ಸಾವಿಗೆ ಸವಾಲೊಡ್ಡಿದ ಯೋಗ ತಪಸ್ವಿ

800ಕ್ಕೂ ಹೆಚ್ಚು ಉಚಿತ ಯೋಗ ಶಿಬಿರಗಳ ಆಯೋಜನೆ • ಯೋಗದಿಂದಲೇ ಆಯಸ್ಸು ವೃದ್ಧಿಸಿಕೊಂಡ ಸಾಧಕ

Team Udayavani, Jun 21, 2019, 1:11 PM IST

hasan-tdy-2..

ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಎಚ್.ಬಿ.ರಮೇಶ್‌ ಅವರು ಉಚಿತವಾಗಿ ಯೋಗ ತರಬೇತಿ ನೀಡುವ ಶ್ರೀ ವಿವೇಕಾನಂದ ಯೋಗ ಶಿಕ್ಷಣ ಶಾಲೆ.

ಹಾಸನ: ಯೋಗ ಶಿಕ್ಷಕ ಎಚ್.ಬಿ.ರಮೇಶ್‌ ಅವರು ಕಳೆದ 6 ವರ್ಷಗಳಿಂದ ವ್ಯಾಯಾಮ ಶಿಕ್ಷಕರಾಗಿ, 5 ದಶಕಗ‌ಳಿಂದ ಯೋಗ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಯೋಗದ ಮಹತ್ವ ಸಾರುತ್ತಾ 800ಕ್ಕೂ ಹೆಚ್ಚು ಯೋಗ ಶಿಬಿರಗಳನ್ನು ನಡೆಸಿಕೊಂಡು ಬಂದಿರುವ ಅವರು ಯೋಗದಿಂದಲೇ ಆಯಸ್ಸು ವೃದ್ಧಿಸಿಕೊಂಡಿದ್ದಾರೆ.

ಯೋಗದಿಂದ ದೂರಾದ ರೋಗ: 3 ವರ್ಷಗಳ ಹಿಂದೆ ನೀರು ಹಾಗೂ ಆಹಾರದ ವ್ಯತ್ಯಾಸದಿಂದಾಗಿ ಶ್ವಾಸಕೋಶ ಹಾಗೂ ಹೃದ ಯದ ಸಮಸ್ಯೆಗೀಡಾಗಿ ತೀವ್ರ ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದರು. ಆದರೆ ಯೋಗದ ಸಾಮರ್ಥ್ಯದಿಂದಾಗಿ ಮೃತ್ಯು ಬಾಗಿಲನ್ನು ಬಡಿದು ಬಂದಿರುವ ಅವರು ಮತ್ತೆ ಯೋಗ ಶಿಬಿರ ಗಳನ್ನು ಮುಂದುವರಿಸಿದ್ದಾರೆ. ಆವರ ಮನೋ ಸಾಮರ್ಥ್ಯವನ್ನು ಸ್ವತಃ ವೈದ್ಯರೇ ಅಚ್ಚರಿಪಟ್ಟಿದ್ದಾರೆ. ಅವರ ಆರೋಗ್ಯ ಸುಧಾರಣೆ ವಿಷಯ ಕೇಳಿದ ಹಲವರು ಈಗ ಅವರ ಬಳಿ ಯೋಗಾಭ್ಯಾಸ ಆರಂಭಿಸಿದ್ದಾರೆ.

