ತಾಲೂಕಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ


Team Udayavani, Aug 15, 2020, 1:39 PM IST

ತಾಲೂಕಲ್ಲಿ ಕಾನೂನು ಸುವ್ಯವಸ್ಥೆ  ಹಾಳಾಗಿದೆ

ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕಳೆದೊಂದು ತಿಂಗಳಲ್ಲಿ ಮೂರ್‍ನಾಲ್ಕು ಕೊಲೆ ಗಳು ನಡೆದಿರುವುದು ಗಮನಿಸಿದರೆ ತಾಲೂಕು ಆಡಳಿತ ಹಾಗೂ ಪೊಲೀಸ್‌ ಇಲಾಖೆ ವೈಫ‌ಲ್ಯ ಎದ್ದು ಕಾಣುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ತಾಪಂ ಅಧ್ಯಕ್ಷ ಶ್ಯಾಮಲಾ ಆರೋಪಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿ, ಡಾಬಾಗಳ ಬಳಿ ಎರಡು ಕೊಲೆ ನಡೆದಿರುವುದಲ್ಲದೆ ಓರ್ವ ನಿಷ್ಠಾವಂತ ಪೊಲೀಸ್‌ ಅಧಿಕಾರಿ ನೇಣಿಗೆ ಶರಣಾಗಿರುವುದರ ಹಿಂದಿನ ಮರ್ಮ ಸಾರ್ವಜನಿ ಕರಿಗೆ ತಿಳಿದಿದೆ, ಈ ಬಗ್ಗೆ ತನಿಖೆ ನಡೆಸಿ ಸಾರ್ವಜನಿಕರಿಗೆ ತಳಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.

ಕೆಲ ಪುಡಿ ರೌಡಿಗಳು ಬಾರ್‌, ಕ್ಲಬ್‌, ಚಿನ್ನಬೆಳ್ಳಿ ಅಂಗಡಿ ಹಾಗೂ ಬಟ್ಟೆ ಅಂಗಡಿ ಸೇರಿದಂತೆ ವಿವಿಧ ಉದ್ಯಮಿ, ವರ್ತಕ ರಿಂದ ಮಾಮೂಲಿ ವಸೂಲಿ ಮಾಡುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ, ಈ ಬಗ್ಗೆ ನಿಗಾ ವಹಿಸಬೇಕಾಗಿರುವ ಪೊಲೀಸ್‌ ಇಲಾಖೆ ಕಣ್ಣು ಮುಚ್ಚಿ ಕುಳಿತಿರಲು ಕಾರಣವೇನು? ಇನ್ನು ತಾಲೂಕು ಆಡಳಿತ ಯಾವ ಮಟ್ಟಿಗೆ ಜನರಿಗೆ ಸೇವೆ ನೀಡುತ್ತಿದೆ ಎನ್ನುವುದು ತಿಳಿಯುತ್ತಿದೆ ಎಂದರು.

ಉಪಾಧ್ಯಕ್ಷ ರಾಮಕೃಷ್ಣೇಗೌಡ ಮಾತನಾಡಿ, ಕಳೆದ ಏಳೆಂಟು ತಿಂಗಳಲ್ಲಿ ನಡೆದಿರುವ ಹತ್ತಾರು ಹತ್ಯಾ ಪ್ರಕರಣಗಳು ಸೇರಿದಂತೆ ದಕ್ಷ ಪೊಲೀಸ್‌ ಅಧಿಕಾರಿ ಕಿರಣ್‌ ಕುಮಾರ್‌ ಆತ್ಮಹತ್ಯೆ ಗಮನಿಸಿದರೆ ತಾಲೂಕು ರಕ್ತಸಿಕ್ತವಾಗಿ ಪರಿಣಮಿ ಸುತ್ತಿರುವ ಲಕ್ಷಣ ಕಂಡುಬರುತ್ತಿದೆ, ಮಹಿಳೆಯರು ಹಾಗೂ ಯುವತಿಯರು ರಸ್ತೆಯಲ್ಲಿ ಒಂಟಿಯಾಗಿ ಸಂಚಾರ ಮಾಡುವುದು ಕಷ್ಟವಾಗುತ್ತಿದೆ, ಒಂದು ರೀತಿಯಲ್ಲಿ ಉತ್ತರ ಭಾರತದ ವಾತಾ ವರಣ ತಾಲೂಕಿನಲ್ಲಿ ಸೃಷ್ಟಿಯಾಗುತ್ತಿದೆ ಎಂದರು. ತಾಪಂ ಸದಸ್ಯರಾದ ಗಿರೀಶ್‌, ಇಂದಿರಾ, ರಂಜಿತಾ ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.