ಕ್ಯಾನಹಳ್ಳಿ ಚೇತನ್‌ ಮನೆಯಲ್ಲಿ ಗಾಢಮೌನ


Team Udayavani, Oct 30, 2021, 2:34 PM IST

ಕ್ಯಾನಹಳ್ಳಿ ಚೇತನ್‌ ಮನೆ ಗಾಢಮೌನ

ಸಕಲೇಶಪುರ: ಹೆಸರಾಂತ ಚಿತ್ರನಟ ಪುನೀತ್‌ ರಾಜ್‌ ಕುಮಾರ್‌ರವರ ನಿಧನದಿಂದ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ಚೇತನ್‌ರವರ ಕುಟುಂಬ ದು:ಖದಲ್ಲಿ ಮುಳುಗಿದೆ. ಪುನೀತ್‌ ರಾಜ್‌ಕುಮಾರ್‌ರವರ ಪತ್ನಿ ಅಶ್ವಿ‌ನಿ ಮೂಲತಃ ಚಿಕ್ಕಮಗಳೂರುನವರಾಗಿದ್ದು, ಅಶ್ವಿ‌ನಿರವರ ತಂದೆ ರೇವನಾಥ್‌ ಚಿಕ್ಕಮಗಳೂರು ಜಿಲ್ಲೆಯ ಬಾಗಮನೆ ಗ್ರಾಮದವರು. ತಾಯಿ ವಿಜಯ ಮೂಲತಃ ಹಾಸನದ ಬೇಲೂರು ತಾಲೂಕಿನ ಕುಶಾವರ ಗ್ರಾಮದವರು.

ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ದಿ. ರುದ್ರೇಗೌಡರ ಕುಟುಂಬದ ಜತೆ ನೆಂಟಸ್ಥನ ಹೊಂದಿದ್ದು, ಈ ಎರಡು ಕುಟುಂಬಗಳು ಹಲವು ವರ್ಷಗಳಿಂದ ಸಂಪರ್ಕದಲ್ಲಿದ್ದವು. ಕೆಲವು ವರ್ಷಗಳ ಹಿಂದೆ ಚಿಕ್ಕಮಗಳೂರಿನಲ್ಲಿ ನಡೆದ ದಿ. ರುದ್ರೇಗೌಡರ ಪುತ್ರ ಚೇತನ್‌ ರವರ ಮದುವೆಯಲ್ಲಿ ಪುನೀತ್‌ ರಾಜ್‌ಕುಮಾರ್‌ ಹಾಗೂ ಪತ್ನಿ ಆಶ್ವಿ‌ನಿ ಭಾಗಿಯಾಗಿದ್ದಲ್ಲದೆ ಅಲ್ಲದೆ ಕ್ಯಾನಹಳ್ಳಿ ಗ್ರಾಮದಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಮಲೆನಾಡಿನ ಸುಗ್ಗಿಗೆ ನರ್ತನ ಮಾಡಿದ್ದರು.

ಇದನ್ನೂ ಓದಿ:- ಕುಡಿಯುವ ನೀರಿನ ಯೋಜನೆ ಜಾರಿಗೆ ಕ್ರಮ

ಅಲ್ಲದೆ ಚಲನಚಿತ್ರವೊಂದರ ಶೂಟಿಂಗ್‌ಗೆ ಬಂದಾಗ ಚೇತನ್‌ರವರ ಮನೆಗೆ ಭೇಟಿ ನೀಡಿ ಕಾಲ ಕಳೆದಿದ್ದರು. ಕಳೆದ ವರ್ಷ ಕೋವಿಡ್‌ನಿಂದಾಗಿ ತಂದೆಯನ್ನು ರುದ್ರೇಗೌಡರನ್ನು ಕಳೆದುಕೊಂಡಿದ್ದ ಚೇತನ್‌ ಇದೀಗ ಪುನೀತ್‌ ರವರ ನಿಧನದಿಂದ ಅವರ ಕುಟುಂಬದಲ್ಲಿ ದುಃಖ ಆವರಿಸಿದೆ.

“ಪುನೀತ್‌ರವರ ಅಕಾಲಿಕ ಮರಣ ನಮಗೆ ಅಪಾರ ದುಃಖ ತಂದಿದೆ. ಸ್ಟಾರ್‌ ನಟರಾಗಿದ್ದರೂ ಹಮ್ಮು ಬಿಮ್ಮು ತೋರದೆ ಸರಳವಾಗಿರುತ್ತಿದ್ದರು. ಅವರ ಅಂತಿಮ ದರ್ಶನ ಮಾಡಲು ಬೆಂಗಳೂರಿಗೆ ತೆರಳುತ್ತಿದ್ದೇವೆ.” – ಚೇತನ್‌, ಕ್ಯಾನಹಳ್ಳಿ ಗ್ರಾಮದ ಕಾಫಿ ಬೆಳೆಗಾರ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.