ಜಿಲ್ಲಾಡಳಿತದಿಂದ ಸೋಂಕಿತರ ಮನೆಗೆ ಚಿಕಿತ್ಸಾ ಕಿಟ್‌: ಗೋಪಾಲಯ್ಯ


Team Udayavani, Aug 6, 2020, 11:09 AM IST

ಜಿಲ್ಲಾಡಳಿತದಿಂದ ಸೋಂಕಿತರ ಮನೆಗೆ ಚಿಕಿತ್ಸಾ ಕಿಟ್‌: ಗೋಪಾಲಯ್ಯ

ಸಾಂದರ್ಭಿಕ ಚಿತ್ರ

ಚನ್ನರಾಯಪಟ್ಟಣ: ಜಿಲ್ಲೆಯ ಕೋವಿಡ್ ಸೋಂಕಿತರ ಪ್ರತಿ ಮನೆಗೆ ಚಿಕಿತ್ಸಾ ಕಿಟ್‌ಗಳನ್ನು ಉಚಿತವಾಗಿ ವಿತರಣೆ ಮಾಡಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಡೀಸಿಗೆ ಜಿಲ್ಲಾಮಂತ್ರಿ ಕೆ.ಗೋಪಾಲಯ್ಯ ಸೂಚನೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೊರೊನಾ ಸೋಂಕು ಹೆಚ್ಚು ಹರಡುತ್ತಿರುವುದರಿಂದ ಸೋಂಕು ಗುಣಪಡಿ ಸುವ 15 ಬಗೆಯ ಚಿಕಿತ್ಸಾ ಸಾಮಗ್ರಿಗಳನ್ನು ಒಳಗೊಂಡ
ಕಿಟ್‌ಗಳನ್ನು ಸಿದ್ಧಪಡಿಸಿ ಪ್ರತಿ ಸೋಂಕಿತರ ಮನೆಗೆ ತಲುಪಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮೂಲಕ ಜಿಲ್ಲಾಡಳಿತ ಮಾಡಲಿದೆ ಎಂದು ಭರವಸೆ ನೀಡಿದರು.

ಈಗಾಗಲೆ ಬೆಂಗಳೂರಿನ ಮಹಾ ಲಕ್ಷ್ಮೀ ಲೇಔಟ್‌ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ವೈಯಕ್ತಿಕವಾಗಿ ಹಣ ಭರಿಸಿ ಕಿಟ್‌ತಯಾರು ಮಾಡಿ ಆಶಾ
ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ನರ್ಸ್‌ ಹಾಗೂ ಇತರ ಸಿಬ್ಬಂದಿಯೊಂದಿಗೆ ಪ್ರತಿ ಮನೆಗೆ ವಿತರಣೆ ಮಾಡಲಾಗುತ್ತಿದೆ ಎಂದರು.

ಯಾವ ರೋಗಕ್ಕೆ ಯಾವ ಮಾತ್ರೆ ತೆಗೆದುಕೊಳ್ಳಬೇಕು ಅದನ್ನು ಪರೀಕ್ಷಿಸಿ ಕೊಳ್ಳಲು ಅಗತ್ಯ ಸಾಮಗ್ರಿಗಳನ್ನು ಕಿಟ್‌ನಲ್ಲಿ ನೀಡಲಾಗಿದೆ, ಈ ಕಿಟ್‌ನಿಂದ ಕೊರೊನಾ ದೃಢಪಟ್ಟವರು ಮನೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಾಡುವಂತೆ ಈಗಾಗಲೆ ಸಿಎಂ ಜೊತೆ ಮಾತನಾಡಿದ್ದೇ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗಿರೀಶ್‌ ಮಾತನಾಡಿ, ಈಗಾಗಲೆ ಕೈಗಾರಿಕಾ ಪ್ರದೇಶಲ್ಲಿನ ಅನೇಕ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡಿದ್ದು
ಅದರಲ್ಲಿ ನೂರಾರು ಮಂದಿಗೆ ಕೊರೊನಾ ಪತ್ತೆಯಾಗಿದೆ, ಇದೇ ಮಾದರಿಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕಾರ್ಖಾನೆಯ ಕಾರ್ಮಿಕರ ತಪಾಸಣೆ ಮಾಡಲಾಗು
ವುದು ಎಂದು ಹೇಳಿದರು. ಶಾಸಕ ಸಿ.ಎನ್‌.ಬಾಲಕೃಷ್ಣ, ಜಿಪಂ ಸಿಇಒ ಪರಮೇಶ, ಎಸಿ ಡಾ.ನವೀನ್‌ಭಟ್‌, ತಹಶೀಲ್ದಾರ್‌ ಜೆ.ಬಿ.ಮಾರುತಿ, ತಾಪಂ ಇಒ
ಚಂದ್ರಶೇಖರ್‌ ಇತರರು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.