. ಆದರೂ ಸರ್ಕಾರಕ್ಕೆ ಕನಿಷ್ಠ ಅಂಜಿಕೆಯೂ ಇಲ್ಲ. ಇಷ್ಟೊಂದು ಪ್ರಮಾಣದಲ್ಲಿಗುತ್ತಿಗೆದಾರರಿಂದ ವಸೂಲಿ ಮಾಡುತ್ತಿರುವಅಧಿಕಾರಿಗಳು, ಎಂಜಿನಿಯರುಗಳು ಬಿಜೆಪಿಯಶಾಸಕರು, ಸಚಿವರಿಗೆ ಎಷ್ಟು ಪರ್ಸೆಂಟ್‌ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, 5ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿಯವರು ಗುತ್ತಿಗೆದಾರರಿಂದ ವಸೂಲಿ ಮಾಡುತ್ತಿದ್ದಾರೆಯೇ ಎಂದೂ ರೇವಣ್ಣ ಶಂಕಿಸಿದರು.

ಕಾಂಗ್ರೆಸ್‌ ಬಿಜೆಪಿ ಅಡೆjಸ್ಟ್‌ಮೆಂಟ್‌: ವಿಧಾನ ಸಭಾ ಅಧಿವೇಶನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಹೊಂದಾಣಿಕೆ ರಾಜ ಕಾರಣದಿಂದಾಗಿಅಧಿವೇಶನ ನಿಗಿದಿಗಿಂತ ಒಂದು ವಾರದಮೊದಲೇ ಮುಕ್ತಾಯವಾಯಿತು. ಸಿಡಿ ವಿಷಯವನ್ನು ಪ್ರಸ್ತಾಪಿಸುತ್ತಾ ಅಧಿವೇಶನಮೊಟಕುಗೊಳ್ಳಲು ಕಾಂಗ್ರೆಸ್‌ ಕೂಡ ಬಿಜೆಪಿಗೆ ಸಹಕರಿದೆ. ಅಧಿವೇಶನ ಮೊಟಕುಗೊಂಡಿದ್ದರಿಂದಬಿಜೆಪಿಯವರು ಹುಳುಕು ಮುಚ್ಚಿಕೊಳ್ಳಲು ಸಾಧ್ಯವಾಯಿತು. ಅಧಿವೇಶನದಪ್ರಾರಂಭದಲ್ಲಿಯೇ ಕಾಂಗ್ರೆಸ್‌ನವರು ಸಿಡಿ ವಿಚಾರವನ್ನು ಪ್ರಸ್ತಾಪಿಸಬಹುದಿತ್ತು. ಅದನ್ನುಬಿಟ್ಟು ಜೆಡಿಎಸ್‌ ಚರ್ಚೆಗೆ ಸಜ್ಜಾಗುತ್ತಿದ್ದಾಗಕಾಂಗ್ರೆಸ್‌ ಸಿಡಿ ವಿಚಾರ ಪ್ರಸ್ತಾಪಿಸಿ ಸದನದಲ್ಲಿ ಧರಣಿ ನಡೆಸಿ ಅಧಿವೇಶನ ಮೊಟಕಾಗಲು ಕಾರಣವಾಯಿತು ಎಂದು ದೂರಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.