ಮುಂಜಾನೆ ಗುತ್ತಿಗೆದಾರರ ಮನೆ ಬಾಗಿಲು ಬಡಿದ ಐಟಿ ಅಧಿಕಾರಿಗಳು


Team Udayavani, Mar 29, 2019, 1:07 PM IST

munjaane

ಚನ್ನರಾಯಪಟ್ಟಣ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಮುಂಜಾನೆ ಆರು ಗಂಟೆಗೆ ಪಟ್ಟಣದ ಮೂವರು ಹಾಗೂ ಶ್ರವಣಬೆಳಗೊಳದ ಓರ್ವ ಪ್ರಥಮ ದರ್ಜೆ ಗುತ್ತಿಗೆದಾರರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಸಮೀಪದಲ್ಲಿನ ಅಶ್ವತ್ಥನಾರಾಯಣಗೌಡ, ನಾಗಸಮುದ್ರ ರಸ್ತೆಯ ಎಡಿ ಕಾಲೋನಿ ಸಮೀಪದಲ್ಲಿನ ತಿಮ್ಮೇಗೌಡ ರಾಯಪ್ಪ, ಜ್ಞಾನ ಸಾಗರ ಶಿಕ್ಷಣ ಸಂಸ್ಥೆ ಸಮೀಪದ ನಾರಾಯಣರೆಡ್ಡಿ, ಶ್ರವಣಬೆಳಗೊಳ ಕಾರ್ಪೋರೇಷನ್‌ ಬ್ಯಾಂಕ್‌ ಸಮೀಪದಲ್ಲಿನ ಅಬ್ದುಲ್‌ ಹಫೀಜ್‌ ಈ ನಾಲ್ವರು ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದು ಇವರ ಮನೆ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನ ವಾಹನಗಳು: ಬೆಂಗಳೂರು ಆರ್‌ಟಿಒನೋಂದಣಿ ಸಂಖ್ಯೆ ಹೊಂದಿರುವ 8 ಇನ್ನೋವಾ ಇನ್ನೋವಾ ಕಾರಿನಲ್ಲಿ ಬಂದಿದ್ದ ಅಧಿಕಾರಿಗಳು ಲೋಕೋಪಯೋಗಿ ಮಂತ್ರಿ ಎಚ್‌.ಡಿ.ರೇವಣ್ಣ ಅವರ ಆಪ್ತ ವಲಯ ನಾಲ್ವರು ಗುತ್ತಿಗೆದಾರರ ಮನೆ ಪ್ರವೇಶಿಸಿ ವಿವಿಧ ಬ್ಯಾಂಕ್‌ಗಳ ಪಾಸ್‌ ಪುಸ್ತಕ, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಣ, ಆಸ್ತಿ ಹಾಗೂ ಗುತ್ತಿಗೆ ಕೆಲಸ ಮಾಡಿರುವ ಬಗ್ಗೆ ದಾಖಲಾಲೆ ಪಡೆದು ಪರಿಶೀಲಿಸಿದರು. ಮಧ್ಯಾಹ್ನ 1.30ರ ವರೆಗೆ ಮನೆಯಲ್ಲಿ ಶೋಧ ನಡೆಸಿದ್ದು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಮನೆಗೆ ಬಂದು ಊಟಿ ತಿಂಡಿ: ನಿರಂತರವಾಗಿ ಏಳು ತಾಸು ಮನೆಯಲ್ಲಿ ಶೋಧಕಾರ್ಯ ನಡೆಯುತ್ತಿದ್ದರಿಂದ ಕಾಫಿ, ತಿಂಡಿ ಮತ್ತು ಮಧ್ಯಾಹ್ನ ಊಟವನ್ನು ಐಟಿ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ಮನೆಗಳಿಗೆ ತರಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಮನೆಯವರ ಎಲ್ಲಾ ಮೊಬೈಲ್‌ ಗಳು ಸಿcಚ್‌ ಆಫ್ ಆಗಿದ್ದವು.

ಊರು ಬಿಟ್ಟ ಕೋಟಿ ಕುಳಗಳು: ಯಾವಾಗ ಬೆಳಗ್ಗೆ 6 ಗಂಟೆಗೆ ರೇವಣ್ಣ ಹಿಂಭಾಲಕರ ಮನೆ ಮೇಲೆ ಐಟಿ ದಾಳಿ ನಡೆಯಿತು ಈ ಸುದ್ದಿ ಕ್ಷಣಾರ್ಧದಲ್ಲಿ ತಾಲೂಕಿಗೆ ಹರಡಿದು ಕೂಡಲೆ ಪಟ್ಟಣದಲ್ಲಿ ನೆಲೆಸಿರುವ ಕೋಟಿ ಕುಳಗಳು, ಕೆಲ ಗುತ್ತಿಗೆದಾರರು ತಮ್ಮ ಮೊಬೈಲ್‌ ಆಫ್ ಮಾಡಿಕೊಂಡು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಊರು ಬಿಟ್ಟು ತೆರೆಳಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.