ದಾಯಾದಿಗಳ ನಡುವೆ ಭೂ ವಿವಾದ : ಹಾಸನದಲ್ಲಿ ಮೂವರ ಬರ್ಬರ ಹತ್ಯೆ
Team Udayavani, May 24, 2021, 7:15 PM IST
ಹಾಸನ : ಭೂ ವಿವಾದದ ಹಿನ್ನಲೆಯಲ್ಲಿ ದಾಯಾದಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಕೊಲೆಯಾಗಿರುವ ಘಟನೆ ಹೊಳೆನರಸೀಪುರ ತಾಲೂಕು ಮಾರಗೋಡನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಮಲ್ಲೇಶ (58), ರವಿಕುಮಾರ್ (35), ಮಂಜೇಶ(35) ಕೊಲೆಯಾದವರು.
ಕೊಲೆಯಾದವರ ಕುಟುಂಬ ಹಾಗೂ ಸ್ವಾಮಿಗೌಡ ಎಂಬವರ ಕುಟುಂಬದ ನಡುವೆ ಭೂ ವ್ಯಾಜ್ಯ ನ್ಯಾಯಾಲಯದಲ್ಲಿ ನಡೆದು ಮಲ್ಲೇಶ, ರವಿಕುಮಾರ್, ಮಂಜೇಶ್ ಅವರ ಪರ ತೀರ್ಪು ಇತ್ತಿಚೆಗೆ ಹೊರ ಬಿದ್ದಿತ್ತು.
ಸೋಮವಾರದಂದು ಮಧ್ಯಾಹ್ನ ಮಲ್ಲೇಶ್, ರವಿಕುಮಾರ್, ಮಂಜೇಶ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸ್ವಾಮಿಗೌಡ ಕುಟುಂಬದವರು ಜಮೀನಿನ ಬಳಿ ಹೋಗಿ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