ಚಿರತೆ ನೋಡಿ ಹುಲಿ ಎಂದ ಕಾರು ಚಾಲಕ; ವಿಡಿಯೋ ವೈರಲ್


Team Udayavani, Feb 11, 2021, 3:19 PM IST

Leopard See The Car Driver; The video is viral

ಸಕಲೇಶಪುರ: ಹಾಸನದಿಂದ – ಸಕಲೇಶಪುರಕ್ಕೆ ಕಾರಿನಲ್ಲಿ ಬರುವಾಗ ವ್ಯಕ್ತಿಯೊಬ್ಬ ಹುಲಿ ಆಕಾರದ ಪ್ರಾಣಿ ನೋಡಿ ಆತಂಕಗೊಂಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಇದರ ಜೊತೆಗೆ ಕೆಲವು ಕಿಡಿಗೇಡಿಗಳು ಕಾಡಿಲಿನಲ್ಲಿ ತನ್ನ ‌ ಮರಿಗಳೊಂದಿಗೆ ಹುಲಿ ತಿರುಗಾಡುತ್ತಿದ್ದನ ಕಲಿ ವಿಡಿಯೋವನ್ನು ಹರಿದು ಬಿಟ್ಟಿದ್ದು, ತಾಲೂಕಿನಲ್ಲಿ ಆತಂಕ ಸೃಷ್ಟಿಸಿತ್ತು.

ಹಾಸನದಿಂದ ಸಕಲೇಶಪುರ ಕಡೆಗೆ  ಪಟ್ಟಣದ ವರ್ತಕ ಪೃಥ್ವಿ ಎಂಬುವರು ತನ್ನ ಕಾರಿನಲ್ಲಿ ಮಂಗಳವಾರ ರಾತ್ರಿ ಬರುವಾಗಬಾಳ್ಳುಪೇಟೆ ಸಮೀಪದ ಚಿಕ್ಕನಾಯಕನಹಳ್ಳಿ ಬಳಿ ಹುಲಿ ಆಕಾರದ ಪ್ರಾಣಿಯೊಂದು ಬಲದಿಂದ ಎಡಕ್ಕೆ ಹೋಗಿದೆ.

ಇದರಿಂದ ಆತಂಕಗೊಂಡ ಪೃಥ್ವಿ, ಹುಲಿಯೆಂದು ತಿಳಿದು ಅಲ್ಲಿದ್ದ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆಯಲ್ಲಿ ಪೃಥ್ವಿ ಹುಲಿ ನೋಡಿದೆ ಎಂದು ಮಾತನಾಡಿದ ವಿಡಿಯೋ ರಾತ್ರೋ ರಾತ್ರಿ ವೈರಲ್‌ ಆಗಿ, ಬಾಳ್ಳುಪೇಟೆ ಸುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾದರು. ಕೆಲವರು ಮನೆಯ ಹೊರಗೆ ಬಿಟ್ಟಿದ್ದ ತಮ್ಮ ಜಾನುವಾರುಗಳನ್ನು ಕೊಟ್ಟಿಗೆಗೆ ತಂದು ಕಟ್ಟು ಹಾಕಿದರು, ಕೆಲವರು ಹುಲಿಗೆ ಹೆದರಿ ಮನೆಯಿಂದ ಆಚೆಗೆ ಬರಲಿಲ್ಲ. ಈ ವೇಳೆ ಅರಣ್ಯ ಅಧಿಕಾರಿ ಮಹಾದೇವ್‌ ನೇತೃತ್ವದ ತಂಡ ಮುಂಜಾನೆ ಬಂದು ಹುಲಿ ತಿರುಗಾಡುತ್ತಿದ್ದ ಜಾಗವನ್ನು ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಆಚಾರ್ ಕಾ ಪರೋಟ ಮಾಡುವ ವಿಧಾನ

ಆಲೂರು ತಾಲೂಕಿನ ಕೆಲವೆಡೆ ಚಿರತೆ ತಿರುಗಾಡುತ್ತಿದ್ದು, ಇಲ್ಲಿಗೂ ಬಂದು ಹೋಗಿದೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಪೃಥ್ವಿಯ ಹೇಳಿಕೆ ವಿಡಿಯೋ ಜೊತೆ ಹುಲಿಯೊಂದು ತನ್ನ ಮರಿಗಳ ಜೊತೆ ತಿರುಗಾಡುತ್ತಿರುವ ವಿಡಿಯೋವೊಂದನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಡಲಾಗಿತ್ತು. ಅದನ್ನು ನೋಡಿದ ಬಹುತೇಕರು ನಿಜವೆಂದುತಿಳಿದು, ಸಾಮಾಜಿಕ ಜಾಲತಾಣಗಳಲ್ಲಿ  ಶೇರ್‌ ಮಾಡಿದ್ದರು. ಅದನ್ನು ನೋಡಿದವರು ನಿಜವೆಂದು ಬೆಸ್ತು ಬಿದ್ದಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.