ಪರೀಕ್ಷೆಯಲ್ಲಿ ಹಿಮ್ಸ್‌ ಪ್ರಥಮ


Team Udayavani, May 17, 2021, 2:44 PM IST

Himns first in the test

ಹಾಸನ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌)ಯ ಪ್ರಯೋಗಾಲಯವು ಸಾಮರ್ಥ್ಯ ಮೀರಿಪರೀಕ್ಷೆಗಳನ್ನು ನಡೆಸಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.ಪ್ರತಿನಿತ್ಯ 2000 ಮಾದರಿಗಳ ಪರೀಕ್ಷೆ ನೀಡಿ ವರದಿನೀಡುವ ಸಾಮರ್ಥ್ಯ ಹೊಂದಿರುವ ಪ್ರಯೋಗಾಲವು ಕೊರೊನಾ ಸಮಸ್ಯೆ ಉಲ್ಬಣವಾದ ಸಂದರ್ಭದಲ್ಲೆಲ್ಲಾಗರಿಷ್ಠ ಪರೀಕ್ಷೆಗಳನ್ನು ನಡೆಸಿ ಮೊದಲ ಸ್ಥಾನ ಪಡೆದಿದೆ.

2016 ರಲ್ಲಿ ಕೇಂದ್ರ ಸರ್ಕಾರದ ಸಹಾಯ ಧನದಿಂದವಿಆರ್‌ಡಿಎಲ್‌ (ಬೈರಲ್‌ ರೀಸರ್ಚ್‌ ಡಯೋಗ್ನಾಸ್ಟಿಕ್‌ಲ್ಯಾಬೋರೇಟರಿ) ಪ್ರಾರಂಭವಾಗಿದೆ. ಕೊರೊನಾಮೊದಲ ಅಲೆ ಪ್ರಾರಂಭಕ್ಕೆ ಪೂರ್ವದಲ್ಲಿ ರಾಜ್ಯದಲ್ಲಿದ್ದಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮೂರು ಕೇಂದ್ರಗಳಪೈಕಿ ಹಾಗೂ ಇಡೀ ದೇಶದಲ್ಲಿದ್ದ ಐವತಕ್ಕೂ ಕಡಿಮೆಸಂಖ್ಯೆಯಲ್ಲಿದ್ದ ಲ್ಯಾಬ್‌ ಗಳ ಪೈಕಿ ಹಿಮ್ಸ್‌ ಲ್ಯಾಬ್‌ ಕೂಡಒಂದಾಗಿತ್ತು.ಕೇವಲ ಹಾಸನ ಮಾತ್ರವಲ್ಲದೆ ತುಮಕೂರು,ಉಡುಪಿ,ದಕ್ಷಿಣ ಕನ °ಡವೂ ಸೇರಿದಂತೆ ಸುತ್ತಲಿನ 7 -8 ಜಿಲೆ Éಗಳ ಲಕ್ಷಾಂತರ ಕೊರೊನಾ ಶಂಕಿತರ ಪರೀಕ್ಷೆನಡೆಸುವ ಮೂಲಕ ಕೊರೊನಾ ನಿರ್ವಹಣೆಯಲ್ಲಿಮಹತ್ವದ ಪಾತ್ರ ವಹಿಸುತ್ತಾ ಬಂದಿದೆ.

ಈಗರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳ 50 ಪ್ರಯೋಗಾಲಗಳುಕಾರ್ಯ ನಿರ್ವಹಿಸುತ್ತಿವೆ.ಪ್ರಾರಂಭದಲ್ಲಿ ದಿನಕ್ಕೆ ಕೇವಲ 300 ಪರೀಕ್ಷೆನಡೆಸಲಷ್ಟೇ ಶಕ್ತವಾಗಿದ್ದ ಹಿಮ್ಸ್‌ ಲ್ಯಾಬ್‌ ಈಗದಿನವೊಂದಕ್ಕೆ ಗರಿಷ್ಠ 2000 ದಿಂದ 2400 ಪರೀಕ್ಷೆಗಳನ್ನುಮಾಡಲು ನಿಗದಿಯಾಗಿದ್ದರೂ ಸಾಮರ್ಥ್ಯR ಮೀರಿಪ್ರತಿದಿನ 3500 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುವಮೂಲಕ ಇಡೀ ರಾಜ್ಯದಲ್ಲಿಯೇ ಮಂಚೂಣಿಯಲ್ಲಿರುವ ಪರೀಕ್ಷಾ ಕೇಂದ್ರವೆನಿಸಿಕೊಂಡಿದೆ.

ಇತ್ತೀಚೆಗೆಕೆಲವೊಮ್ಮೆ ವರದಿಗಳು ವಿಳಂಬವಾಗುತ್ತಿರುವ ಬಗ್ಗೆಆಕ್ಷೇಪಗಳು ಕೇಳಿ ಬಂದರೂ ಈಗ ಎಲ್ಲ ಮಾದರಿಯಲೋಪಗಳನ್ನು ಸರಿಪಡಿಸಿಕೊಂಡು ಜನರ ಕಷ್ಟಗಳಿಗೆಸ್ಪಂದಿಸುತ್ತಿದೆ ಎಂದು ಹಿಮ್ಸ್‌ ನಿರ್ದೇಶಕಬಿ.ಸಿ.ರವಿಕುಮಾರ್‌, ವೈದ್ಯಕೀಯ ಅಧೀಕ್ಷಕಡಾ.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.