ಐಟಿ ಅಧಿಕಾರಿಗಳ ಆಗಮನ: ಮಳಿಗೆ ಬಂದ್‌ ಮಾಡಿ ನಾಪತ್ತೆ


Team Udayavani, Sep 10, 2021, 3:36 PM IST

ಐಟಿ ಅಧಿಕಾರಿಗಳ ಆಗಮನ: ಮಳಿಗೆ ಬಂದ್‌ ಮಾಡಿ ನಾಪತ್ತೆ

ಹೊಳೆನರಸೀಪುರ: ಪಟ್ಟಣಕ್ಕೆ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆ ಕಮೀಷನರ್‌ ಏಕಾಏಕಿ ಆಗಮನ ಹಿನ್ನೆಲೆಯಲ್ಲಿ ಹೆದರಿದ ಪಟ್ಟಣದ ವರ್ತಕರು ತಮ್ಮ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ನಾಪತ್ತೆಯಾದರು.

ಗೌರಿ ಹಬ್ಬದ ದಿನವಾದ ಗುರುವಾರ ಹಾಸನ ಜಿಲ್ಲಾ ವಾಣಿಜ್ಯ ಇಲಾಖೆ ಕಮೀಷನರ್‌ ಭರತೇಶ್‌ ಅವರು ಏಕಾಏಕಿ ಪಟ್ಟಣಕ್ಕೆ ಆಗಮಿಸಿ ಕೆಲ
ಅಂಗಡಿಗಳಿಗೆದಾಳಿಮಾಡಿದವಿಷಯ ತಿಳಿದಮುಖ್ಯ ರಸ್ತೆಯ ಚಿನ್ನ ಬೆಳ್ಳಿ, ಜವಳಿ ವರ್ತಕರು ಹಾಗೂ ಇನ್ನಿತರೆ ಅಂಗಡಿ ಮಾಲಿಕರು, ಅಧಿಕಾರಿಗಳ ದಾಳಿಗೆ ಬೆದರಿ ಏಕಾಏಕಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕೆಲವೇ ನಿಮಿಷಗಳಲ್ಲಿಕಣ್ಮರೆ ಆದರು.

ಪರಿಶೀಲಿಸಿದರು:ಆದರೆ, ಕೆಲ ವರ್ತಕರು ತಮ್ಮ ಎಂದಿನ ವಹಿವಾಟು ಮಾಡುತ್ತಕುಳಿತಿದ್ದರು. ವಾಣಿಜ್ಯ ಇಲಾಖೆ ಅಧಿಕಾರಿಗಳು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಂಗಡಿಗಳಿಗೆ ತೆರಳಿ ಜಿಎಸ್‌ಟಿ ನೋಂದಣಿ ಮತ್ತು ವ್ಯಾಪಾರದ ಸರಕಿಗೆ ಬಿಲ್‌ ಅನ್ನು ಗ್ರಾಹಕರಿಗೆ ನೀಡುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿದರೆಂದು ಗೊತ್ತಾಗಿದೆ.

ಇದನ್ನೂ ಓದಿ:ಭವಾನಿಪುರ ಉ.ಚುನಾವಣೆ: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಚರ್ಚೆ: ವಾಣಿಜ್ಯ ಇಲಾಖೆ ಅಧಿಕಾರಿಗಳ ಆಗಮನದಿಂದ ವರ್ತಕರು ತಮ್ಮ ವಹಿವಾಟು ಮೊಟಕು ಗೊಳಿಸಿದ ವಿಷಯ ತಿಳಿದ ವರ್ತಕರ ಸಂಘದ ಕಾರ್ಯದರ್ಶಿ ಕೆ.ಎಸ್‌.ಭರತ್‌ಕುಮಾರ್‌ ಮಧ್ಯೆ ಪ್ರವೇಶಿಸಿ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ಅಲ್ಲದೇ, ಕಳೆದ 3-4ತಿಂಗಳಿಂದ
ಕೋವಿಡ್‌ ಆರ್ಭಟದಲ್ಲಿ ವ್ಯಾಪಾರ ವಹಿವಾಟು ಇಲ್ಲದೆ ವರ್ತಕರು ಬಸವಳಿದು ಕುಳಿತು ಜೀವನ ನಡೆಸುವುದೇ ಕಷ್ಟವಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳಾದ ತಾವುಗಳು ಏಕಾಏಕಿ ಪಟ್ಟಣಕ್ಕೆ ಆಗಮಿಸಿದ್ದು ಬಹುತೇಕ ವರ್ತಕರು ಅಂಗಡಿ ಮುಂಗಟ್ಟು ಮುಚ್ಚಿದ್ದಾರೆ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟರೆಂದು ಗೊತ್ತಾಗಿದೆ. ಆಗ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಪಟ್ಟಣದಲ್ಲಿನ ಕೆಲ ವರ್ತಕರು ಜಿಎಸ್‌ಟಿ ನೋಂದಣಿ ಮಾಡಿಸದೆ ವಹಿವಾಟು ನಡೆಸುತ್ತಿದ್ದಾರಾ, ಅಥವಾ ಗ್ರಾಹಕರಿಗೆ ಬಿಲ್‌ ನೀಡುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ತಾವು ಬಂದಿರುವುದಾಗಿ ಮಾಹಿತಿ ನೀಡಿದರು.

ತೊಂದರೆ ನೀಡುವ
ಉದ್ದೇಶವಿಲ್ಲ: ಸ್ಪಷ್ಟನೆ
ಹಬ್ಬದ ದಿನಗಳಾದ ವ್ಯಾಪಾರ ವಹಿವಾಟಿಗೆ ತೊಂದರೆ ನೀಡಬೇಕೆಂಬ ಉದ್ದೇಶ ನಮ್ಮದಲ್ಲ. ನಮಗೂನಮ್ಮ ಮೇಲಿನ ಅಧಿಕಾರಿಗಳ ಸೂಚನೆ ಮೇರೆಗೆ ಬಂದಿದ್ದೇವೆ. ತಾವು ಮುಂದಿನ ವಾರ ಪಟ್ಟಣಕ್ಕೆ ಆಗಮಿಸಿ ವರ್ತಕರಲ್ಲಿನ ಜಿಎಸ್‌ಟಿಮತ್ತಿತರೆ ತನಿಖೆ ಮಾಡುವುದಾಗಿ ವರ್ತಕ ರಲ್ಲಿ ಅರಿವು ಮೂಡಿಸುತ್ತೇವೆಂದರು. ಇನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ಪಟ್ಟಣದಿಂದ ಹೊರಹೋಗುತ್ತಿದ್ದಂತೆ ಮುಚ್ಚಿದ್ದ ಅಂಗಡ ಮುಂಗಟ್ಟುಗಳು ಪುನಃ ತೆರೆದು ವರ್ತಕರು ತಮ್ಮ ವಹಿವಾಟು ನಡೆಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.