ಕುವೆಂಪು ಎಲ್ಲ ಕಾಲಕ್ಕೂ ಪ್ರಸ್ತುತ


Team Udayavani, Dec 30, 2020, 3:15 PM IST

ಕುವೆಂಪು ಎಲ್ಲ ಕಾಲಕ್ಕೂ ಪ್ರಸ್ತುತ

ತುಮಕೂರು: ಮನುಜ ಮತ ವಿಶ್ವಪಥ ತತ್ವವನ್ನು ಸಾರಿದ ಮೊದಲ ವ್ಯಕ್ತಿ ಕುವೆಂಪು. ಅಂಬೇಡ್ಕರ್‌, ಗಾಂಧೀಜಿ, ಗೋಖಲೆ, ಬುದ್ಧ, ಬಸವಣ್ಣನವರ ಸಾಲಿಗೆ ಸೇರುವ ವ್ಯಕ್ತಿ. ಅವರು ಎಲ್ಲೆಡೆಯೂ ಎಲ್ಲಾ ಕಾಲದಲ್ಲೂ ಪ್ರಸ್ತುತ ಎನಿಸುತ್ತಾರೆ ಎಂದು ತುಮಕೂರು ವಿವಿ ಕುಲಪತಿ ಕರ್ನಲ್‌ ಪ್ರೊ ವೈ.ಎಸ್‌ ಸಿದ್ದೇಗೌಡ ತಿಳಿಸಿದರು.

ತುಮಕೂರು ವಿವಿ ಕುವೆಂಪು ಅಧ್ಯಯನ ಪೀಠ ಮಂಗಳವಾರ ಆಯೋಜಿಸಿದ್ದ ಕುವೆಂಪು ಜನ್ಮ ದಿನಾಚರಣೆಯ ಅಂತರ್ಜಾಲಉಪನ್ಯಾಸ ಮಾಲಿಕೆ ಯನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಅಸ್ಮಿತೆಯನ್ನು ಕಾಪಾಡುವುದಕ್ಕಾಗಿ ಯಾವುದೆಲ್ಲಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಕುವೆಂಪುಸ್ಪಷ್ಟವಾಗಿ ಹೇಳಿದ್ದಾರೆ. ಅವರ ನಿರ್ದೇಶನಗಳನ್ನು ಅನುಸರಿಸಿದರೆಸುಖೀಸಮಾಜದ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ ಎಂದರು.

ಕುವೆಂಪು ಅವರ ಲೇಖನಮಾರ್ಗ ಕುರಿತು ಉಪನ್ಯಾಸ ನೀಡಿದ ಹಿರಿಯ ವಿಮರ್ಶಕ ಎಚ್‌. ಎಸ್‌ ರಾಘವೇಂದ್ರ ರಾವ್‌, ಅಧ್ಯಾತ್ಮ,ಧರ್ಮ, ತತ್ವಶಾಸ್ತ್ರ ಯಾವುದನ್ನೂ ನಿರಾಕರಿಸದೇ ನೂರು ದೇವರನೆಲ್ಲಾ ನೂಕಾಚೆ ದೂರ, ತಾಯಿ ಭಾರತಾಂಬೆಯೇ ನಮ್ಮ ದೇವರು ಎಂದವರು ಕುವೆಂಪು ಎಂದು ವಿಶ್ಲೇಷಿಸಿದರು.

ತುಮಕೂರು ವಿವಿ ಕುಲಸಚಿವ ನರಸಿಂಹಪ್ಪ, ಕುವೆಂಪು ಅಧ್ಯಯನ ಪೀಠದ ಸಂಯೋಕಜಕಿ ಡಾ. ಗೀತಾ ವಸಂತ ಉಪಸ್ಥಿತರಿದ್ದರು.

ಕುವೆಂಪು ತತ್ವಾದರ್ಶ ಪಾಲಿಸಿ: ಡೀಸಿ :

ತುಮಕೂರು: ವಿಶ್ವ ಮಾನವ ಕುವೆಂಪು ಅವರ ತತ್ವಾದರ್ಶ ವನ್ನು ಪ್ರತಿಯೊಬ್ಬರು ಪಾಲಿಸಬೇಕೆಂದುಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವಮಾನವ ದಿನಾಚರಣೆ ಯ ಅಂಗವಾಗಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕುವೆಂಪು ಅವರು ನಾಡು ಕಂಡ ಶ್ರೇಷ್ಠಕವಿ, ಜ್ಞಾನಪೀಠಪಡೆದವರಲ್ಲಿ ಮೊದಲಿಗರು ಅವರಸಾಹಿತ್ಯವನ್ನು ಪ್ರತಿಯೊಬ್ಬರೂ ಓದಲೇಬೇಕು ಎಂದರು.

ಪಾಲಿಕೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್‌, ಪಿಡಬ್ಲ್ಯೂಡಿ ಇಂಜಿನಿಯರ್‌ ಸಂಜೀವ್‌ರಾಜ್‌, ಸೇರಿದಂತೆಮತ್ತಿತರು ಇದ್ದರು

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.