ಸಂತಸ ಮೂಡಿಸಿದ ಲಾಕ್ ಡೌನ್: 22 ವರ್ಷಗಳ ನಂತರ ಮನೆಗೆ ಮಗ ಬಂದ!
Team Udayavani, Apr 29, 2021, 8:21 AM IST
ಹಾಸನ: ಕೋವಿಡ್ ನಿಯಂತ್ರಿಸಲು ವಿಧಿಸಲಾಗಿರುವ ಲಾಕ್ ಡೌನ್ ಬಹಳಷ್ಟು ಜನರ ನೆಮ್ಮದಿಗೆಡಿಸಿದೆ. ಕೆಲಸ ಕಾರ್ಯವಿಲ್ಲದೆ ದಿನದೂಡುವುದೇ ಕಷ್ಟವಾಗಿದೆ. ಆದರೆ ಇಲ್ಲೊಂದು ಮನೆಯಲ್ಲಿ ಲಾಕ್ ಡೌನ್ ಸಂತಸಕ್ಕೆ ಕಾರಣವಾಗಿದೆ. ಮನೆ ಬಿಟ್ಟು ಹೋಗಿದ್ದ ಮಗ 22 ವರ್ಷಗಳ ನಂತರ ಮನೆಗೆ ವಾಪಸ್ಸಾಗಿದ್ದು ಹೆತ್ತವರಲ್ಲಿ ಸಂತಸ ಮೂಡಿಸಿದೆ.
ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಹೊಂಗರೆ ಗ್ರಾಮದ ರಾಜೇಗೌಡ ಮತ್ತು ಅಕ್ಕಯ್ಯಮ್ಮ ದಂಪತಿ ಪುತ್ರ ಶೇಖರ್ (38) ಮನೆಗೆ ವಾಪಸ್ಸಾದವ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ
ಈತ, 18 ವರ್ಷದವನಿದ್ದಾಗಲೇ ಮನೆ ಬಿಟ್ಟು ಹೋಗಿದ್ದ. ಆದರೆ, ಈಗ ಲಾಕ್ಡೌನ್ ಜಾರಿಯಾದ ಸಂದರ್ಭದಲ್ಲಿ ದಿಢೀರನೆ ಮನೆಗೆ ವಾಪಸ್ಸಾಗಿದ್ದಾನೆ. ಮಗ ಬದುಕಿದ್ದಾನೋ ಇಲ್ಲವೋ ಎಂಬ ಚಿಂತೆಯಲ್ಲಿದ್ದ ವೃದ್ಧ ದಂಪತಿಗೆ ಮಗ ವಾಪಸ್ಸಾಗಿರುವುದು ಸಂತಸ ತಂದಿದೆ.
ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಶೇಖರ್ ವಿವಿಧ ಕೆಲಗಳನ್ನು ಮಾಡಿಕೊಂಡು ದಿನ ದೂಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ:ಮೊದಲು ಕೊವಿಶೀಲ್ಡ್ ಪಡೆದು, 2ನೇ ಬಾರಿ ಕೊವ್ಯಾಕ್ಸಿನ್ ಪಡೆಯಬಹುದೇ? ಇಲ್ಲಿದೆ ಪರಿಹಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್