ಕ್ಯಾಂಟರ್‌ ಡಿಕ್ಕಿ : ಪೆಟ್ಟಿಗೆ ಅಂಗಡಿ ಧ್ವಂಸ


Team Udayavani, May 27, 2021, 7:24 PM IST

incident held at hasana

ಸಕಲೇಶಪುರ: ಕ್ಯಾಂಟರ್‌ ಲಾರಿಯೊಂದುಚಾಲಕನ ನಿರ್ಲಕ್ಷ್ಯದ ಪರಿಣಾಮ ಡಿಕ್ಕಿಹೊಡೆದ ಪರಿಣಾಮ ಎರಡು ಪೆಟ್ಟಿಗೆ ಅಂಗಡಿಗಳು ಧ್ವಂಸವಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ತೇಜಸ್ವಿ ಚಿತ್ರಮಂದಿರದ ಸಮೀಪ ಮಂಗಳವಾರ ರಾತ್ರಿ1.30ರ ಸಮಯದಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕ್ಯಾಂಟರ್‌ಲಾರಿಯೊಂದು ಚಾಲಕನ ನಿರ್ಲಕ್ಷ್ಯದ ಪರಿಣಾಮ ವೇಗವಾಗಿ ಬಂದು ಹೆದ್ದಾರಿ ಬದಿಯಲ್ಲಿದ್ದ ಎರಡು ಪೆಟ್ಟಿಗೆ ಅಂಗಡಿಗಳಿಗೆನುಗ್ಗಿದ ಪರಿಣಾಮ ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಜೊತೆಗೆ ವಿದ್ಯುತ್‌ಕಂಬವೊಂದು ಮುರಿದು ಬಿದ್ದಿದೆ.

ಈ ಸಮಯದಲ್ಲಿ ಪೆಟ್ಟಿಗೆ ಅಂಗಡಿಯಹಿಂಭಾಗದಲ್ಲಿ ನಾಗರಾಜ್‌ ಹಾಗೂ ಅವರ ಪತ್ನಿಇದ್ದಿದ್ದು ಅದೃಷ್ಟವಷಾತ್‌ ಅವರಿಗೆ ಯಾವುದೇಅಪಾಯ ಸಂಭವಿಸಿಲ್ಲ. ಕ್ಯಾಂಟರ್‌ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿದ್ಯುತ್‌ ಕಂಬಬಿದ್ದಿದ್ದರಿಂದ ದಿನವಿಡೀ ಪಟ್ಟಣದ ಕೆಲವುಬಡಾವಣೆಗಳಿಗೆ ವಿದ್ಯುತ್‌ ಪೂರೈಕೆ ಇರಲಿಲ್ಲ.ನಂತರ ಚೆಸ್ಕಾಂ ಸಿಬ್ಬಂದಿಗಳು ದಿನವಿಡೀ ಕೆಲಸಮಾಡಿ ವಿದ್ಯುತ್‌ ಸಂಪರ್ಕ ನೀಡಿದರು. ತೇಜಸ್ವಿಚಿತ್ರಮಂದಿರ ಸಮೀಪ ರಾಷ್ಟ್ರೀಯ ಹೆದ್ದಾರಿ75 ಹಾಗೂ ಸಕಲೇಶಪುರ-ಬೇಲೂರು ರಾಜ್ಯಹೆದ್ದಾರಿಯಿಂದ ಬರುವ ವಾಹನಗಳುಒಂದೆಡೆಗೆ ಹೋಗಬೇಕಾಗಿದ್ದು, ಈ ವೃತ್ತವುಸಂಪೂರ್ಣ ಕಿರಿದಾಗಿರುವುದರಿಂದಅಪಘಾತಗಳು ಸಾಮಾನ್ಯವಾಗಿದೆ. ಕೂಡಲೇಈ ವೃತ್ತವನ್ನು ಅಗಲೀಕರಿಸಲು ತಾಲೂಕುಆಡಳಿತ ಕ್ರಮ ಕೈಗೊಳ್ಳಬೇಕಾಗಿದೆ. ನಗರಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.