ಗಡಿಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣ ನಮ್ಮ ಗುರಿ

ಆಂಧ್ರ-ಕರ್ನಾಟಕ ಗಡಿ ಜಿಲ್ಲಾ ಎಸ್ಪಿಗಳ ಸಭೆ! ಅಪರಾಧಕೃತ್ಯಗಳ ತಡೆಗೆ ಉಭಯ ರಾಜ್ಯಗಳ ಸಹಕಾರಕ್ಕೆ ನಿರ್ಧಾರ

Team Udayavani, Jul 12, 2021, 6:39 PM IST

3664

ಮುಳಬಾಗಿಲು: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ಗಳು ನಡೆಯದಂತೆ ಕಡಿವಾಣ ಹಾಕುವುದೇ ತಮ್ಮ ಮುಖ್ಯ ಉದ್ದೇಶ ಎಂದು ಎಸ್ಪಿ ಕಿಶೋರ್‌ಬಾಬು ತಿಳಿಸಿದರು.

ನಗರದ ನಗರಸಭೆ ಕಚೇರಿಯಲ್ಲಿ ಕೆಜಿಎಫ್ ಮತ್ತು ಆಂಧ್ರದ ಚಿತ್ತೂರು ಜಿಲ್ಲಾ ಪೊಲೀಸರೊಂದಿಗೆ ನಡೆದ ಗಡಿ ಅಪರಾಧ ತಡೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಗೆ ಆಂಧ್ರ ಮತ್ತು ತಮಿಳುನಾಡಿನಿಂದ ಅಕ್ರಮ ವಾಗಿ ಸರಬರಾಜು ಆಗುವ ಗಾಂಜಾ, ರಕ್ತ ಚಂದನ, ಜಾನುವಾರು ಸಾಗಾಣಿಕೆ, ಕಳವು ಪ್ರಕರಣಗಳ ಕುರಿತು ಮಾಹಿತಿ, ಕಾಣೆಯಾದ ವ್ಯಕ್ತಿಗಳ ವಿವರ, ಅಕ್ರಮ ಮದ್ಯ, ಮರಳು ಸಾಗಾಣಿಕೆ ಮಾಡುವು ದನ್ನು ತಡೆಯಲು ಸಹರಿಸುವುದು ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಪರಾರಿ ಆದವರ ಪತ್ತೆಗೆ ನೆರವು: ರಾಜ್ಯ ಮತ್ತು ಹೊರ ರಾಜ್ಯಗಳ ವಾರೆಂಟ್‌ ವಿಚಾರದಲ್ಲಿ ಸಹಕಾರ, ಅಪರಿಚಿತ ಮೃತ ದೇಹಗಳ ಪತ್ತೆ ಕಾರ್ಯದಲ್ಲಿ ಈರ್ವರೂ ಸಹಕಾರ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಪರಾರಿಯಾಗುವ ಆಸಾಮಿಗಳ ವಿವರವನ್ನು ಸಿದ್ಧಗೊಳಿಸಿ ಎರಡೂ ರಾಜ್ಯಗಳಪೊಲೀಸರುವಿನಿಮಯಮಾಡಿಕೊಳ್ಳಲು ತಿಳಿಸಿದರು.

ಅಲ್ಲದೇ,ಕೋವಿಡ್‌ಕಡಿವಾಣಕ್ಕಾಗಿ ಈಗಾಗಲೇ ಜಿಲ್ಲೆಯ ಸರಹದ್ದಿನಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕ ಲಾಗಿದ್ದು, ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಲ್ಲಾ ಅಧಿಕಾರಿಗಳು ಕಂಕಣಬದ್ಧರಾಗಬೇಕು ಎಂದು ವಿವರಿಸಿದರು.

ನಿರ್ದಾಕ್ಷಿಣ್ಯ ಕ್ರಮ: ಅಲ್ಲದೇ, ಜನಸಾಮಾನ್ಯರು ತಮ್ಮ ಸುತ್ತಮುತ್ತಲೂ ಯಾವುದಾದರೂ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ತಮಗಾಗಲಿ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸಿ ಅಕ್ರಮಗಳಿಗೆ ಕಡಿವಾಣ ಹಾಕಲು ಪೊಲೀಸರೊಂ ದಿಗೆ ಕೈ ಜೋಡಿಸಬೇಕು. ಯಾವುದೇ ಪೊಲೀಸರು ಕುಮ್ಮಕ್ಕು ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಕೆಜಿಎಫ್ ಎಸ್‌ಪಿ ಇಲಾಕಿಯ ಕರುಣಾಗರನ್‌, ಎಎಸ್ಪಿ ನಾರಾಯಣಸ್ವಾಮಿ, ಮುಳಬಾಗಿಲು ಡಿವೈ ಎಸ್‌ಪಿ ಗಿರಿ, ಕೆಜಿಎಫ್ ಡಿವೈಎಸ್ಪಿ ಉಮೇಶ್‌, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ, ಆಂಧ್ರದ ಮದ ನಪಲ್ಲಿ ಡಿವೈಎಸ್‌ಪಿ ರವಿಮೋಹನಾಚಾರಿ, ಪಲ ಮನೇರು ಡಿವೈಎಸ್‌ಪಿ ಗಂಗಯ್ಯ, ಚಿತ್ತೂರು ಡಿಸಿ ಆರ್‌ಬಿ ಶರಶ್ಚಂದ್ರ, ಜಿಲ್ಲೆಯ ಎಲ್ಲಾ ಸಿಪಿಐಗಳಾದ ಗೋಪಾಲ್‌ನಾಯ್ಕ, ಮಾರ್ಕಂಡಯ್ಯ, ಆಂಜಿನಪ್ಪ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.