ಈಶ್ವರಪ್ಪ ಆರೋಪಕ್ಕೆ ರೇವಣ್ಣ ತಿರುಗೇಟು


Team Udayavani, Aug 16, 2018, 6:55 AM IST

h-d-revanna-800.jpg

ಹಾಸನ: ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಯಾವ ಅಧಿಕಾರಿಗಳ ವರ್ಗಾವಣೆಗೆ ಯಾವ ಸಚಿವರು ಎಷ್ಟೆಷ್ಟು ಲಂಚಪಡೆದಿದ್ದಾರೆಂಬುದನ್ನು ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಹಿರಿಯ, ಜವಾಬ್ದಾರಿಯುತ ನಾಯಕರಾಗಿರುವ ಈಶ್ವರಪ್ಪ ಯಾವುದೇ ಆರೋಪ ಮಾಡಿದರೂ ದಾಖಲೆ ಸಹಿತಿ ಸಾಬೀತುಪಡಿಸಿ ಘನತೆ ಉಳಿಸಿಕೊಳ್ಳಬೇಕು. ಪುಕ್ಕಟೆ ಪ್ರಚಾರಕ್ಕೆ ಆರೋಪ ಮಾಡುವುದು ಸಲ್ಲದು ಎಂದರು.

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳ ವರ್ಗಾವಣೆಗೆ ಕೆ.ಎಸ್‌.ಈಶ್ವರಪ್ಪ ಸಹಿತ ಹಲವು ಶಾಸಕರು ಶಿಫಾರಸು ಪತ್ರಗಳನ್ನು ನೀಡಿದ್ದಾರೆ. ಶಾಸಕರ ಎಲ್ಲಾ ಮನವಿಗಳಿಗೂ ಪಕ್ಷ ಭೇದ ಮಾಡದೆ ಸ್ಪಂದಿಸಿ ಎಂಜಿನಿಯರ್‌ಗಳು ಹಾಗೂ ಇತರೆ ಅಧಿಕಾರಿಗಳನ್ನು ವರ್ಗ ಮಾಡಿಕೊಟ್ಟಿದ್ಧೇನೆ. ವರ್ಗಾವಣೆ ಮಾಡಿಸಲು ಈಶ್ವರಪ್ಪ ಸಹಿತ ಯಾವುದೇ ಶಾಸಕರಿಂದಲಾದರೂ ನಾನು ಹಣ ತೆಗೆದುಕೊಂಡಿದ್ದೇನೆಯೇ?  ಆರೋಪ ಮಾಡುವವರು ತನಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದನ್ನಾದರೂ ಹೇಳಲಿ ನೋಡೋಣ ಎಂದು ತಿರುಗೇಟು ನೀಡಿದರು.

ಅತಿವೃಷ್ಟಿಯಿಂದ ಶಿರಾಡಿ, ಚಾರ್ಮಾಡಿ ಸಹಿತಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೂ ಕುಸಿತವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಮಳೆ ನಿಂತ ನಂತರ ಹಾನಿಯ ಅಂದಾಜು ಮಾಡಿ ರಸ್ತೆಗಳ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ರೇವಣ್ಣ ಹೇಳಿದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.