ಜಾವಗಲ್: ಗಂಗಾ ಜಯಂತಿ

ಗಂಗಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

Team Udayavani, May 12, 2019, 10:28 AM IST

HASAN-TDY-8…

ಜಾವಗಲ್ ಗ್ರಾಮದ ಗಂಗಾಮತ ಸಮಾಜ ಬಾಂಧವರು ಗ್ರಾಮ ದೇವತೆ ಗಳು ಹಾಗೂ ಗಂಗಾಮಾತೆಗೆ ಸುಮಂಗಲಿಯರು ಆರತಿ ಎತ್ತಿ ಸಂಭ್ರಮ ದಿಂದ ಗಂಗಾಜಯಂತಿಯನ್ನು ಆಚರಿಸಿದರು.

ಜಾವಗಲ್: ಜಾವಗಲ್ ಹೋಬಳಿಯ ನಾನಾ ಗ್ರಾಮಗಳಲ್ಲಿ ಗಂಗಾ ಜಯಂತಿ ಯನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಜಾವಗಲ್ನ ಗಂಗಾ ಪರಮೇಶ್ವರಿ ದೇವಾಲಯದಲ್ಲಿ ಮುಂಜಾನೆ ಅಭಿಷೇಕ, ಪುಷ್ಪಾಲಂಕಾರ, ಅರ್ಚನೆ, ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಸಲಾಯಿತು. ಜಾವ ಗಲ್ ಲಕ್ಷ್ಮೀನರಸಿಂಹ ದೇವಾಲಯ ದಿಂದ ಗ್ರಾಮ ದೇವತೆಗಳಾದ ಕರಿಯಮ್ಮ, ದೊಡ್ಡಮ್ಮ, ಪ್ಲೇಗಿನಮ್ಮ, ವೀರಭದ್ರಸ್ವಾಮಿ ಹಾಗೂ ಕೆಂಚಪ್ಪ ದೇವರುಗಳೊಂದಿಗೆ ಪುಟಾಣಿ ಹೆಣ್ಣು ಮಗುವಿಗೆ ಗಂಗೆಯನ್ನು ಹೊರಿಸಿ ಪೂಜೆ ಸಲ್ಲಿಸಿ ನಡೆಮುಡಿಯೊಂದಿಗೆ ಗಂಗಾ ಪರಮೇಶ್ವರಿ ದೇವಾಲಯದವರೆಗೆ ಮಂಗಳವಾದ್ಯದೊಂದಿಗೆ ಮೆರವಣಿಗೆ ನಡೆಸಲಾಯಿತು.

ನೇರ್ಲಿಗೆ ಗ್ರಾಮದ ಗಂಗಾಮತ ಸಮಾಜ ಬಾಂಧವರು ಅದ್ದೂರಿಯಿಂದ ಗಂಗಾ ಜಯಂತಿ ಯನ್ನು ಆಚರಿಸಿದರು. ಗ್ರಾಮ ದೇವತೆ ಗಳಾದ ಕರಿಯಮ್ಮ, ಚಿಕ್ಕಮ್ಮ, ದೂತ ರಾಯ, ವೀರಭದ್ರಸ್ವಾಮಿ, ಅಂತರ ಗಟ್ಟಮ್ಮ, ಹೊಲದಮ್ಮ ದೇವಿಯ ಉತ್ಸವ ಮೂರ್ತಿಗಳೊಂದಿಗೆ ಅಲಂಕೃತ ವಾಹನ ದಲ್ಲಿ ಗಂಗಾ ಪರಮೇಶ್ವರಿ ದೇವಿ ಮೆರವಣಿಗೆ ನಡೆಸಲಾಯಿತು.

ಹೋಬಳಿಯ ಉಂಡಿಗನಾಳು, ಮೂಡನಹಳ್ಳಿ, ಕುರಾದಹಳ್ಳಿ, ಅರಕೆರೆ, ಕರಗುಂದ, ಕಲ್ಯಾಡಿ ಮತ್ತಿತರ ಗ್ರಾಮಗಳಲ್ಲೂ ಗಂಗಾಮತ ಸಮಾಜ ಬಾಂಧವರು ಗಂಗಾ ಜಯಂತಿಯನ್ನು ಆಚರಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.