ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ


Team Udayavani, Sep 27, 2020, 3:53 PM IST

ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ

ಮಾಗಡಿ: ರಾಜ್ಯ ಸರ್ಕಾರ ಈಗ ಬ್ರಾಹ್ಮಣರಿಗೆ ಜಾತಿ ಆದಾಯ ಪ್ರಮಾಣ ಪತ್ರ ನೀಡುತ್ತಿರುವುದರಿಂದ ಮಾಗಡಿ ತಾಲೂಕಿನಲ್ಲಿ ಬ್ರಾಹ್ಮಣಸಮುದಾಯದ ಜನಗಣತಿಆಗಬೇಕುಎಂದು ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗೋಪಾಲ್‌ ದೀಕ್ಷಿತ್‌ ಹೇಳಿದರು.

ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಪ್ರಥಮಸಭೆಯಲ್ಲಿಮಾತನಾಡಿದ ಅವರು, ಸರ್ಕಾರದ ಸವಲತ್ತು ಪಡೆದುಕೊಳ್ಳಲು ಕಡ್ಡಾಯವಾಗಿ ಎಲ್ಲರೂ ಜಾತಿ ಆದಾಯ ಪ್ರಮಾಣ ಮಾಡಿಸಿದಾಗ ಮಾತ್ರಬ್ರಾಹ್ಮಣರಜನಸಂಖ್ಯೆ ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.

ರಾಜ್ಯದಲ್ಲಿ47ಲಕ್ಷಬ್ರಾಹ್ಮಣರಿದ್ದಾರೆ. ಆದರೆ ಸರ್ಕಾರದ ಲೆಕ್ಕದಲ್ಲಿ 17 ಸಾವಿರ ಎಂದು ತೋರಿಸುತ್ತಿದೆ. ಆದ್ದರಿಂದ ಜನಗಣತಿ ಕಡ್ಡಾಯವಾಗಿಆಗಬೇಕಿದ್ದು, ಸ್ಥಳೀಯ ತಾಲೂಕು ಕಚೇರಿ ಅಥವಾ ನೆಮ್ಮದಿ ಕೇಂದ್ರಕ್ಕೆ ತೆರಳಿ ಜಾತಿ ಆದಾಯ ಪ್ರಮಾಣ ಪತ್ರ ಮಾಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇನ್ನು ಕೆಲವೇ ದಿನಗಳಲ್ಲಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಜನಗಣತಿ ಪ್ರವಾಸವನ್ನು ಮಾಗಡಿತಾಲೂಕಿನಲ್ಲಿಹಾಕಿಕೊಳ್ಳಲಿದ್ದು, ಬ್ರಾಹ್ಮಣ ಜನಾಂಗದ ಜನಗಣತಿ ಮಾಡುವುದರ ಜೊತೆಗೆ ನಮ್ಮ ಅಭಿವೃದ್ಧಿ ಮಂಡಳಿಗೆ ಕಡ್ಡಾಯವಾಗಿ ಒಬ್ಬರು ಅಥವಾ ಇಬ್ಬರು ಸದಸ್ಯರಾಗಬೇಕು. ಆಗ ಮಾತ್ರ ಸರ್ಕಾರದ ಸವಲತ್ತುಗಳನ್ನು ಕೊಡಿಸಲು ಸಾಧ್ಯ ಎಂದರು.

ಹಿಂದುಳಿದ ಬ್ರಾಹ್ಮಣರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರಕ್ಕೆ ಬ್ರಾಹ್ಮಣ ಜನಾಂಗವನ್ನು ಕೂಡ ಅಸಂಘಟಿತ ಕಾರ್ಮಿಕರೆಂದು ಘೋಷಣೆ ಮಾಡಲು ಒತ್ತಾಯಿಸಲು ತೀರ್ಮಾನಿಸಲಾಯಿತು. ವೆಂಕಟೇಶ್‌ ಮೂರ್ತಿ, ಉಪಾಧ್ಯಕ್ಷೆ ಪದ್ಮಾ ಜಗನ್ನಾಥ್‌, ಖಜಾಂಚಿ ನಾಗರಾಜು, ಜಂಟಿ ಕಾರ್ಯ ದರ್ಶಿ ಚಕ್ರಬಾವಿ ಸುಧೀಂದ್ರ, ಸತ್ಯನಾರಾಯಣ್‌, ನಿರ್ದೇಶಕರಾದ ಲಕ್ಷ್ಮೀ ನಾರಾಯಣ್‌, ಇಂದುಮತಿ, ಚಂದ್ರಶೇಖರ್‌, ನರಸಿಂಹರಾವ್‌, ಪ್ರಸಾದ್‌ ರಾವ್‌, ರಾಮಚಂದ್ರರಾವ್‌, ದೀಪ ಕೃಷ್ಣ, ವಿನಯ್‌ ಕುಮಾರ್‌, ಜಯಲಕ್ಷ್ಮೀ, ರಾಧಾ, ಹರೀಶ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.