ದೊಡ್ಡಮೇಟಿ ಕುರ್ಕೆಯಲ್ಲಿ ಪಡಿತರ ಅಕ್ಕಿ ದಾಸ್ತಾನು


Team Udayavani, Jun 5, 2022, 5:40 PM IST

ದೊಡ್ಡಮೇಟಿ ಕುರ್ಕೆಯಲ್ಲಿ ಪಡಿತರ ಅಕ್ಕಿ ದಾಸ್ತಾನು

ಅರಸೀಕೆರೆ: ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ತಹಶೀ ಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ನೇತೃತ್ವದ ತಂಡ ಶನಿವಾರ ಬೆಳಗ್ಗೆ ತಾಲೂಕಿನ ದೊಡ್ಡಮೇಟಿ ಕುರ್ಕೆ ಗ್ರಾಮದ ವರ್ತಕ ಹನುಮಂತಪ್ಪ ಎಂಬುವರ ಅಂಗ ಡಿ, ಗೋಡಾನ್‌, ತೋಟದ ಮನೆ ಹಾಗೂ ಕೋಳಿ ಫಾರಂ ಮೇಲೆ ದಾಳಿ ನಡೆಸುವ ಮೂಲಕ ಅಕ್ರಮ ವಾಗಿ ದಾಸ್ತಾನು ಮಾಡಿದ್ದ 7 ಲಾರಿಯಷ್ಟು ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಅಧಿಕಾರಿ ಗಳ ತಂಡ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದೆ.

ತಾಲೂಕಿನ ಕಣಕಟ್ಟೆ ಹೋಬಳಿ ದೊಡ್ಡಮೇಟಿ ಕುರ್ಕೆ ಗ್ರಾಮದಲ್ಲಿ ಸೋಪ್ಪನಹಳ್ಳಿ ರಸ್ತೆಯಲ್ಲಿ ಚಿಲ್ಲರೆ ಅಂಗಡಿ ವರ್ತಕನಾಗಿರುವ ಹನುಮಂತಪ್ಪ ಎಂಬ ವ್ಯಾಪಾರಿಯು ಅಂಗಡಿ ಸೇರಿದಂತೆ ತೋಟದ ಮನೆ ಗೋಡಾನ್‌ ಇನ್ನಿತರ ಕಡೆಗಳಲ್ಲಿ ಕಡೂರು, ಹೊಸದುರ್ಗ ಹಾಗೂ ಇನ್ನಿತರ ಕಡೆಗಳಿಂದ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ನೀಡುವ ಅಕ್ಕಿಯನ್ನುಅಕ್ರಮವಾಗಿ, ತಂದು ದಾಸ್ತಾನು ಮಾಡಿದ್ದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ನೇತೃತ್ವದಲ್ಲಿ ಆಹಾರ ಇಲಾಖೆ ಶಿರಸ್ತೇದಾರ್‌ ಬಾಲಚಂದ್ರ, ಕಂದಾಯ ಇಲಾಖೆ ಅಧಿಕಾರಿ ಶಾಂತಕುಮಾರ್‌, ಗ್ರಾಮ ಲೆಕ್ಕಿಗ ಅಧಿಕಾರಿ ಸಿದ್ದಪ್ಪ ಹಾಗೂ ಗ್ರಾಮಾಂತರ ಪೊಲೀಸ್‌ ಠಾಣೆ ಸಬ್‌ ಇನ್ಸ್‌ ಪೆಕ್ಟರ್‌ ತಂಡ ವಿವಿಧ ಕಡೆಗಳಲ್ಲಿ ಏಕಾಎಕಿ ದಾಳಿಯನ್ನು ನಡೆಸಿದ್ದು, ಸುಮಾರು 7 ಲಾರಿಯಷ್ಟು ಪಡಿತರ ಅಕ್ಕಿ ಮೊಟೆಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದೆ.

ಸಂಜೆಯಾದರು ಇನ್ನು ಪತ್ತೆ ಕಾರ್ಯಚರಣೆ ಮುಂದುವರೆದಿರುವ ಕಾರಣ ತಾಲೂಕು ಆಡಳಿತ ವಶ ಪಡಿಸಿಕೊಂಡಿರುವ ಅಕ್ರಮ ಅಕ್ಕಿಯ ಮೌಲ್ಯವನ್ನು ಅಂದಾಜು ಮಾಡಿಲ್ಲ. ತೋಟದ ಮನೆ ಹಾಗೂ ಕೋಳಿ ಫಾರಂನಲ್ಲಿ ಕೂಡ ಪಡಿತರ ಅಕ್ಕಿ ಮೋಟೆಗಳ ದಾಸ್ತಾನು ಪತ್ತೇಯಾಗುತ್ತಿದ್ದು, ವಶ ಪಡಿಸಿಕೊಳ್ಳುವ ಅಕ್ಕಿಯನ್ನು ಪೊಲೀಸರು ವಶ ಪಡಿಸಿಕೊಂಡು ಪ್ರಕರಣವನ್ನು ದಾಖಲಿಸಲಾಗುತ್ತದೆ ಎನ್ನಲಾಗುತ್ತಿದ್ದು, ಆರೋಪಿ ವರ್ತಕ ಹನು ಮಂತಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.