ಕ್ರಾಫ‌ರ್ಡ್‌ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಕೊರತೆ


Team Udayavani, May 15, 2021, 9:02 PM IST

Lack of physician staff

ಸಕಲೇಶಪುರ: ಕ್ರಾಫ‌ರ್ಡ್‌ ಜನರಲ್‌ ಆಸ್ಪತ್ರೆಯಲ್ಲಿ ಫಿಜಿಶಿಯನ್‌ ಇಲ್ಲದಿರುವ ಬಗ್ಗೆ ನನಗೆಮಾಹಿತಿ ಇರ ಲಿಲ್ಲ ಅಗತ್ಯ ವೈದ್ಯರ ಕೊರತೆಇದೆ ಎಂಬುದು ತಿಳಿ ದಿತ್ತು. ಇಂಥ ಭೀಕರಹಾಗೂ ಭಯಾನಕ ಕಷ್ಟ ಕರ ಪರಿಸ್ಥಿತಿಯಲ್ಲಿವೈದ್ಯರ ಸೇವೆ ನಿಜಕ್ಕೂ ಶ್ಲಾಘ ನೀಯ ಎಂದುಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು.

ಕೋವಿಡ್‌ ನಿರ್ವಹಣೆ ಹಿನ್ನೆಲೆ ತಾಪಂಸಭಾಂ ಗಣದಲ್ಲಿ ತಾಲೂಕು ಆಡಳಿತದೊಂದಿಗೆಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂಥಹ ಕಷ್ಟಕರ ವೇಳೆಯಲ್ಲಿ ವೈದ್ಯರುಇಲ್ಲದಿರುವುದು ವಿಷಾ ದನೀಯ, ರಾಜ್ಯವೈದ್ಯಕೀಯ ಮಂತ್ರಿ ಡಾ. ಸುಧಾಕರ್‌ ರವರುಮೇ 15ರ ಒಳಗೆ ಅಗತ್ಯ ವೈದ್ಯ ರನ್ನು ನೇಮಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿಖಾಲಿ ಇರುವ ವೈದ್ಯರು ಭರ್ತಿಯಾಗುವ ನಿರೀಕ್ಷೆ ಯಿದೆ ಎಂದರು.

ಈ ಕೊರತೆಗಳನಡುವೆ ಹಾಲಿ ವೈದ್ಯರ ಶ್ರಮ ನಿಜಕ್ಕೂ ಶ್ಲಾಘನೀಯ ಭಾರೀ ಒತ್ತ ಡದ ಒಳಗೆ ಇಲ್ಲಿಯವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.ಕ್ರಾಫ‌ರ್ಡ್‌ ಆಸ್ಪತ್ರೆಯಲ್ಲಿ 11ಜನರ ವೈದ್ಯರಅಗತ್ಯ ವಿದ್ದು ಹಾಲಿ 6 ಜನ ವೈದ್ಯರು ಸೇವೆಸಲ್ಲಿಸುತ್ತಿದ್ದಾರೆ. ಹಾಗೂ ಡಿ ಗ್ರೂಪ್‌ ನೌಕರರು,ನರ್ಸ್‌ ಗಳ ಅಗತ್ಯವಿದೆ ಎಂದು ವೈದ್ಯಾಧಿಕಾರಿಡಾ.ಮಧುಸೂದನ್‌ ವಿವರಿಸಿದರು.ಸಕಲೇಶಪುರದ ಮೂಲದವರಾಗಿದ್ದು ಹಿಮ್ಸ… ಸೇರಿದಂತೆ ಇತರೆ ಪ್ರದೇಶಗಳಲ್ಲಿಕೊನೆಯ ವರ್ಷದ ಅಭ್ಯಾಸ ನಡೆಸುತ್ತಿರುವವೈದ್ಯರ ವಿವರ ಪಡೆದು ಅವರನ್ನು ತಾಲ್ಲೂಕಿನಲ್ಲಿ ಸೇವೆಗೆ ಉಪಯೋಗ ಪಡೆದು ಕೊಳ್ಳುವಂತೆ ಸಂಸದರು ಸಲಹೆ ನೀಡಿದರು.

ಕೋವಿಂಡ್‌ ಆಸ್ಪತ್ರೆಗೆ ಅಗತ್ಯವಿರುವ ವೆಂಟಿಲೇಟರ್‌ ಗಳನ್ನು ಶಾಸಕರ ನಿಧಿಯಿಂದ ಖರೀದಿಸು ವಂತೆ ಸೂಚಿಸಿದರು. ಆಸ್ಪತ್ರೆಗಳಿಗೆ ಆಕ್ಸಿಜನ್‌ಸಿಲಿಂ ಡರ್‌ ಗಳ ಅಗತ್ಯ ಇದೆ. ಖಾಸಗಿ ವ್ಯಕ್ತಿಗಳುಸಿಲಿಂ ಡರ್‌ಗಳನ್ನು ಅಕ್ರಮವಾಗಿ ಶೇಖರಿಸಿದ್ದರೆಈ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆಮನವಿ ಮಾಡಿ ದರು. ಉಪವಿಭಾಗಾಧಿಕಾರಿಗಿರೀಶ ನಂದನ್‌, ತಹಶೀಲ್ದಾರ್‌ ಜಯಕುಮಾರ್‌, ತಾಪಂ ಇಒ ಹರೀಶ್‌, ಡಿವೈಎಸ್‌ಪಿಗೋಪಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.