ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಕೊಂದ ಪತ್ನಿ


Team Udayavani, Jan 30, 2021, 6:32 PM IST

incident held at chnnarayapattana

ಚನ್ನರಾಯಪಟ್ಟಣ: ತಾಯಿಯೇ ತನ್ನ 2 ವರ್ಷದ ಗಂಡು ಮಗುವನ್ನು ಕೊಲೆ ಮಾಡಿದ ಪ್ರಕರಣ ಚನ್ನರಾಯಪಟ್ಟಣ ತಾಲೂಕು ಹುಲ್ಲೇನಹಳ್ಳಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹುಲ್ಲೇನಹಳ್ಳಿಯ ನಂಜಪ್ಪ ಎಂಬವರ ಪತ್ನಿ ಸುಮಾ(22) ತನ್ನ 2 ವರ್ಷದ ಮಗ ತನ್ಮಯಿ ನನ್ನು ಕೊಲೆ ಮಾಡಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿವರ: ನಂಜಪ್ಪ ಮತ್ತು ಸುಮಾ ನಡುವೆ ಜ.19 ರಂದು ಜಗಳ ನಡೆದಿತ್ತು. ಗಲಾಟೆ ನಂತರ ನಂಜಪ್ಪ ಜಮೀನಿಗೆ ಹೋಗಿದ್ದರು. ಕೆಲ ಸಮಯದ ನಂತರ ಸುಮಾ, ತನ್ನ ಪತಿ ನಂಜಪ್ಪಗೆ ಕರೆ ಮಾಡಿ ಮಗು ವಾಂತಿ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾಳೆ. ತಕ್ಷಣ ಮನೆಗೆ ಬಂದ ನಂಜಪ್ಪ, ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದರು. ಆದರೆ, ಮಗು ಬದುಕುಳಿಯಲಿಲ್ಲ. ಆ ನಂತರ ಮಗುವಿನ ಶವವನ್ನು ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು.

ಅನುಮಾನವಿತ್ತು: ಚೆನ್ನಾಗಿದ್ದ ಮಗು ಪತ್ನಿಯೊಂದಿಗೆ ಜಗಳವಾದ ಕೆಲವೇ ಕ್ಷಣಗಳಲ್ಲಿ ಮಗು ವಾಂತಿ ಮಾಡಿಕೊಂಡಿದ್ದರ ಬಗ್ಗೆ ಅನುಮಾನಗೊಂಡ ನಂಜಪ್ಪ, ಪೊಲೀಸರಿಗೆ ದೂರು ನೀಡಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಹೀಗಾಗಿ ಹೂತಿದ್ದ ಮಗುವಿನ ಶವವನ್ನು ಪೊಲೀಸರು ಜ.25 ರಂದು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು ಗಾಯಗೊಂಡಿರುವುದು ದೃಢಪಟ್ಟಿತು. ಆ ನಂತರ ಸುಮಾಳನ್ನು ಪೊಲೀಸರು ತೀವ್ರ ವಿಚಾರಣೆ ಗೊಳಪಡಿಸಿದಾಗ, ತನಗರಿವಿಲ್ಲದೆ ಮಗುವಿನ ತಲೆಯನ್ನು ಗೋಡೆಗೆ 2-3 ಜಜ್ಜಿದ್ದಾಗಿ, ಆ ನಂತರ ಮಗು ವಾಂತಿ ಮಾಡಿಕೊಳ್ಳಲಾರಂಭಿಸಿತು. ಆದರೆ ಈ ವಿಷಯವನ್ನು ಪತಿ ನಂಜಪ್ಪಗೆ ಹೇಳಿರಲಿಲ್ಲ ಎಂದು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ:ಪುತ್ತೂರು: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋದ ಮನೆ

ಆರೋಪಿ ನ್ಯಾಯಾಂಗ ಬಂಧನಕ್ಕೆ: ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ನುಗ್ಗೆಹಳ್ಳಿ ಪೊಲೀಸರು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆಕೆಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.