ಅಧಿಕಾರದಿಂದ ಬಿಎಸ್‌ವೈ ಇಳಿಸಿದ್ದೇ ಆರ್‌ಎಸ್ಸೆಸ್‌ : ಎಚ್‌ಡಿಕೆ


Team Udayavani, Oct 10, 2021, 3:45 PM IST

ಅಧಿಕಾರದಿಂದ ಬಿಎಸ್‌ವೈ ಇಳಿಸಿದೇ ಆರ್‌ಎಸ್ಸೆಸ್‌ – ಎಚ್‌ಡಿಕೆ

ಹಾಸನ/ಸಕಲೇಶಪುರ: ಆರ್‌ಎಸ್ಸೆಸ್‌ ಬಗ್ಗೆ ನಾನು ಆಡಿರುವ ಮಾತುಗಳಿಗೆ ಬದ್ಧನಿದ್ದೇನೆ. ಮಾತನಾಡುವುದು ಇನ್ನೂ ಬಹಳಷ್ಟಿದೆ, ಹಿಟ್‌ ಅಂಡ್‌ ರನ್‌ ಪಾಲಿಸಿ ನನ್ನದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ ದರು. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲೂ ಆರ್‌ಎಸ್ಸೆಸ್‌ ಕಾರಣ.

ತುವಕೂರು ಗ್ರಾಮಾಂತದ ಮಾಜಿ ಶಾಸಕ ಸುರೇಶ್‌ ಗೌಡ ಅವರೇ ಆರ್‌ಎಸ್ಸೆಸ್‌ ಬಗ್ಗೆ ನನಗಿಂತ ಹೆಚ್ಚು ಮಾತನಾಡಿದ್ದಾರೆ. ನಾನು ಮುಂದಿನ ದಿನಗಳಲ್ಲಿ ಮತ್ತಷ್ಟು ವಿವರವಾಗಿ ಆರ್‌ಎಸ್ಸೆಸ್‌ ಬಗ್ಗೆ ಹೇಳುವೆ ಎಂದರು. 2 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಿಂಧಗಿಯಲ್ಲಿ ಕಾಂಗ್ರೆಸ್‌ 3ನೇ ಸ್ಥಾನದಲ್ಲಿದೆ. ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಇರಲಿಲ್ಲ. ಹಾಗಾಗಿ ನಮ್ಮ ಪಕ್ಷದಲ್ಲಿದ್ದವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಸ್ಪರ್ಧೆಗಿಳಿಸಿದ್ದಾರೆ. ಮಾಜಿ ಸಚಿವ ಮನಗೂಳಿ ಅವರು ದೇವೇಗೌಡರಸಹೋದರನಂತಿದ್ದರು. ಅವರು ಸಿಂಧಗಿ ಕ್ಷೇತ್ರದಲ್ಲಿ ದೇವೇಗೌಡ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅಂತಹ ಪಕ್ಷ ಬದ್ಧತೆಯ ಮನಗೂಳಿ ಅವರು ಮಗನನ್ನು ಕಾಂಗ್ರೆಸ್‌ ಮಡಿಲಿಗೆ ಹಾಕಿ ಹೋಗಿದ್ದರಂತೆ.

ಇದನ್ನೂ ಓದಿ:- ಅಮೃತಾಂಜನ್‍ ರಾಯಭಾರಿಗಳಾಗಿ ಒಲಿಂಪಿಕ್‍ ಪದಕ ವಿಜೇತ ಮೀರಾಬಾಯಿ ಚಾನು ಮತ್ತು ಪುನಿಯಾ

ಮನಗೂಳಿ ಯಾವಾಗ ಡಿ.ಕೆ.ಶಿವಕುಮಾರ್‌ ಮನೆಗೆ ಹೋಗಿದ್ದರು? ಇಷ್ಟೋಂದು ಹಸಿ ಸುಳ್ಳು ಹೇಳಿಕೊಂಡು ಕೀಳು ಮಟ್ಟದ ರಾಜಕಾರಣ ಮಾಡುವುದು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡರು.

ಎಚ್‌ಡಿ.ಕುಮಾರಸ್ವಾಮಿಗೆ ಕೇಸರಿ ಧ್ವಜ ಪ್ರದರ್ಶನ-  ಆರ್‌ಎಸ್ಸೆಸ್‌ ವಿರುದ್ಧವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡುತ್ತಿರುವ ಬೆನ್ನಲ್ಲೇ ಸಕಲೇಶಪುರದಲ್ಲಿ ಆರ್‌ಎಸ್ಸೆಸ್‌ನ ಕೆಲ ಕಾರ್ಯಕರ್ತರು ಕುಮಾರಸ್ವಾಮಿ ಅವರ ಎದುರು ಕೇಸರಿ ಧ್ವಜ ಹಿಡಿದು ನಾನು ಆರ್‌ಎಸ್ಸೆಸ್‌ ಎಂದು ಕೂಗಿದ ಪ್ರಸಂಗ ನಡೆಯಿತು.

ಸಕಲೇಶಪುರ ಪ್ರವಾಸಿ ಮಂದಿದರಿಂದ ಮುಖ್ಯ ರಸ್ತೆಗೆ ಬರುತ್ತಿದ್ದಾಗ ಮೂರ್‍ನಾಲ್ಕು ಆರ್‌ಎಸ್ಸೆಸ್‌ ಕಾರ್ಯಕರ್ತರು ಎಚ್‌ಡಿಕೆ ಕಾರಿಗೆ ಅಡ್ಡಬಂದು ಧ್ವಜ ಪ್ರದರ್ಶಿಸಿದರು. ಪೊಲೀಸರು ಆರ್‌ಎಸ್ಸೆಸ್‌ ಕಾರ್ಯಕರ್ತರನ್ನು ದೂರ ತಳ್ಳಿ ಎಚ್‌ಡಿಕೆ ಯವರು ಮುಂದೆ ಸಾಗಲು ಅನುವು ಮಾಡಿಕೊಟ್ಟರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.