ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ


Team Udayavani, Jan 23, 2022, 2:35 PM IST

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

ಅರಸೀಕೆರೆ: ನಗರದ ಒಳಚರಂಡಿ ಯೋಜನೆ ನನೆಗುದಿಗೆ ಬೀಳಲು ಕ್ಷೇತ್ರದ ಶಾಸಕರು, ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಜೆಡಿಎಸ್‌ ಮುಖಂಡರ ತಾತ್ಸಾರ ಮನೋಭಾವನೆ ಕಾರ್ಯ ವೈಖರಿಯೇ ಕಾರಣವಾಗಿದೆ ಎಂದು ನಿಕಟಪೂರ್ವ ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌ ಸಂತೋಷ್‌ ಹಾಗೂ ನಗರ ಸಭೆ ಅಧ್ಯಕ್ಷ ಸಿ. ಗಿರೀಶ್‌ ಆರೋಪಿಸಿದರು.

ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 10 ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸುವನಿಟ್ಟಿನಲ್ಲಿ ರಾಜ್ಯ ಕುಡಿವ ನೀರು ಸರಬರಾಜುಹಾಗೂ ಒಳಚರಂಡಿ ಅಭಿವೃದ್ಧಿ ಮಂಡಳಿಯಿಂದ 121 ಕೋಟಿ ರೂ. ವೆಚ್ಚದ ಕುಡಿವ ನೀರಿನ ಕಾಮಗಾರಿ ಹಾಗೂ 64 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ಒಳಚರಂಡಿಕಾಮಗಾರಿಗಳು ಶಾಸಕರು ಹಾಗೂ ಅವರಪಕ್ಷದ ಮುಖಂಡ ಮಾಜಿ ಅಧ್ಯಕ್ಷರು ಖಾಸಗಿಲೇಔಟ್‌ಗಳಿಗೆ ಒಳಚರಂಡಿ ಕಾಮಗಾರಿಯನ್ನುಕೈಗೊಂಡ ಕಾರಣ ಭೂಸ್ವಾಧೀನ ಪ್ರಕ್ರಿಯೆಗೆಹಣದ ಕೊರತೆ ಉಂಟಾಗಿ ಆಮೆಗತಿ ವೇಗದಲ್ಲಿಕಾಮಗಾರಿ ಗಳು ಸಾಗುತ್ತಿದ್ದು, ನಗರದ ಜನತೆತೀವ್ರ ತೊಂದರೆಯನ್ನು ಅನುಭವಿಸಲುಕಾರಣ ವಾಗಿತ್ತು. ಈ ಯೋಜನೆಗೆ ಭೂಮಿ ಕಳೆದುಕೊಂಡ ಭೂ ಮಾಲೀಕರು ಲಿಖಿತವಾಗಿನಮಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿರುವ ಕಾರಣ ಪರಿಹಾರ ಕೊಡಿಸುವ ಭರವಸೆಯನ್ನು ನಾನು ಮತ್ತು ನಮ್ಮ ಪಕ್ಷದ ಮುಖಂಡರು ನೀಡಿದ್ದೆವುಅದರಂತೆ ಭೂಮಿ ಕಳೆದುಕೊಂಡಮಾಲೀಕರಿಗೆಸರ್ಕಾರದಿಂದ 9.62 ಕೋಟಿ ರೂ ಮಂಜೂರುಮಾಡಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮ ಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿಅನುಷ್ಠಾನ ಗೊಳಿಸುವಲ್ಲಿ ವಿಫ‌ಲವಾಗಿರುವ ಜೆಡಿಎಸ್‌ ಶಾಸಕರು ತಮ್ಮ ಪಕ್ಷದ ಮುಖಂಡರು ಮಾಡಿರುವ ತಪ್ಪನ್ನು ಮುಚ್ಚಿಹಾಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ, ನಾವು ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಭೂಮಿಕಳೆದುಕೊಂಡ ಭೂ ಮಾಲೀಕರಿಗೆ ಸೂಕ್ತಪರಿಹಾರ ನೀಡಲು ಹಣ ಬಿಡುಗಡೆಮಾಡಿಸಿದ್ದೇವೆ. ಈ ಸತ್ಯವನ್ನು ಮರೆಮಾಚಿಶಾಸಕ ಕೆ.ಎಂ.ಶಿವಲಿಂಗೇಗೌಡರು ತಮ್ಮಸಾಧನೆ ಎಂದು ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಬಿ.ಎನ್‌ವಿದ್ಯಾಧರ್‌, ನಗರಸಭೆ ಸದಸ್ಯ ಭಾಸ್ಕರ್‌,ಮೇಲಗಿರಿ ಗೌಡ, ನಗರದ ಯೋಜನಾಪ್ರಾಧಿಕಾರದ ಸದಸ್ಯ ಶಿವರಾಜ್‌, ಮಾಜಿಸದಸ್ಯ ಉಮಾಶಂಕರ್‌, ಬಿಜೆಪಿ ಮುಖಂಡರಾದ ರಮೇಶ್‌ ನಾಯ್ಡು, ಚಂದ್ರಶೇಖರ್‌ ಯಾದವ್‌, ಸಿಕಂದರ್‌ ಇತರರಿದ್ದರು.

ಅವ್ಯವಹಾರಗಳ ದಾಖಲೆ ಬಿಡುಗಡೆ :

ಶಾಸಕರು ಹಾಗೂ ಜೆಡಿಎಸ್‌ನ ಕೆಲವು ಸದಸ್ಯರು ನಗರಸಭೆ ಆಡಳಿತದಲ್ಲಿ ದುರುದ್ದೇಶಪೂರ್ವಕವಾಗಿ ಅಡ್ಡಿ ಆತಂಕ ಸೃಷ್ಟಿಸುತ್ತಿದ್ದಾರೆ. ಇಂತಹ ಬೇದರಿಕೆಗಳಿಗೆ ನಾವುಗಳುಅಂಜದೆ ಹಿಂದಿನ ಮಾಜಿ ಅಧ್ಯಕ್ಷರ ಅವಧಿಯಲ್ಲಿ ನಗರ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವಅವ್ಯವಹಾರಗಳನ್ನು ದಾಖಲೆ ಸಮೇತ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲು ನಾವುಗಳು ಸಿದ್ದರಾಗಿದ್ದೇವೆ ಎಂದು ನಗರಸಭೆ ಅಧ್ಯಕ್ಷ ಸಿ. ಗಿರೀಶ್‌ ತಿಳಿಸಿದರು.

ಟಾಪ್ ನ್ಯೂಸ್

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flower: ಬರದಲ್ಲಿಯೂ ಕೈಹಿಡಿಯದ ಸೇವಂತಿಗೆ

Flower: ಬರದಲ್ಲಿಯೂ ಕೈಹಿಡಿಯದ ಸೇವಂತಿಗೆ

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

Server problem: ಸರ್ವರ್‌ ಸಮಸ್ಯೆ; ಪಡಿತರದಾರರ ಅಲೆದಾಟ

tdy-5

Alcohol: ಮದ್ಯ ಸೇವನೆ ಚಾಲೆಂಜ್‌-ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಸೇವಿಸಿ ಸಾವು

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

tdy-17

Channarayapatna: ತಹಶೀಲ್ದಾರ್‌ ಕುರ್ಚಿ ಕಾಳಗ: ದಿನವೂ ಕಡತಕ್ಕೆ ಬದಲಾಗುತ್ತೆ ಸಹಿ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.