ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು


Team Udayavani, Jan 24, 2022, 12:51 PM IST

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ಅರಸೀಕೆರೆ: ಕ್ಷೇತ್ರದ ಜವಾಬ್ದಾರಿ ಶಾಸಕನಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಜನಪರಯೋಜನೆಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ನೇತೃತ್ವದ ಸರ್ಕಾರದಲ್ಲಿ ಮಂಜೂರು ಮಾಡಿಸಿಕೊಂಡು ಅನುಷ್ಠಾನ ಮಾಡುತ್ತಿರುವುದನ್ನು ಸಹಿಸದೇ ಈ ಕ್ಷೇತ್ರದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಂದಿರುವ ವ್ಯಕ್ತಿಯ ಅಪ ಪ್ರಚಾರ ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,10 ವರ್ಷದ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಸುರೇಶ್‌ಕುಮಾರ್‌ ಅವರೇ ತಮ್ಮ ಅವಿತರ ಹೋರಾಟಕ್ಕೆಸ್ಪಂಧಿಸಿ ನಗರಕ್ಕೆ ಕುಡಿವ ನೀರಿನ ಯೋಜನೆ ಹಾಗೂ ಒಳಚರಂಡಿ ಯೋಜನೆಯನ್ನು ಮಂಜೂರು ಮಾಡಿದ್ದರು. ಅಂದು ಬಹಿರಂಗಸಭೆಯಲ್ಲಿ ಮಕ್ತವಾಗಿ ಪ್ರಶಂಸಿಸಿದ್ದರು. ಇದಾವುದರ ಬಗ್ಗೆ ಅರಿವಿಲ್ಲದೆ ಇತ್ತೀಚಿನದಿನಗಳಲ್ಲಿ ಈ ಕ್ಷೇತ್ರದಲ್ಲಿ ತಮ್ಮ ರಾಜಕೀಯಬೇಳೆ ಬೇಯಿಸಿಕೊಳ್ಳಲು ಬಂದಿರುವಸಂತೋಷ್‌ ತಮ್ಮ ಬೆಂಬಲಿಗರ ಜೊತೆ ಸೇರಿಕೋಂಡು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಾ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ನಗರ ವ್ಯಾಪ್ತಿಯ ಕುಡಿವ ನೀರಿನ ಯೋಜನೆ ಸಂಫ‌ೂರ್ಣಗೊಂಡಿದ್ದು, ಒಳಚರಂಡಿಯೋಜನೆ ಕಾಮಗಾರಿಯನ್ನು ಸಂಪೂರ್ಣಗೊಳಿಸಲು ಹಾಗೂ ಕಾಮಗಾರಿಗೆಭೂಮಿ ಕಳೆದುಕೊಂಡ ಭೂ ಮಾಲೀಕರಿಗೆಪರಿಹಾರ ಹಣ ನೀಡಲು ಕ್ಷೇತ್ರದ ಶಾಸಕನಾಗಿಹೋರಾಟ ಮಾಡಿ ಹಣವನ್ನು ಮಂಜೂರುಮಾಡಿಸಿಕೊಂಡು ಬಂದಿದ್ದೇನೆ ಇದನ್ನು ತಿಳಿಯದ ಎನ್‌.ಆರ್‌ ಸಂತೋಷ್‌ ತಾವು ಸಂಬಂಧಪಟ್ಟ ಸಚಿವರೊಂದಿಗೆ ಮೌಖೀಕವಾಗಿಮಾತನಾಡಿ ಹಣ ಮಂಜೂರು ಮಾಡಿಸಿದ್ದೇನೆಎಂದು ಜನತೆಯ ದಾರಿತಪ್ಪಿಸುವ ಮೂಲಕ ಕೀಳು ಮಟ್ಟಕ್ಕೆ ರಾಜಕೀಯಕ್ಕೆ ಇಳಿದಿರುವುದು ನಾಚಿಕೇಗೇಡಿನ ಸಂಗತಿ ಎಂದು ಹೇಳಿದರು.

ಅರಸೀಕೆರೆ ಕ್ಷೇತ್ರದಲ್ಲಿ ತಮ್ಮ ರಾಜಕೀಯ ನೆಲೆಗಾಗಿ ಪಾದಾರ್ಪಣೆ ಮಾಡಿರುವ ಸಂತೋಷ್‌ಅವರು ಬಿಜೆಪಿ ಪಕ್ಷದಲ್ಲಿ ಭಿನ್ನಮತ ಹುಟ್ಟುಹಾಕಿಹಲವು ವರ್ಷಗಳಿಂದ ಸಂಘಟನೆ ಮಾಡಿದಡಿವಿಟಿ ಬಸವರಾಜ್‌ ಅವರಿಗೆ ನಗರ ಯೋಜನಾಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಕೈ ತಪ್ಪಿಸಿದ್ದಾರೆ.ನಮ್ಮ ಪಕ್ಷದಿಂದ ಆಯ್ಕೆಯಾಗಿದ್ದ ಏಳು ಮಂದಿ ಜೆಡಿಎಸ್‌ ಸದಸ್ಯರ ರಾಜಿನಾಮೆ ಕೊಡಿಸಿಅವರನ್ನು ಅತಂತ್ರಗೊಳಿಸಿದ್ದಾರೆ. ಸ್ವಂತ ಪಕ್ಷದಮುಖಂಡರು ಕಾರ್ಯಕರ್ತರು ಎಂದು ನೋಡದೆ ಜಾತಿ ನಿಂದನೆಯ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಇದು ಅವರು ಬಿಜೆಪಿ ಪಕ್ಷಕ್ಕೆ ನೀಡುತ್ತಿರುವ ಕೊಡುಗೆ ಎಂದು ವ್ಯಂಗ್ಯವಾಡಿದರು.

ನಗರಸಭೆ ಉಪಾಧ್ಯಕ್ಷ ಕಾಂತೇಶ್‌. ನಗರಸಭೆ ಸದಸ್ಯರಾದಜಿ.ಟಿ.ಗಣೇಶ್‌, ಮನೋಹರ್‌.ಈಶ್ವರ್‌ ಮತ್ತಿತರು ಉಪಸ್ಥಿತರಿದ್ದರು.

ಸಿಎಂ ಮನೆ ಮುಂದೆ ಧರಣಿ: ಎಚ್ಚರಿಕೆ : ಸಂತೋಷ್‌ ತಮ್ಮ ರಾಜಕೀಯ ನೆಲೆಗಾಗಿಸುಳ್ಳು ಹೇಳುವಹಾಗೂ ಕ್ಷೇತ್ರದಲ್ಲಿ ಅಶಾಂತಿವಾತಾವರಣ ನಿರ್ಮಿಸುವ ಕೆಲಸವನ್ನುಮಾಡುತ್ತಿದ್ದು, ಇನ್ನು ಮುಂದಾದರೂ ಅವರ ಹಿಂಬಾಲಕರು ನಿಲ್ಲಿಸದೆ ಹೋದರೆತಾವೂ ಕೂಡ ಇನ್ನು ಮುಂದಿನ ದಿನಗಳಲ್ಲಿಸುಮ್ಮನೆ ಕೂರುವುದಿಲ್ಲ , ಈ ಸಂಬಂಧಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರಲು ತಾವು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.