ಐಐಟಿಗೆ ಸ್ವಾಧೀನವಾಗಿದ್ದ ಪ್ರದೇಶದಲ್ಲಿ ವಸತಿ ಬಡಾವಣೆ


Team Udayavani, Jul 23, 2021, 6:44 PM IST

IIT

ಹಾಸನ: ನಗರ ಹೊರ ವಲಯ ಕೈಗಾರಿಕಾಭಿವೃದ್ಧಿಕೇಂದ್ರಕ್ಕೆ ಹೊಂದಿಕೊಂಡಂತೆ ಐಐಟಿ(ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ)ಸ್ಥಾಪನೆಗೆ ಒಂದು ದಶಕದ ಹಿಂದೆ ಸ್ವಾಧೀನಪಡಿಸಿಕೊಂಡಿದ್ದ 1,513 ಎಕರೆಭೂಮಿಯನ್ನು ನಿವೇಶನವಾಗಿ ಮಾರ್ಪಡಿಸಲುತೀರ್ಮಾನಿಸಲಾಗಿದೆ.

ಈ ಬೆಳವಣಿಗೆಯಿಂದಾಗಿಹಾಸನದ ಐಐಟಿ ಅಥವಾ ಉನ್ನತ ಶಿಕ್ಷಣದ ಕನಸುನುಚ್ಚು ನೂರಾಗಿದೆ.ಭೂ ಮಾಲೀಕರ ಸಮ್ಮತಿ: ಗವೇನಹಳ್ಳಿಯಸಮುದಾಯ ಭವನದಲ್ಲಿ ಗುರುವಾರ ಶಾಸಕಪ್ರೀತಂ ಜೆ.ಗೌಡ ಅವರ ಸಮ್ಮುಖದಲ್ಲಿ ನಡೆದಕೆಐಎಡಿಬಿ ಹಿರಿಯ ಅಧಿಕಾರಿಗಳು ಮತ್ತು ಐಐಟಿಗೆಭೂಮಿ ಬಿಟ್ಟುಕೊಟ್ಟಿದ್ದ ಭೂ ಮಾಲೀಕರ ಸಭೆಯಲ್ಲಿಸ್ವಾಧೀನಪಡಿಸಿಕೊಂಡಿದ್ದ ಭೂಮಿಗೆ ಪರಿಹಾರದಬದಲು ಒಂದು ಎಕರೆಗೆ ಚದರ 10,781 ಅಡಿನಿವೇಶನವನ್ನು ಭೂ ಮಾಲೀಕರಿಗೆಅಭಿವೃದ್ಧಿಪಡಿಸಿಕೊಟ್ಟು ಉಳಿದ ಭೂಮಿಯನ್ನುವಸತಿ ಬಡಾವಣೆ ನಿರ್ಮಾಣಕ್ಕೆ ಬಳಸಲು ಒಪ್ಪಂದ ಮಾಡಿಕೊಳ್ಳಲಾಯಿತು.

ಈ ಒಡಂಬಡಿಕೆಗೆ ಭೂಮಾಲೀಕರು ಸಮ್ಮತಿಳಿಸಿದರು.ಸ್ವಾಧೀನ ಪ್ರಕ್ರಿಯೆ ಆರಂಭವಾಗಿತ್ತು: ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗಹಾಸನದಲ್ಲಿ ಐಐಟಿ ಸ್ಥಾಪನೆಯ ಪ್ರಯತ್ನಆರಂಭವಾಯಿತು.

ಆನಂತರ ಧರ್ಮಸಿಂಗ್‌ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲಾ ಉಸ್ತುವಾರಿಸಚಿವರಾಗಿದ್ದ ಎಚ್‌.ಡಿ.ರೇವಣ್ಣ ಅವರು ಐಐಟಿಮಂಜೂರಾತಿಗೆ ತೀವ್ರ ಪ್ರಯತ್ನ ನಡೆಸಿಐಐಟಿಗಾಗಿ ಭೂಮಿ ಸ್ವಾಧೀನ ಪ್ರಕ್ರಿಯೆಆರಂಭವಾಗಿತ್ತು.ಗವೇನಹಳ್ಳಿ, ಬೊಮ್ಮನಾಯ್ಕನಳ್ಳಿ,ಬುಸ್ತೇನಹಳ್ಳಿ, ಕಸ್ತೂರವಳ್ಳಿ, ಚಿಕ್ಕ ಬಸವನಹಳ್ಳಿಮತ್ತಿತರ ಹಳ್ಳಿಗಳ ವ್ಯಾಪ್ತಿಯ 1,513 ಎಕರೆಪ್ರದೇಶದ ಭೂ ಸ್ವಾಧೀನ ಪ್ರಕ್ರಿಯೆ ಕೆಐಎಡಿಬಿಮೂಲಕ ನಡೆದಿತ್ತು. ಐಐಟಿಗಾಗಿ 1053 ಎಕರೆಯನ್ನೂ ಹಂಚಿಕೆ ಮಾಡಲಾಗಿತ್ತು. ಆದರೆ ಎನ್‌ಡಿಎಸರ್ಕಾರದಲ್ಲಿ ಐಐಟಿ ಧಾರವಾಡದ ಪಾಲಾಯಿತು.

ಎಕರೆಗೆ ಚದರ 10,781 ಅಡಿ ಭೂಮಿ:ಒಂದೂವರೆ ದಶಕದಿಂದ ಐಐಟಿಗಾಗಿಸ್ವಾಧೀನಪಡಿಸಿಕೊಂಡಿದ್ದ ಭೂಮಿಯಲ್ಲಿ ವಸತಿಬಡಾವಣೆ ನಿರ್ಮಿಸಲು ತೀರ್ಮಾನಿಸಲಾಗಿದ್ದು,ಈಗಾಗಲೇ ಭೂ ಪರಿಹಾರ ಪಡೆದುಕೊಂಡಿರುವರೈತರು ಬಡ್ಡಿ ಸಹಿತ ಪರಿಹಾರದ ಮೊತ್ತಹಿಂತಿರುಗಿಸಿದರೆ, ಎಕರೆಗೆ 10,781 ಅಡಿ ಭೂಮಿಬಿಟ್ಟುಕೊಡಲು ಗುರುವಾರ ನಡೆದ ಸಭೆಯಲ್ಲಿತೀರ್ಮಾನಿಸಲಾಗಿದೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.