![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸಣ್ಣ ರೈತರು ಸೌಲಭ್ಯ ಬಳಸಿಕೊಳ್ಳಲಿ
Team Udayavani, Sep 21, 2020, 3:41 PM IST
![ಸಣ್ಣ ರೈತರು ಸೌಲಭ್ಯ ಬಳಸಿಕೊಳ್ಳಲಿ](https://www.udayavani.com/wp-content/uploads/2020/09/hassan-tdy-1-620x372.jpg)
ಬೇಲೂರು: ಸರ್ಕಾರ ಕೃಷಿ ಇಲಾಖೆಮೂಲಕ ನೀಡುವ ಸೌಲಭ್ಯಗಳನ್ನು ಸಣ್ಣ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್.ತಮ್ಮಣ್ಣಗೌಡ ತಿಳಿಸಿದರು.
ತಾಲೂಕಿನ ಅರೇಹಳ್ಳಿ ರೈತ ಸಂಪರ್ಕಕೇಂದ್ರದಲ್ಲಿ ಟಾರ್ಪಲ್ ವಿತರಿಸಿ ಮಾತನಾಡಿದ ಅವರು, ಸರ್ಕಾರ ರೈತರು ಬೆಳೆಯುವ ಆಹಾರ ಪದಾರ್ಥಗಳನ್ನು ಮಳೆಯಿಂದ ರಕ್ಷಣೆ ಮಾಡಲುಟಾರ್ಪಲ್ನೀಡುತ್ತಿರುವುದು ಶ್ಲಾಘನೀಯಕಾರ್ಯ ಎಂದು ಹೇಳಿದರು.
ಅರೇಹಳ್ಳಿ ವ್ಯಾಪ್ತಿಯ ಚೀಕನಹಳ್ಳಿ, ನಾಗೇನಹಳ್ಳಿ, ದಬ್ಬೆ, ತೊಳಲು ಈ ಭಾಗದ ಒಟ್ಟು 50 ಫಲಾನುಭವಿಗಳಿಗೆ ಟಾರ್ಪಲ್ ವಿತರಿಸಲಾಗಿದೆ, ಅಲ್ಲದೆ, ತಮ್ಮ ತಾಪಂ ಕ್ಷೇತ್ರ ವ್ಯಾಪ್ತಿಯ ದಬ್ಬೆ ಹಾಗೂ ಹುನುಗನಹಳ್ಳಿ ಗ್ರಾಪಂ ವ್ಯಾಪ್ತಿಗೆಸೇರಿದ ರೈತರು, ಸರ್ಕಾರದ ಸೌಲಭ್ಯ ಪಡೆಯಲು 33 ಕಿ.ಮೀ. ದೂರದ ಅರೇಹಳ್ಳಿ ರೈತ ಸಂಪರ್ಕ ಕೇಂದ್ರಕ್ಕೆ ಹೋಗಬೇಕು. ಹೀಗಾಗಿ ಈ ಭಾಗದ ರೈತರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ತಮ್ಮ ತಾಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರು ಹಾಗೂ ಬಡ ರೈತರು ಹೆಚ್ಚಾಗಿದ್ದಾರೆ. ಇದರಿಂದ ರೈತ ಸಂಪರ್ಕ ಉಪಕೇಂದ್ರವನ್ನು ತೊಳಲು ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ತೆರೆಯುವಂತೆ ಈಗಾಗಲೇ ಶಾಸಕರು, ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಕಾಶ್ ಮಾತನಾಡಿ, ರೈತರುಕಡ್ಡಾ ವಾಗಿ ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳು ಜಾರಿಗೆ ಬಂದಿದ್ದು, ಈಗಾಗಲೇ ಚಾರ್ಜರ್ ಸ್ಪ್ರೆಯರ್,ಪೈಪ್, ಜಟ್ಗಳು ಸಿಗುತ್ತವೆ. ರೈತರು ಮೂಲ ದಾಖಲಾತಿಯೊಂದಿಗೆ ಇಲಾಖೆಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯುವಂತೆ ಮನವಿ ಮಾಡಿದರು.
ಅನುಘಟ್ಟ ಕ್ಷೇತ್ರದ ತಾಪಂ ಸದಸ್ಯ ಶಶಿಕುಮಾರ್, ರೈತ ಮಹಿಳೆ ಜ್ಯೋತಿ, ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.