ಬಹುಮುಖ ಪ್ರತಿಭೆ: 86 ವರ್ಷ ವಯಸ್ಸಿನ ಎಚ್.ಬಿ. ರಮೇಶ್‌ ಅವರು 1942ರಲ್ಲಿ ರಂಗಭೂಮಿ ನಟನಾಗಿ, 1947 ರಲ್ಲಿ ಮೈಸೂರು ಚಲೋ ಸ್ವಾತಂತ್ರ್ಯ ಚಳುವಳಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿ, 1951ರಲ್ಲಿ ವ್ಯಾಯಾಮ ಶಿಕ್ಷಕರಾಗಿ, 1974 ರಿಂದ ಇಂದಿನವರೆಗೆ ಯೋಗ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಾಸನವು ಸೇರಿ 800ಕ್ಕೂ ಹೆಚ್ಚು ಯೋಗ ಶಿಕ್ಷಣ ಶಿಬಿರವನ್ನು ಶಾಲೆ ಕಾಲೇಜುಗಳಲ್ಲಿ 536 ಪ್ರಾತ್ಯಕ್ಷಿಕೆ ಪ್ರದರ್ಶನಗಳನ್ನು ಉಚಿತವಾಗಿ ನೀಡಿರುವುದಲ್ಲದೆ 18 ನಾಟಕ, 6 ರೇಡಿಯೋ ನಾಟಕ ಹಾಗೂ ಇತರೆ ಸಾಮಾಜಿಕ ಕಳಕಳಿಯ 30 ಕೃತಿಗಳನ್ನು ರಚಿಸಿದ್ದಾರೆ.

ಯೋಗಾಭ್ಯಾಸ ದಿವ್ಯೌಷಧಿ: ಪಾಶ್ಚಾತ್ಯರನ್ನು ಅನು ಕರಿಸಿಕೊಂಡು ಹೋಗುತ್ತಿರುವ ಇಂದಿನ ಧಾವಂತದ ಬದುಕಿನಲ್ಲಿ ಜರ್ಝರಿತಗೊಳ್ಳುತ್ತಿರುವ ಮನಸ್ಸು ಮತ್ತು ದೇಹಗಳಿಗೆ ಯೋಗಾಭ್ಯಾಸವೊಂದು ದಿವ್ಯ ಔಷಧಿಯೇ ಸರಿ. ಈ ನಿಟ್ಟಿನಲ್ಲಿ ಹಾಸನದ ಮಹಾ ರಾಜ ಉದ್ಯಾನವನದಲ್ಲಿ ವಿವೇಕಾನಂದ ಯೋಗ ಶಾಲೆ ತೆರೆದು ಉಚಿತ ಯೋಗಶಿಕ್ಷಣ ಶಾಲೆಯ ಸೇವೆಯ ಅವರ ನಿಸ್ವಾರ್ಥ ಸೇವೆ ಮಹತ್ವಪೂರ್ಣ ದ್ದಾಗಿದೆ. ಹಾಸನ ನಗರಸಭೆಯ ಸಹಕಾರದಿಂದ ಎರಡು ದಶಕಗಳ ಹಿಂದೆ ಆರಂಭಗೊಂಡ ಈ ಯೋಗಶಾಲೆ ಸಾವಿರಾರು ಮಂದಿಗೆ ಯೋಗ ಶಿಕ್ಷಣ ನೀಡಿರುವುದಲ್ಲದೇ , ಅಸ್ತಮಾ, ಸೈನಸ್‌, ತಲೆ ನೋವಿನಂತಹ ತೀವ್ರತರ ವ್ಯಾಧಿಗಳಿಂದ ಬಳಸುತ್ತಿÃ‌ುವವರಿಗೆ ಅವುಗಳಿಂದ ಮುಕ್ತಿ ನೀಡಿದೆ. ಮುಂಜಾನೆ ಐದರಿಂದ ಏಳೂವರೆಯ ತನಕ ಇಲ್ಲಿ ಉಚಿತ ಯೋಗಾಭ್ಯಾಸ ತರಬೇತಿಗಳು ನಡೆಯು ತ್ತಿವೆ. ಅಲ್ಲಿ ಪ್ರತಿದಿನ ನಡೆಯುವ ಯೋಗ ತರಬೇತಿ ಮತ್ತು ಯೋಗ ಶಿಕ್ಷಕ ಎಚ್.ಬಿ.ರಮೇಶ್‌ ಅವರ ಆತ್ಮಸ್ಥೈರ್ಯ ಯೋಗಾಭ್ಯಾಸಿಗಳಿಗೆ ಮಾರ್ಗದರ್ಶಕವಾಗಿದೆ ಎಂದು ಯೋಗಾಭ್ಯಾಸಿಯೂ ಆಗಿರುವ ಉಪನ್ಯಾಸಕ ಗೊರೂರು ಶಿವೇಶ್‌ ಅವರು ಪ್ರಂಶಂಸಿದ್ದಾರೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.