ಕಾಡಾನೆ ದಾಳಿಗೆ ಕಿರು ಹುಣಸೆಯ ಕಾಫಿ ಬೆಳೆಗಾರ ಬಲಿ


Team Udayavani, Jun 3, 2021, 6:11 PM IST

incident held at hasana

ಸಕಲೇಶಪುರ: ಮಲೆನಾಡಿನಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಕಾಡಾನೆ ದಾಳಿಯಪರಿಣಾಮ ಕಾಫಿ ಬೆಳೆಗಾರನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.¸

ಒಳಗೋಡು ಹೋಬಳಿ ಕಿರುಹುಣಸೆ ಗ್ರಾಮ ‌ಕಾಫಿ ಬೆಳೆಗಾರ ‌ ಬಿಡ್ಡಯ್ಯ (59) ಮುಂಜಾನೆ 7ಗಂಟೆ ವೇಳೆ ತಮ್ಮ ಮನೆಯ ಸಮೀಪವಿರುವ ತೋಟಕ್ಕೆ ಹೋಗುವಾಗ ‌ಕಾಡಾನೆಯೊಂದು ದಾಳಿನಡೆಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಡಾನೆ ದಾಳೀಯಿಂದ ಬಿಡ್ಡಯ್ಯರವರ ತಲೆಸಂಪೂರ್ಣವಾಗಿ ಜಜ್ಜಿಹೋಗಿದೆ.

ನಿತ್ಯ ಆತಂಕ: ಕಳೆದಮೂರು ತಿಂಗಳಲ್ಲಿ ಕಿರುಹುಣಸೆ ಭಾಗದಲ್ಲೇ ಇಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು, ಇನ್ನು ಕೆಲವರು ಅಪಾರನೋವು ಅನುಭವಿಸಿದ್ದಾರೆ. ಕಾಡಾನೆ ದಾಳಿಯಿಂದಸಾವು ನೋವುಗಳಲ್ಲದೆ ಅಪಾರ ಪ್ರಮಾಣದ ಬೆಳೆನಷ್ಟವಾಗುತ್ತಿದೆ. ಕಿರುಹುಣಸೆ, ವಡೂರು,ಕುಣಿಗನಹಳ್ಳಿ, ಜಮ್ಮನಹಳ್ಳಿ, ರಾಜೇಂದ್ರಪುರ, ಮುಂತಾದ ಗ್ರಾಮಗಳ ಗ್ರಾಮಸ್ಥರುನಿತ್ಯ ಆತಂಕದಲ್ಲೇ  ಇರಬೇಕಾಗಿದೆ.

ಇಲಾಖೆ ವಿರುದ್ಧ ಆರೋಪ: ಜೀವನೋಪಾಯಕ್ಕೆಆಧಾರವಾಗಿರುವ ಜಮೀನುಗಳನ್ನು ಹಾಳುಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯಇಲಾಖೆ ನಿರ್ಲಕ್ಷದಿಂದಲೇ  ಹೆಚ್ಚು ಸಾವು-ನೋವುಗಳು ಸಂಭವಿಸುತ್ತಿವೆ. ಕಾಡಾನೆ ಸಮಸ್ಯೆಗೆಯಾವುದೆ ರೀತಿಯ ಶಾಶ್ವತ ಪರಿಹಾರ ದೊರಕುತ್ತಿಲ್ಲಎಂದು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದ ಡಿಎಫ್ಒಬಸವರಾಜ…, ಶಾಸಕ ಎಚ್‌.ಕೆ ಕುಮಾರಸ್ವಾಮಿ,ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌,ಸೇರಿದಂತೆ ಇತರ ಅಧಿಕಾರಿಗಳ ಮೇಲೆ ಆಕೊ›àಶವ್ಯಕ್ತಪಡಿಸಿದರು. ಇದೇ ವೇಳೆ ಮೃತರ ಪುತ್ರಗಣಪತಿ ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ರೀತಿಆಗಿದೆಯೆಂದು ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ್ದ ಡಿಎಫ್ಒ ಬಸವರಾಜ್‌ಮಾತನಾಡಿ, ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ 40ಕಿ.ಮೀದೂರ ರೈಲು ಬ್ಯಾರಿಕೇಡ್‌ ಅಳವಡಿಸಬೇಕಾಗಿದ್ದು, ಕೊಡಗಿನ ಭಾಗದಲ್ಲಿ 4.5 ಕಿ.ಮೀ ರೈಲು ಬ್ಯಾರಿಕೇಡ್‌ನ್ನು ಕಳೆದ ವರ್ಷ ಅಳವಡಿಸಲಾಗಿದೆ. ಈಬಾರಿ 22 ಕಿ.ಮೀ ದೂರ ಅಳವಡಿಸಲು ಸರ್ಕಾರಕ್ಕೆಪ್ರಸ್ತಾವನೆ ಕಳುಹಿಸಲಾಗಿದೆ. ರೈಲು ಬ್ಯಾರಿಕೇಡ್‌ಗಳನ್ನು ಅಳವಡಿಸಿದ ನಂತರ ಹೈಕೋರ್ಟ್‌ ಹಾಗೂಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ ಇನ್ನೆರಡು ದಿನಗÙಲಿ‌ É ಮೃತರಕುಟುಂಬಕ್ಕೆ ಪರಿಹಾರ ಹಣ ಬಿಡುಗಡೆ ಮಾಡಲುಕ್ರಮಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.