![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಜಾವಗಲ್: ಗಂಗಾ ಜಯಂತಿ
ಗಂಗಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ
Team Udayavani, May 12, 2019, 10:28 AM IST
![HASAN-TDY-8…](https://www.udayavani.com/wp-content/uploads/2019/05/HASAN-TDY-8...-620x338.jpg)
ಜಾವಗಲ್ ಗ್ರಾಮದ ಗಂಗಾಮತ ಸಮಾಜ ಬಾಂಧವರು ಗ್ರಾಮ ದೇವತೆ ಗಳು ಹಾಗೂ ಗಂಗಾಮಾತೆಗೆ ಸುಮಂಗಲಿಯರು ಆರತಿ ಎತ್ತಿ ಸಂಭ್ರಮ ದಿಂದ ಗಂಗಾಜಯಂತಿಯನ್ನು ಆಚರಿಸಿದರು.
ಜಾವಗಲ್: ಜಾವಗಲ್ ಹೋಬಳಿಯ ನಾನಾ ಗ್ರಾಮಗಳಲ್ಲಿ ಗಂಗಾ ಜಯಂತಿ ಯನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಜಾವಗಲ್ನ ಗಂಗಾ ಪರಮೇಶ್ವರಿ ದೇವಾಲಯದಲ್ಲಿ ಮುಂಜಾನೆ ಅಭಿಷೇಕ, ಪುಷ್ಪಾಲಂಕಾರ, ಅರ್ಚನೆ, ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಸಲಾಯಿತು. ಜಾವ ಗಲ್ ಲಕ್ಷ್ಮೀನರಸಿಂಹ ದೇವಾಲಯ ದಿಂದ ಗ್ರಾಮ ದೇವತೆಗಳಾದ ಕರಿಯಮ್ಮ, ದೊಡ್ಡಮ್ಮ, ಪ್ಲೇಗಿನಮ್ಮ, ವೀರಭದ್ರಸ್ವಾಮಿ ಹಾಗೂ ಕೆಂಚಪ್ಪ ದೇವರುಗಳೊಂದಿಗೆ ಪುಟಾಣಿ ಹೆಣ್ಣು ಮಗುವಿಗೆ ಗಂಗೆಯನ್ನು ಹೊರಿಸಿ ಪೂಜೆ ಸಲ್ಲಿಸಿ ನಡೆಮುಡಿಯೊಂದಿಗೆ ಗಂಗಾ ಪರಮೇಶ್ವರಿ ದೇವಾಲಯದವರೆಗೆ ಮಂಗಳವಾದ್ಯದೊಂದಿಗೆ ಮೆರವಣಿಗೆ ನಡೆಸಲಾಯಿತು.
ನೇರ್ಲಿಗೆ ಗ್ರಾಮದ ಗಂಗಾಮತ ಸಮಾಜ ಬಾಂಧವರು ಅದ್ದೂರಿಯಿಂದ ಗಂಗಾ ಜಯಂತಿ ಯನ್ನು ಆಚರಿಸಿದರು. ಗ್ರಾಮ ದೇವತೆ ಗಳಾದ ಕರಿಯಮ್ಮ, ಚಿಕ್ಕಮ್ಮ, ದೂತ ರಾಯ, ವೀರಭದ್ರಸ್ವಾಮಿ, ಅಂತರ ಗಟ್ಟಮ್ಮ, ಹೊಲದಮ್ಮ ದೇವಿಯ ಉತ್ಸವ ಮೂರ್ತಿಗಳೊಂದಿಗೆ ಅಲಂಕೃತ ವಾಹನ ದಲ್ಲಿ ಗಂಗಾ ಪರಮೇಶ್ವರಿ ದೇವಿ ಮೆರವಣಿಗೆ ನಡೆಸಲಾಯಿತು.
ಹೋಬಳಿಯ ಉಂಡಿಗನಾಳು, ಮೂಡನಹಳ್ಳಿ, ಕುರಾದಹಳ್ಳಿ, ಅರಕೆರೆ, ಕರಗುಂದ, ಕಲ್ಯಾಡಿ ಮತ್ತಿತರ ಗ್ರಾಮಗಳಲ್ಲೂ ಗಂಗಾಮತ ಸಮಾಜ ಬಾಂಧವರು ಗಂಗಾ ಜಯಂತಿಯನ್ನು ಆಚರಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.