25 ಗ್ರಾಮಗಳಿಗೂ ಹೇಮಾವತಿ ನೀರು ಪೂರೈಕೆ


Team Udayavani, Apr 11, 2022, 3:18 PM IST

25 ಗ್ರಾಮಗಳಿಗೂ ಹೇಮಾವತಿ ನೀರು ಪೂರೈಕೆ

ಹಾಸನ: ನಗರಸಭೆ ವ್ಯಾಪ್ತಿಗೆ ಇತ್ತೀಚೆಗೆ ಸೇರ್ಪಡೆಯಾಗಿರುವ 25 ಗ್ರಾಮಗಳಿಗೆ ಅಮೃತ್‌ ಯೋಜನೆಯಡಿ ಹೇಮಾವತಿ ನದಿ ನೀರನ್ನು ಇನ್ನು ಕೆಲವೇ ದಿನಗಳಲ್ಲಿ ಪೂರೈಕೆ ಮಾಡಲಾಗುವುದು ಎಂದು ಶಾಸಕ ಪ್ರೀತಂ ಜೆ.ಗೌಡ ಅವರು ಹೇಳಿದರು.

ನಗರದ ಅರಸೀಕೆರೆ ರಸ್ತೆ, ಆರ್‌ಟಿಒ ಕಚೇರಿ ಬಳಿ ಇರುವ ಕೆಂಪೇ ಗೌಡ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮುಖ್ಯದ್ವಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಹಾಸನ ನಗರದ ಸುತ್ತಮುತ್ತಲಿನ ನಾಲ್ಕು ಗ್ರಾಪಂಗಳ ವ್ಯಾಪ್ತಿಯ 25 ಗ್ರಾಮಗಳು ಈಗ ಹಾಸನ ನಗರ ಸಭೆ ವ್ಯಾಪ್ತಿಗೆ ಸೇರಿವೆ. ಈ ಗ್ರಾಮಗಳಿಗೆ ಬೋರ್‌ವೆಲ್‌ಗ‌ಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನಿವಾಸಿಗಳು ಹೇಮಾವತಿ ನದಿ ನೀರು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.  ಈ ಸಂಬಂಧ ನಾಲ್ಕು ಗ್ರಾ ಪಂ ಪಿಡಿಒ, ವಾಟರ್‌ವೆುನ್‌ ಜೊತೆ ಚರ್ಚೆ ಮಾಡಲಾಗಿದೆ. ಈ ಮಾಸಂ ತ್ಯಕ್ಕೆ ಬೋರ್‌ ವೆಲ್‌ಗ‌ಳ ನೀರು ಪೂರೈಕೆಯಾಗುತ್ತಿರುವ ಪೈಪ್‌ ಲೈನ್‌ಗಳಲ್ಲೇ ಹೇಮೆ ನದಿ ನೀರನ್ನು ಪೂರೈಕೆ ಮಾಡಲಾಗುವುದು ಎಂದರು.

ಮೂಲ ಸೌಕರ್ಯ ಕಲ್ಪಿಸಿ: ಕೆಂಪೇಗೌಡ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧೀರ್‌ ಅವರು ಮಾತನಾಡಿ, ಕೆಂಪೇಗೌಡ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕಾ ಗಿದೆ. ಸಮರ್ಪಕವಾದ ಕಸ ವಿಲೇವಾರಿ, ವಿದ್ಯುತ್‌ ಟ್ರಾನ್ಸ್‌ಫಾರಂ, ಮಕ್ಕಳ ಆಟದ ಮೈದಾನ, ಸಾರ್ವಜನಿಕ ಉದ್ಯಾನವನ, ಸಿಟಿ ಬಸ್‌ ವ್ಯವಸ್ಥೆ, ದೇವಸ್ಥಾನದ ನಿರ್ಮಾಣ ಹಾಗೂ ರಿಂಗ್‌ ರಸ್ತೆಯಿಂದ ಸತ್ಯವಂಗಲ ಲೇ ಔಟ್‌ ಮೂಲಕ ಅರಸೀಕೆರೆ ರಸ್ತೆಗೆ ಸಂಪರ್ಕ ಕಲ್ಪಿಸುವ 60 ಅಡಿ ರಸ್ತೆ ನಿರ್ಮಾಣ ಆಗಬೇಕು ಎಂದು ಮನವಿ ಮಾಡಿದರು.

ಹುಡಾ ಮಾಜಿ ನಿರ್ದೇಶಕ ಮೋಹನ್‌ ಕುಮಾರ್‌, ಕೆಂಪೇಗೌಡ ನಗರ ಕ್ಷೇಮಾಭಿವೃದ್ಧಿ ಸಂಘದ ತಾಪಂ ಮಾಜಿ ಸದಸ್ಯ ಪ್ರದೀಪ್‌, ಕಾಟೀಹಳ್ಳಿ ಗ್ರಾಪಂ ಸದಸ್ಯರಾದ ರಂಗನಾಥ್‌, ಕಾಂತರಾಜು, ಮಾಜಿ ಸದಸ್ಯ ಮಂಜು, ಪಿಡಿಓ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಯಡಿಯೂರಪ್ಪ ಸಹಕಾರ ಸ್ಮರಣೆ : ನಗರಸಭೆ ವ್ಯಾಪ್ತಿಗೆ ಸೇರ್ಪಡೆಯಾದ ಗ್ರಾಮಗಳಲ್ಲಿ ಒಳ ಚರಂಡಿ, ಕುಡಿಯುವ ನೀರು ಪೂರೈಕೆ ಮತ್ತು ರಸ್ತೆ ನಿರ್ಮಾಣ ಮಾಡುವ ಮೂಲಕ ಯೋಜನಾ ಬದ್ಧ ಮೂಲ ಸೌಕರ್ಯ ಒದಗಿಸಲಾಗುತ್ತಿದೆ. ಈ ಗ್ರಾಮಗಳು ನಗರಸಭೆ ವ್ಯಾಪ್ತಿಗೆ ಸೇರಿದ್ದರಿಂದ ಇದೆಲ್ಲ ಸಾಧ್ಯವಾಯಿತು. ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಗ್ರಾಮಗಳನ್ನು ನಗರ ಸಭೆ ವ್ಯಾಪ್ತಿಗೆ ಸೇರಿಸಲು ಸಹಕಾರ ನೀಡಿದರು ಎಂದು ಸ್ಮರಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.