ಸಂಬಳವಿಲ್ಲದೇ ಹೊರಗುತ್ತಿಗೆ ನೌಕರರ ಸಂಕಷ್ಟ


Team Udayavani, May 15, 2022, 4:38 PM IST

Untitled-2

ಹೊಳೆನರಸೀಪುರ: ದೇವರು ವರ ಕೊಟ್ಟರೂ ಪೂಜಾರಿ ವರ ನೀಡಲ್ಲ ಎಂಬ ಗಾದೆ ಪಟ್ಟಣದ ಪುರಸಭೆ ಹೊರಗುತ್ತಿಗೆ ನೌಕರರ ಸಂಬಳ ದೊರಕದೆ ಪರದಾಡುವಂತಾಗಿದೆ. ಪಟ್ಟಣದ ಪುರಸಭೆಯಲ್ಲಿ ಹೊರಗುತ್ತಿಗೆಯಲ್ಲಿ ಸುಮಾರು 40 ಮಂದಿ ಹೊರಗುತ್ತಿಗೆ ನೌಕರರಿದ್ದು ಅವರಿಗೆ ದೊರಕಬೇಕಾದ ಸಂಬಳ ದೊರಯದೆ ತ್ರಿಶಂಕು ಸ್ಥಿತಿ ಅನುಭವಿಸುವಂತಾಗಿದೆ ಎಂಬುದು ಹೊರ ಗುತ್ತಿಗೆ ನೌಕರರ ಅಳಲಾಗಿದೆ.

ಪಟ್ಟಿ ನೀಡುವಲ್ಲಿ ಪುರಸಭೆ ಹಿಂದೇಟು: ಪ್ರತಿ ತಿಂಗಳು ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡಬೇಕಾದ ಗುತ್ತಿಗೆದಾರ ಹಣ ನೀಡಲು ಸಿದ್ಧವಿದ್ದರೂ ಸಹ ಪುರಸಭೆ ತನ್ನ ಬಳಿ ನೌಕರಿ ಮಾಡುತ್ತಿರುವವರ ಹೆಸರುಗಳ ಪಟ್ಟಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪೂಜಾರಿ ಸ್ಥಾನದಲ್ಲಿ ಪುರಸಭೆ: ಈ ಹಿಂದೆ ಸಂಬಳ ನೀಡುವಲ್ಲಿ ಗುತ್ತಿಗೆದಾರ ನೌಕರರಿಗೆ ಸರಿಯಾಗಿ ನೀಡದ ಸತಾಯಿಸುತ್ತಿದ್ದರು. ಆದರೆ ಹೊಳೆನರಸೀಪುರದಲ್ಲಿ ಇದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದೆ. ಆದ್ದರಿಂದಲೇ ದೇವರು ವರ ಕೊಡಲು ಮುಂ ದಾದರೂ ಪೂಜಾರಿ ಹೆಸರಿನ ಪಟ್ಟಿ ನೀಡುವಲ್ಲಿ ತಡ ಮಾಡುತ್ತಿರುವ ಹಿನ್ನೆಲೆ ಬಗ್ಗೆ ತಿಳಿಯದಾಗಿದೆ.

ಪಟ್ಟಿ ನೀಡುವಂತೆ ಗುತ್ತಿಗೆದಾರ: ಏಪ್ರಿಲ್‌ ತಿಂಗಳ ಸಂಬಳ ಬಿಡುಗಡೆ ಮಾಡಿ ಹೊರಗುತ್ತಿಗೆ ಪೌರ ನೌಕರರಿಗೆ ನೀಡುವುದಾಗಿ ಗುತ್ತಿಗೆದಾರ ಮುಂದೆ ಬಂದು ಹೆಸರು ಗಳ ಪಟ್ಟಿ ನೀಡುವಂತೆ ನಾಲ್ಕಾರು ಬಾರಿ ಕಚೇರಿಗೆ ತೆರಳಿ ಸಂಬಳದ ಪಟ್ಟಿ ನೀಡುವಂತೆ ಕೋರಿದರೂ ಸಹ ನೋಡೋಣ. ಅಮೇಲೆ ಕೊಡಿಸ್ತೀನಿ ಎಂಬ ಸಬೂಬುಗಳ ಮಾತಿನಿಂದ ಪಟ್ಟಿ ಪಡೆಯಲು ಹೋಗಿದ್ದ ಗುತ್ತಿಗೆದಾರ ಇದೀಗ ಪಟ್ಟಿ ತನ್ನ ಕೈ ಸೇರುವರೆಗೆ ಕೈಚೆಲ್ಲಿ ಕುಳಿತಿದ್ದಾರೆ ಎಂದು ಗೊತ್ತಾಗಿದೆ.

ಹೊರಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರ ತನಗೆ ಏಪ್ರಿಲ್‌ ತಿಂಗಳ ಸಂಬಳ ಬಂದಿಲ್ಲ.ತನಗೆ ಬರಬೇಕಾದ ಸಂಬಳ ಬಂದರೆ ಮನೆ ನಿಭಾಯಿಸಲು ಸಹಕಾರಿ ಆಗುತ್ತೆ. ಆದರೆ ಅಧಿಕಾರಿ ತಾತ್ಸರ ನೀತಿಯಿಂದ ನಾವುಗಳು ಮಾತನ್ನು ಆಡಲು ಆಗದೆ ಮಾತನ್ನ ನುಂಗಲು ಸಹ ಕಷ್ಟ ಸಾಧ್ಯವಾಗಿದೆ ಎಂದು ತನ್ನ ಅಳಲು ತೋಡಿಕೊಂಡಿದ್ದಾನೆ.

ಅಂದಾಜು 3.55 ಲಕ್ಷ: ಒಂದು ಮೂಲದ ಪ್ರಕಾರ ಹೊರಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 40 ಮಂದಿಗೆ ಕನಿಷ್ಠ ಎಂಟು ಸಾವಿರವೆಂದು ಪರಿಗಣಿಸಿದರೂ ಸಹ ಪ್ರತಿ ತಿಂಗಳ 3.2 ಲಕ್ಷದಿಂದ 3.55 ಲಕ್ಷ ಸಂಬಳ ವಿತರಣೆ ಆಗಬೇಕಿದೆ.

ಸಂಬಳ ಬಗ್ಗೆ ವಿ.ಡಿ.ಶಾಂತಲಾ ಭರವಸೆ : ಈ ಸಂಬಳ ನೀಡದ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ವಿ.ಡಿ. ಶಾಂತ ಲಾ ಅವರನ್ನು ಸಂಪರ್ಕಿಸಿದ್ದಾಗ ಹೌದು ಏಪ್ರಿಲ್‌ ತಿಂಗಳ ಸಂಬ ಳವನ್ನು ಹೊರಗುತ್ತಿಗೆ ನೌಕರರಿಗೆ ನೀಡಬೇಕಿದೆ. ಕೆಲ ತಾಂತ್ರಿಕ ಕಾರಣಗಳಿಂದ ಸ್ವ ಲ್ಪ ತಡವಾಗಿದೆ. ಗುತ್ತಿಗೆ ಪಡೆದಿರುವ ಅತ್ರಿ ಏಜೆನ್ಸಿಸ್‌ ನಾಳೆ ನಾಡಿದ್ದರಲ್ಲಿ ಹೊರಗುತ್ತಿಗೆ ಪೌರಕಾರ್ಮಿಕರಿಗೆ ಗುತ್ತಿಗೆದಾರರಿಂದ ಸಂಬಳ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.