ಮೈತ್ರಿ ಕನಸು ಕಾಣುವವರಿಗೆ ಮೇಕೆದಾಟು ಶಾಪವಾಗಲಿದೆ: ಮಾಜಿ ಶಾಸಕ ಪುಟ್ಟೇಗೌಡ


Team Udayavani, Jan 14, 2022, 12:23 PM IST

1-hasan-4

ಚನ್ನರಾಯಪಟ್ಟಣ: ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕನಸು ಕಾಣುವವರಿಗೆ ಮೇಕೆದಾಟು ಶಾಪವಾಗಿ ಪರಿಣಮಿಸಲಿದೆ ಎಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ವ್ಯಂಗ್ಯವಾಡಿದರು. ತಾಲೂಕಿನ ಕಿರೀಸಾವೆ ಗಡಿ ಆಂಜನೇಯಸ್ವಾಮಿ ದೇವಾ ಲಯದಲ್ಲಿ ಮೇಕುದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಜೆಡಿಎಸ್‌ ನಿತ್ಯವೂ ಜಪ ಮಾಡುತ್ತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಕಾಂಗ್ರೆಸ್‌ ವಿರುದ್ಧ ಮಾತನಾಡುತ್ತಿದ್ದಾರೆಂದರು. ದೇವೇಗೌಡರ ಕುಟುಂಬಕ್ಕೆ ರಾಜ್ಯದಲ್ಲಿ ಒಂದು ಸರ್ಕಾರ ಅಧಿಕಾರಕ್ಕೆ ಬರುವುದು ಸುತಾರಾಂ ಇಷ್ಟವಿಲ್ಲ. ರಾಜ್ಯದಲ್ಲಿ 100ರ ಆಸುಪಾಸಿನಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳು ಗೆಲುವು ಸಾಧಿಸಬೇಕು ಎಂಬ ಹರಕೆ ಹೊತ್ತಿದ್ದಾರೆ. ಇದರಿಂದ ದೇವೇಗೌಡ ಕುಟುಂಬ ಓರ್ವ ಮಗ ಮುಖ್ಯ ಮಂತ್ರಿಯಾಗಿ, ಮತ್ತೋರ್ವ ಮಗ ಮಂತ್ರಿಯಾಗಿ, ಮೊಮ್ಮ ಕ್ಕಳು, ಮಂತ್ರಿಗಳಾಗಿ ಸೊಸೆಯಂದಿರನ್ನು ಮಂತ್ರಿ ಮಾಡುವ ತವಕ ಅವರಲ್ಲಿದೆ ಎಂದು ಟೀಕಿಸಿದರು.

ರೈತರ ಏಳಿಗೆ ಬಯಸುವ ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳು ಮೇಕೆದಾಟು ಯೋಜನೆ ವಿರೋಧಿಸುವು ದಿಲ್ಲ, ಆದರೆ ರೈತರ ಹೆಸರು ಹೇಳಿಕೊಂಡು ರಾಜಕೀಯ ಮಾಡುವವರು ಅಧಿಕಾರವನ್ನು ರೈತರ ಮಕ್ಕಳಿಗೆ ನೀಡದೆ ಒಂದು ಕುಟುಂಬಕ್ಕೆ ನೀಡುತ್ತಾರೆ. ರೈತಪರವಾಗಿ ಜೆಡಿಎಸ್‌ ಹಾಗೂ ದೇವೇಗೌಡರು ಇದ್ದಿದ್ದರೆ ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದರು ಎಂದು ಕಿಡಿಕಾರಿದರು. ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ಮಾತನಾಡಿ, ಸಂಕ್ರಾತಿ ನಂತರ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಜಿಲ್ಲೆಯ ಗಡಿಭಾಗವಾದ ಕಿರೀಸಾವೆಯಲ್ಲಿನ ಗಡಿ ಆಂಜ ನೇಯಸ್ವಾಮಿ ದೇವಾಲಯದಲ್ಲಿ ಕಾಂಗ್ರೆಸ್‌ ಮುಖಂ ಡರು, ಕಾರ್ಯಕರ್ತರು ಪೂಜೆ ನೆರವೇರಿಸಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಎಂ.ರಾಮಚಂದ್ರು, ಮುಖಂಡರಾದ ಜವರೇಗೌಡ, ಮೋಹನ್‌, ಮನೋಹರ್‌ ಕುಂಬೇನಹಳ್ಳಿ, ವಿಜಯಕುಮಾರ್‌, ಎಚ್‌.ಕೆ.ಮಹೇಶ್‌, ಬಾಗೂರು ಮಂಜೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.