ಕಸದ ರಾಶಿಯಲ್ಲಿ ಕುಳಿತು ಅನ್ನ ಹುಡುಕಿ ತಿಂದ ಕಾರ್ಮಿಕ!


Team Udayavani, May 3, 2021, 3:33 PM IST

Labor in the trash

ಆಲೂರು: ಕಾರ್ಮಿಕರು ದೇಶದ ಶಕ್ತಿ.ಹೀಗಾಗಿಯೇ ಮೇ 1 ನೇ ತಾರೀಕನ್ನು ವಿಶ್ವಕಾರ್ಮಿಕರ ದಿನಾಚರಣೆಯನ್ನಾಗಿ ಆಚ ರಿಸಿಕಾರ್ಮಿಕರ ಶ್ರಮವನ್ನೂ ಸ್ಮರಿಸುತ್ತೇವೆ.ಆದರೆ, ಕಾರ್ಮಿಕರ ದಿನದಂದೇ ಕೂಲಿಯಾಳು, ಊಟವಿಲ್ಲದೇ ಪರದಾಡಿ ರಸ್ತೆಬದಿಯಲ್ಲಿ ಎಸೆದಿದ್ದ ಕಸದ ರಾಶಿ ಮಧ್ಯೆ ಇಟ್ಟ ಊಟದ ಎಲೆಗಳ ಮಧ್ಯೆ ಕುಳಿತು, ಒಂದೊಂದೇ ಅನ್ನದ ಅಗಳನ್ನು ಎತ್ತಿಕೊಂಡು ತಿನ್ನುತ್ತಿದ್ದ ದೃಶ್ಯನೋಡಿದ ದಾರಿ ಹೋಕರ ಕಣ್ಣಾಲಿಗಳು ತುಂಬಿಹೋಗಿದ್ದವು.

ಕಣ್ಣೀರು: ಅರಸೀಕೆರೆ ತಾಲೂಕು ತಂತನಹಳ್ಳಿಕೆರೆ ಗ್ರಾಮದ ರಾಜು (38) ಹೊಟ್ಟೆ ಹಸಿವು ತಾಳಲಾರದೆ ರಸ್ತೆ ಬದಿ ಬಿದ್ದಿದ್ದ ಕಸದ ರಾಶಿಯಲ್ಲಿನ ಅನ್ನವನ್ನು ತಿನ್ನುತ್ತಿದ್ದರು.ದಾರಿ ಹೋಕ ಸಾರ್ವಜನಿಕರೊಬ್ಬರುವಿಚಾರಿಸಿದಾಗ, ಹೊಟ್ಟೆ ಹಸಿವು ತಾಳಲಾರದೆ ಹೀಗೆ ಮಾಡುತ್ತಿದ್ದೇನೆ. ಶುಂಠಿ ತೋಟದ ಕೆಲಸಕ್ಕೆಂದು ವರ್ಷದ ಹಿಂದೆ ಆಲೂರಿಗೆ ಬಂದಿದ್ದಾರೆ. ಆದರೆ, ಈಗ ಕೆಲಸ ಕೈ ಕೊಟ್ಟಿದ್ದು ಊರಿಗೆ ಹೋಗಲು ನನ್ನ ಬಳಿ ದುಡ್ಡಿಲ್ಲ. ಹೊಟ್ಟೆ ಹಸಿವು ತಾಳಲಾಗುತ್ತಿಲ್ಲ. ಪರಿಚಿತರು ಎಂದು ಹೇಳಿಕೊಳ್ಳಲು ಯಾರೂ ಇಲ್ಲ ಎಂದು ರಾಜು ಕಣ್ಣೀರ ಹರಿಸಿದರು.

ಗಾರೆ ಕೆಲಸ: ವಿಷಯ ತಿಳಿದು ಸ್ಥಳಕ್ಕೆ ಬಂದತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ್‌ ಮನೆಯಿಂದ ಅನ್ನ-ಸಾಂಬರು ತಂದುನೀಡಿ ಊಟ ಬಡಿಸಿದರು. ನಂತರ ತಾಲೂಕು ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಸಿಬ್ಬಂದಿ ಜತೆಗೆ ಬಂದು ರಾಜುಅವರಿಗೆ ಕೊರೊನಾ ಪರೀಕ್ಷೆ ನಡೆಸಿದರು. ಆ ಬಳಿಕ ಆನಂದ್‌ ಅವರೇತಮ್ಮ ಮನೆಗೆರಾಜು ಅವರನ್ನುಕರೆ ದುಕೊಂಡು ಹೋಗಿದ್ದು ಗಾರೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.

ಊಟ ಮಾಡಲೂ ಹಣವಿರಲಿಲ್ಲ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿದೆ. ಈ ಮಧ್ಯೆ ಕೂಲಿ ಸಿಗದ ಕಾರ್ಮಿಕನೋರ್ವ ಊರಿಗೆ ಹೋಗಲು ಹಾಗೂ ಊಟಕ್ಕೂ ಹಣವಿಲ್ಲದೇ,ಕಸದ ರಾಶಿ ಮಧ್ಯೆ ಕುಳಿತು ವಿಧಿಯಿಲ್ಲದೇ ಎಂಜಲೆಲೆಯಲ್ಲಿದ್ದ ಅಗಳನ್ನುತಿಂದಿದ್ದಾನೆ.

ತಾಲೂಕಿನ ಕೋನಪೇಟೆ ರಸ್ತೆಯಲ್ಲಿ ಶನಿವಾರ ಸಂಜೆ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಉದ್ಯೋಗ ಕಸಿದುಕೊಂಡಲಾಕ್‌ಡೌನ್‌, ಊರು ತಲುಪಲು ವಾಹನಗಳೂ ಇಲ್ಲ,ಟ್ಯಾಕ್ಸಿಗಳಿಗೆ ಬಾಡಿಗೆ ನೀಡುವಷ್ಟು ಶ್ರೀಮಂತನೂ ಅಲ್ಲ,ಹೊತ್ತಿನ ಊಟಕ್ಕೂ ಹಣವಿರಲಿಲ್ಲ.

ಟಿ.ಕೆ.ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.