ಸಕಲೇಶಪುರದಲ್ಲೂ ಲಾಕ್‌ಡೌನ್


Team Udayavani, Apr 23, 2021, 4:01 PM IST

Lockdown in Sakleshpur

ಸಕಲೇಶಪುರ: ರಾಜ್ಯ ಸರ್ಕಾರ ಕೋವಿಡ್‌ಮಾರ್ಗಸೂಚಿ ಅನ್ವಯ ಪಟ್ಟಣವನ್ನು ಲಾಕ್‌ಡೌನ್‌ ಮಾಡಲಾಗುತ್ತಿದ್ದು, ನಿಯಮಪಾಲನೆಗೆಜನರು ಸಹಕರಿಸಬೇಕು ಎಂದು ತಹಶೀಲ್ದಾರ್‌ಜಯ್‌ ಕುಮಾರ್‌ ಮನವಿ ಮಾಡಿದರು.

ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಅಗತ್ಯವಸ್ತು ಅಂಗಡಿಗಳನ್ನು ಬಿಟ್ಟು ಉಳಿದ ಅಂಗಡಿಗಳನ್ನು ಲಾಕ್‌ಡೌನ್‌ ಮಾಡಿಸಿದ ನಂತರ ಮಾತನಾಡಿ, ಜನರ ಜೀವನಕ್ಕಿಂತ ಜೀವ ಮುಖ್ಯಎಂಬ ಚಿಂತನೆ ಇದೆ.

ಕೂಲಿ ಕಾರ್ಮಿ ಕರು, ಕೃಷಿಚಟುವಟಿಕೆ, ಕೈಗಾರಿಕೆ, ಕಚೇರಿ ಯಲ್ಲಿ ಕೆಲಸಮಾಡುವವರಿಗೆ ತೊಂದರೆ ಮಾಡುತ್ತಿಲ್ಲ.ಜನರು ಗುಂಪುಗೂಡುವುದನ್ನು ಹಾಗೂಸೋಂಕು ಹರಡಲು ಕಾರಣವಾಗುವ ಚಟುವಟಿಕೆಗಳನ್ನು ಮಾತ್ರ ಸರ್ಕಾರದ ಮಾ ರ್ಗಸೂಚಿಯಂತೆ ನಿರ್ಬಂಧಿಸಲಾಗಿದೆ.

ತಾ ಲೂಕಿನಲ್ಲಿ ತಕ್ಷಣವೇ ಲಾಕ್‌ಡೌನ್‌ ಜಾರಿ ಮಾಡಿಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಗ ತ್ಯವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟು ಬಂದ್‌ ಮಾಡಲಾಗಿದೆ.ತಾಲೂಕಿನಲ್ಲಿ ಕಠಿಣ ರೂಲ್ಸ್ ಜಾರಿಮಾಡಲಾಗಿದ್ದು, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್‌ಶಾಪ್‌ ಗಳು ಸೇರಿ ಜೀವನಾವಶ್ಯಕ ಅಲ್ಲದಎಲ್ಲಾ ಅಂಗಡಿಗಳ ಬಂದ್‌ ಮಾಡುವಂತೆಆದೇಶಿಸಲಾಗಿದೆ.

ದಿನಸಿ, ಹಾಲು, ಮಾಂಸ,ಮೀನು ಮಾರಾಟ ಹಾಗೂ ಕೃಷಿ ಮತ್ತು ಕಟ್ಟಡನಿರ್ಮಾಣ ಸಂಬಂಧ ಅಗತ್ಯ ವಸ್ತುಗಳಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆಹೋಟೆಲ್‌ಗ‌ಳಲ್ಲಿ ಕೇವಲ ಪಾರ್ಸೆಲ್‌ ಅವಕಾಶನೀಡಲಾಗಿದೆ.

ಜಿಲ್ಲಾಧಿಕಾರಿಗಳ ಮುಂದಿನಆದೇಶದವರೆಗೂ ಇದು ಮುಂದುವರಿಯಲಿದೆ ಎಂದರು. ದಿಢೀರ್‌ ಲಾಕ್‌ಡೌನ್‌ನಿಂದ ವಿವಿಧ ಊರುಗಳಿಂದ ಪಟ್ಟಣಹಾಗೂ ಬಾಳ್ಳುಪೇಟೆ ಸಂತೆಯಲ್ಲಿ ಮಾರಾಟಮಾಡಲು ತಂದಿದ್ದ ತರಕಾರಿಗಳನ್ನು ಪೂರ್ತಿಮಾರಾಟ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವರ್ತಕರು ಆಕ್ರೋಶ ವ್ಯಕ್ತಪಡಿಸಿದರು.

ಪುರಸಭೆ ಮುಖ್ಯಾಧಿಕಾರಿ ಸ್ಟೀಫ‌ನ್‌ ಪ್ರಕಾಶ್‌,ಪರಿಸರ ಎಂಜಿನಿಯರ್‌ ಸಹನ, ಕಂದಾಯಇಲಾ ಖೆಯ ಸುರೇಶ್‌ ಪ್ರವೀಣ್‌ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.