ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ


Team Udayavani, Jan 23, 2022, 2:35 PM IST

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

ಅರಸೀಕೆರೆ: ನಗರದ ಒಳಚರಂಡಿ ಯೋಜನೆ ನನೆಗುದಿಗೆ ಬೀಳಲು ಕ್ಷೇತ್ರದ ಶಾಸಕರು, ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಜೆಡಿಎಸ್‌ ಮುಖಂಡರ ತಾತ್ಸಾರ ಮನೋಭಾವನೆ ಕಾರ್ಯ ವೈಖರಿಯೇ ಕಾರಣವಾಗಿದೆ ಎಂದು ನಿಕಟಪೂರ್ವ ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌ ಸಂತೋಷ್‌ ಹಾಗೂ ನಗರ ಸಭೆ ಅಧ್ಯಕ್ಷ ಸಿ. ಗಿರೀಶ್‌ ಆರೋಪಿಸಿದರು.

ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 10 ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸ್ಪಂದಿಸುವನಿಟ್ಟಿನಲ್ಲಿ ರಾಜ್ಯ ಕುಡಿವ ನೀರು ಸರಬರಾಜುಹಾಗೂ ಒಳಚರಂಡಿ ಅಭಿವೃದ್ಧಿ ಮಂಡಳಿಯಿಂದ 121 ಕೋಟಿ ರೂ. ವೆಚ್ಚದ ಕುಡಿವ ನೀರಿನ ಕಾಮಗಾರಿ ಹಾಗೂ 64 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ಒಳಚರಂಡಿಕಾಮಗಾರಿಗಳು ಶಾಸಕರು ಹಾಗೂ ಅವರಪಕ್ಷದ ಮುಖಂಡ ಮಾಜಿ ಅಧ್ಯಕ್ಷರು ಖಾಸಗಿಲೇಔಟ್‌ಗಳಿಗೆ ಒಳಚರಂಡಿ ಕಾಮಗಾರಿಯನ್ನುಕೈಗೊಂಡ ಕಾರಣ ಭೂಸ್ವಾಧೀನ ಪ್ರಕ್ರಿಯೆಗೆಹಣದ ಕೊರತೆ ಉಂಟಾಗಿ ಆಮೆಗತಿ ವೇಗದಲ್ಲಿಕಾಮಗಾರಿ ಗಳು ಸಾಗುತ್ತಿದ್ದು, ನಗರದ ಜನತೆತೀವ್ರ ತೊಂದರೆಯನ್ನು ಅನುಭವಿಸಲುಕಾರಣ ವಾಗಿತ್ತು. ಈ ಯೋಜನೆಗೆ ಭೂಮಿ ಕಳೆದುಕೊಂಡ ಭೂ ಮಾಲೀಕರು ಲಿಖಿತವಾಗಿನಮಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿರುವ ಕಾರಣ ಪರಿಹಾರ ಕೊಡಿಸುವ ಭರವಸೆಯನ್ನು ನಾನು ಮತ್ತು ನಮ್ಮ ಪಕ್ಷದ ಮುಖಂಡರು ನೀಡಿದ್ದೆವುಅದರಂತೆ ಭೂಮಿ ಕಳೆದುಕೊಂಡಮಾಲೀಕರಿಗೆಸರ್ಕಾರದಿಂದ 9.62 ಕೋಟಿ ರೂ ಮಂಜೂರುಮಾಡಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮ ಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿಅನುಷ್ಠಾನ ಗೊಳಿಸುವಲ್ಲಿ ವಿಫ‌ಲವಾಗಿರುವ ಜೆಡಿಎಸ್‌ ಶಾಸಕರು ತಮ್ಮ ಪಕ್ಷದ ಮುಖಂಡರು ಮಾಡಿರುವ ತಪ್ಪನ್ನು ಮುಚ್ಚಿಹಾಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ, ನಾವು ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಭೂಮಿಕಳೆದುಕೊಂಡ ಭೂ ಮಾಲೀಕರಿಗೆ ಸೂಕ್ತಪರಿಹಾರ ನೀಡಲು ಹಣ ಬಿಡುಗಡೆಮಾಡಿಸಿದ್ದೇವೆ. ಈ ಸತ್ಯವನ್ನು ಮರೆಮಾಚಿಶಾಸಕ ಕೆ.ಎಂ.ಶಿವಲಿಂಗೇಗೌಡರು ತಮ್ಮಸಾಧನೆ ಎಂದು ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಬಿ.ಎನ್‌ವಿದ್ಯಾಧರ್‌, ನಗರಸಭೆ ಸದಸ್ಯ ಭಾಸ್ಕರ್‌,ಮೇಲಗಿರಿ ಗೌಡ, ನಗರದ ಯೋಜನಾಪ್ರಾಧಿಕಾರದ ಸದಸ್ಯ ಶಿವರಾಜ್‌, ಮಾಜಿಸದಸ್ಯ ಉಮಾಶಂಕರ್‌, ಬಿಜೆಪಿ ಮುಖಂಡರಾದ ರಮೇಶ್‌ ನಾಯ್ಡು, ಚಂದ್ರಶೇಖರ್‌ ಯಾದವ್‌, ಸಿಕಂದರ್‌ ಇತರರಿದ್ದರು.

ಅವ್ಯವಹಾರಗಳ ದಾಖಲೆ ಬಿಡುಗಡೆ :

ಶಾಸಕರು ಹಾಗೂ ಜೆಡಿಎಸ್‌ನ ಕೆಲವು ಸದಸ್ಯರು ನಗರಸಭೆ ಆಡಳಿತದಲ್ಲಿ ದುರುದ್ದೇಶಪೂರ್ವಕವಾಗಿ ಅಡ್ಡಿ ಆತಂಕ ಸೃಷ್ಟಿಸುತ್ತಿದ್ದಾರೆ. ಇಂತಹ ಬೇದರಿಕೆಗಳಿಗೆ ನಾವುಗಳುಅಂಜದೆ ಹಿಂದಿನ ಮಾಜಿ ಅಧ್ಯಕ್ಷರ ಅವಧಿಯಲ್ಲಿ ನಗರ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವಅವ್ಯವಹಾರಗಳನ್ನು ದಾಖಲೆ ಸಮೇತ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲು ನಾವುಗಳು ಸಿದ್ದರಾಗಿದ್ದೇವೆ ಎಂದು ನಗರಸಭೆ ಅಧ್ಯಕ್ಷ ಸಿ. ಗಿರೀಶ್‌ ತಿಳಿಸಿದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.