ಮತ್ತೊಂದು ವಾರ ಲಾಕ್‌ಡೌನ್‌


Team Udayavani, Jul 5, 2021, 7:50 PM IST

Lockdown

ಹಾಸನ: ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್‌ ಅನ್‌ಲಾಕ್‌ ಆಗಲಿದೆ ಎಂದು ಸಂಭ್ರಮಿಸುತ್ತಿದ್ದವರಿಗೆ ಜಿಲ್ಲಾಡಳಿತವುಶಾಕ್‌ ನೀಡಿದೆ. ಜು.5 ರಿಂದ ಮತ್ತೂಂದು ವಾರ ಲಾಕ್‌ಡೌನ್‌ವಿಸ್ತರಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ನಿರಾಸೆ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌ ಜಾರಿಯಾಗುತ್ತಿದ್ದು, ಹಾಸನ ಜಿಲ್ಲೆಯಲ್ಲೂ ಪ್ರತಿದಿನ ರಾತ್ರಿ 9 ಗಂಟೆವರೆಗೂ ವ್ಯಾಪಾರ ವಹಿವಾಟು ನಡೆಸಬಹುದೆಂದು ನಿರೀಕ್ಷಿಸಿಸಿದ್ಧತೆ ಮಾಡಿಕೊಳ್ಳುತ್ತಿದ್ದವರಿಗೆ ನಿರಾಸೆಯುಂಟಾಗಿದೆ.ವಾರದಲ್ಲಿ ಮೂರು ದಿನ ಮಾತ್ರ ಬೆಳಗ್ಗೆಯಿಂದ ಮಧ್ಯಾಹ °ದವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು,ತುರ್ತು ಸೇವೆಗಳ ಹೊರತುಪಡಿಸಿ ಇನ್ನು ನಾಲ್ಕು ದಿನಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌: ಜು.12 ರವರೆಗೆಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದಮಧ್ಯಾಹ್ನ2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶಕಲ್ಪಿಸಿದ್ದು, ಇನ್ನುಳಿದಂತೆ ಮಂಗಳವಾರ, ಗುರುವಾರ,ಶನಿವಾರ ಮತ್ತು ಭಾನುವಾರ ಸಂಪೂರ್ಣ ಬಂದ್‌ ಆಗಿರಲಿವೆ.ಆದರೆ ಆ ನಾಲ್ಕು ದಿನಗಳಲ್ಲಿ ಹಣ್ಣು, ತರಕಾರಿ, ಆಹಾರ ಪದಾರ್ಥಗಳ ಪಾರ್ಸೆಲ್‌ಗೆ ಮಾತ ಅವಕಾಶವಿರಲಿದೆ. ಲಾಕ್‌ಡೌನ್‌ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ವೈದ್ಯಕೀಯ ಸೇವೆಗಳು, ನ್ಯಾಯಬೆಲೆ ಅಂಗಡಿಗಳು, ರೈತಸಂಪರ್ಕ ಕೇಂದ್ರಗಳು ಮತ್ತು ಹಾಲಿನ ಬೂತ್‌ಗಳು ವಾರದಎಲ್ಲ ದಿನಗಳಲ್ಲೂ ಬೆಳಗ್ಗೆಯಿಂದ ಸಂಜೆಯವರೆಗೂ ತೆರೆದುವ್ಯವಹರಿಸಲು ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್‌ಗಳು, ಜೀವವಿಮಾ ನಿಗಮ ಮತ್ತು ಅಂಚೆ ಕಚೇರಿಗಳು ಸೋಮವಾರ,ಬುಧವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ8ರಿಂದ ಮಧ್ಯಾಹ °1 ಗಂಟೆ ವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಿದ್ದು, ಇನ್ನುಳಿದನಾಲ್ಕು ದಿನಗಳು ಸಂಪೂರ್ಣ ಬಂದ್‌ ಆಗಿರಲಿವೆ.

ಉದ್ಯಾನವನ: ಮುಂಜಾನೆ5ರಿಂದ10 ಗಂಟೆ ವರೆಗೆ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಿದ್ದು, ಸಾಮಾಜಿಕ ಅಂತರ ಕಾಯುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.ಕನ್ನಡಕದ ಅಂಗಡಿಗಳನ್ನು ವಾರದ ಎಲ್ಲ ದಿನವೂ ಬೆಳಗ್ಗೆ6ರಿಂದ ಮಧ್ಯಾಹ್ನ 2 ಗಂಟೆ ವರೆಗೂ ತೆರೆಯಲು ಅವಕಾಶನೀಡಿದ್ದು, ಎಲ್ಲ ಉತ್ಪಾದನಾ ಘಟಕಗಳು ಶೇ.50 ರಷ್ಟು ಸಿಬ್ಬಂದಿಯನ್ನು ಬಳಸಿಕೊಂಡು ಉತ್ಪಾದನಾ ಚಟುವಟಿಕೆಗಳನ್ನುನಡೆಸಬಹುದಾಗಿದೆ. ದಿನಸಿ ಅಂಗಡಿಗಳನ್ನು ಸೋಮವಾರ,ಬುಧವಾರ, ಶುಕ್ರವಾರ ಮಧ್ಯಾಹ್ನ 2 ಗಂಟೆಯವರೆಗೆ ತೆರೆದುವಹಿವಾಟು ನಡೆಸಲು ಅವಕಾಶವಿದ್ದರೂ ಮಾಲ್‌ಗ‌ಳು ಹಾಗೂಹವಾನಿಯಂತ್ರಿತ ವಾಣಿಜ್ಯ ಸಂಕೀರ್ಣಗಳನ್ನು ತೆರೆಯಲುಅವಕಾಶವಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.