![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಬೀದಿಗಿಳಿದವರಿಗೆ ಲಾಠಿ ಏಟು
Team Udayavani, Mar 27, 2020, 3:10 PM IST
![hasan-tdy-1](https://www.udayavani.com/wp-content/uploads/2020/03/hasan-tdy-1-8-620x345.jpg)
ಸಾಂದರ್ಭಿಕ ಚಿತ್ರ
ಹಾಸನ: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ಹಾಸನ ಜಿಲ್ಲೆಯಲ್ಲಿ ಸೂಚನೆ ಮೀರಿ ರಸ್ತೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರೆ, ಕೆಲವು ಕಡೆ ಬಸ್ಕಿ ಹೊಡೆಸಿ ಬುದ್ದಿ ಹೇಳಿದ್ದಾರೆ.
ಮಂಗಳವಾರ ಮಧ್ಯರಾತ್ರಿಯಿಂದಲೇ ಲಾಕ್ಡೌನ್ ಜಾರಿಯಾದರೂ ಯುಗಾದಿ ಹಬ್ಬದ ದಿನವಾದ ಬುಧವಾರ ಜನರು ಪೊಲೀಸರ ಸೂಚನೆಯನ್ನೂ ಲೆಕ್ಕಿಸದೇ ಮಾರುಕಟ್ಟೆಗೆ ಮುಗಿ ಬಿದ್ದು ಹಬ್ಬದ ಸಾಮಗ್ರಿ ಖರೀದಿಸಿದರು. ಆದರೆ ಹಬ್ಬ ಮುಗಿದ ಮರುದಿನವೂ ಕೆಲವರು ಸುಖಾ ಸುಮ್ಮನೆ ರಸ್ತೆಯಲ್ಲಿ ಅಡ್ಡಾಲಾರಂಭಿಸಿದವರಿಗೆ ಲಾಠಿ ಬೀಸಿ ಬುದ್ದಿ ಕಲಿಸಿದರು. ನಗರದ ಕಟ್ಟಿನಕೆರೆ ಮಾರುಕಟ್ಟೆ, ಮಹಾವೀರ ವೃತ್ತ, ಬಿ.ಎಂ.ರಸ್ತೆ ಮತ್ತಿತರ ಕಡೆ ಮುಖಮೂತಿ ನೋಡದೇ ಪೊಲೀಸರು ಲಾಠಿ ಬೀಸಿದರು. ಹೋಟೆಲ್ ಸಾಮ್ರಾಟ್ ರಸ್ತೆ ಗಳಲ್ಲಿ ಕಾರಣಲ್ಲದೆ ಓಡಾಡುತ್ತಿದ್ದ ಸ್ಥಳೀಯರಿಗೆ ಪೊಲೀಸರು ಲಾಠಿ ಬೀಸಿದರು. ವಿವಿಧ ಕಾರಣ ಹೇಳಿ ತಪ್ಪಿಸಿಕೊಳ್ಳಲೆತ್ನಿಸಿದರೂ ಪೊಲೀಸರು ಕವಿಗೊಡದೇ ಲಾಠಿ ಏಟು ನೀಡಿದರು.
ಅಗತ್ಯ ವಸ್ತುಗಳ ಸಾಗಣೆಯ ವಾಹನಗಳ ಹೊರತುಪಡಿಸಿ ಪ್ರಯಾಣಿಕರ ವಾಹನಗಳ ಸಂಚಾರ ರದ್ದುಪಡಿಸಿದ್ದರೂ ಬೆಂಗಳೂರು- ಮಂಗಳೂರು, ಮಂಗಳೂರು – ಬೆಂಗಳೂರು ನಡುವೆ ಖಾಸಗಿ ವಾಹನಗಳು ಬುಧವಾರ ರಾತ್ರಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದುದನ್ನು ಪತ್ತೆ ಹಚ್ಚಿದ ಆಲೂರು ಠಾಣೆ ಪೊಲೀಸರು ವಾಹನ ಚಾಲಕರಿಗೆ ಲಾಠಿ ಏಟು ನೀಡಿ ದಂಡ ವಸೂಲಿ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.