ಅಂಬೇಡ್ಕರ್‌ ತತ್ವಾದರ್ಶ ಅಳವಡಿಸಿಕೊಳ್ಳೋಣ


Team Udayavani, Apr 15, 2021, 2:52 PM IST

Let’s embrace the Ambedkar philosophy

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ತತ್ವ,ಆದರ್ಶ, ಸಿದ್ಧಾಂತಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕೆಂದು ಜೆಡಿಎಸ್‌ರಾಜ್ಯಾಧ್ಯಕ್ಷ, ಶಾಸಕ ಎಚ್‌.ಕೆ.ಕುಮಾರಸ್ವಾಮಿಹೇಳಿದರು.ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ 130ನೇ ಜಯಂತಿ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು.ಅಂಬೇಡ್ಕರ್‌ ನೀಡಿದ ಸಂವಿಧಾನ ದೇಶದಆಡಳಿತಕ್ಕೆ ಕನ್ನಡಿಯಾಗಿದೆ.

ಜೊತೆಗೆ ಶೋಷಿತರಿಗೆಧ್ವನಿ ಕೊಡುವ ನಿಟ್ಟಿನಲ್ಲಿ ಆರ್ಥಿಕ, ರಾಜಕೀಯ,ಸಾಮಾಜಿಕ ನ್ಯಾಯವನ್ನು ಸಮಾಜಕ್ಕೆ ದೊರಕಿಸಿಕೊಟ್ಟಿದೆ ಎಂದರು.ಒಂದು ದೇಶ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಾದರೆ ಸಾಮಾಜಿಕ ಸಮಾನತೆ ಬಹುಮುಖ್ಯಪಾತ್ರವಹಿಸುತ್ತದೆ.

ದೇಶದಲ್ಲಿ ಮೂಲ ಸಮಸ್ಯೆಗಳಾದ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ಹೋಗಲಾಡಿಸಿಸಹಬಾಳ್ವೆ, ಸಹೋದರತೆಯಿಂದಿರಬೇಕೆಂಬುದನು ಡಾ.ಅಂಬೇಡ್ಕರ್‌ ಪ್ರತಿಪಾದನೆ ಮಾಡಿದ್ದಾರೆಎಂದು ತಿಳಿಸಿದರು.ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಮಾತನಾಡಿ,ಅಂಬೇಡ್ಕರ್‌ ನೀಡಿರುವ ಸಂವಿಧಾನ ಕೇವಲಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ.

ಎಲ್ಲಸಮುದಾಯಗಳ ಹಾಗೂ ಜನಸಾಮಾನ್ಯರಶಕ್ತಿಯಾಗಿದೆ. ಅಸ್ಪೃಶ್ಯತೆ ಎಂಬುದು ಸಮಾಜದಒಂದು ದೊಡ್ಡ ಪಿಡುಗಾಗಿದ್ದು ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆಡಳಿತ ವರ್ಗವು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಅಂಬೇಡ್ಕರ್‌ ಅವರು ತನ್ನ ಜೀವನದಲ್ಲಿಅನುಭವಿಸಿದ ಯಾತನೆಗಳನ್ನು ಮುಂದಿನ ಪೀಳಿಗೆಅನುಭವಿಸದಂತೆ ಸಂವಿಧಾನ ರೂಪಿಸುವುದರಜೊತೆಗೆ ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಹೆಚ್ಚಿನಸ್ಥಾನಮಾನ ದೊರೆಯುವಂತೆ ಅವಕಾಶಗಳನ್ನುಕಲ್ಪಿಸಿದ್ದಾರೆ. ಸಮಾಜದಲ್ಲಿ ಸಾಮಾಜಿಕ ಸಮಾನತೆಹೊಂದಲು ಶಿಕ್ಷಣದಿಂದ ಮಾತ್ರ ಸಾಧ್ಯ ಹಾಗಾಗಿಶೋಷಿತ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನಮಹತ್ವ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ,ಅಂಬೇಡ್ಕರ್‌ ಅವರ ಪ್ರಗತಿಪರ ಚಿಂತನೆಗಳನ್ನುಅಳವಡಿಸಿ ಕೊಳ್ಳುವುದರಿಂದ ಸಮಾಜದಲ್ಲಿ ಉನ್ನತಮಟ್ಟಕ್ಕೆ ಬೆಳವಣಿಗೆಯಾಗಬಹುದು. ಅಂಬೇಡ್ಕರಅವರ ಆಶಯ ದಂತೆ ವ್ಯಕ್ತಿ ಸಮಾಜದ ಶಕ್ತಿಯಾದರೆ ಒಂದು ಕುಟುಂಬ ಮುಂದುವರೆಯುವಜೊತೆಗೆ ಸಮಾಜವು ಮುಂದುವರೆಯುತ್ತದೆಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆಹಾಗೂ ಬಸವಣ್ಣ, ಅಂಬೇಡ್ಕರ್‌ ಅವರ ಚಿಂತನೆಗಳನ್ನು ಅಳವಡಿಸಿ ಕೊಂಡು ಬೆಂಗಳೂರಿನಿಂದತಮ್ಮ ಸೈಕಲ್‌ ಮೂಲಕ ಪ್ರಚಾರ ಮಾಡಿಕೊಂಡುಹಾಸನ ತಲುಪಿದ ಪ್ರೀತಂರನ್ನುಸನ್ಮಾನಿಸಲಾಯಿತು.ಸಾಗರದ ಇಂದಿರಾ ಗಾಂಧಿ ಪ್ರಥಮ ದರ್ಜೆಕಾಲೇಜಿನ ಪ್ರೊಫೆಸರ್‌ ಬಿ.ಎಲ್‌.ರಾಜು ವಿಶೇಷಉಪನ್ಯಾಸ ನೀಡಿದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಬಿ.ಎ. ಪರಮೇಶ್‌, ತಾಪಂಅಧ್ಯಕ್ಷೆ ರಂಜಿನಿ, ತಹಶೀಲ್ದಾರ್‌ ಶಿವಶಂಕರಪ್ಪ,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಮಂಜುನಾಥ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದಅಧ್ಯಕ್ಷ ಈ.ಕೃಷ್ಣೇಗೌಡ, ದಲಿತ ಸಂಘಟನೆಗಳಮುಖಂಡ ಎಚ್‌.ಕೆ.ಸಂದೇಶ್‌ ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.