ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ


Team Udayavani, Jul 26, 2022, 8:17 PM IST

ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ

ಅರಸೀಕೆರೆ: ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪುಗಳ ಗಲಭೆಗೆ ಕೆಲವು ಬಿಜೆಪಿಮುಖಂಡರು ದುರುದ್ದೇಶ ಪೂರ್ವಕವಾಗಿತಮ್ಮ ಹೆಸರು ಎಳೆದು ತರುತ್ತಿರುವುದು ಸರಿಯಲ್ಲ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪು ಗಳ ಗಲಭೆಗೆ ಕೆಲವು ಬಿಜೆಪಿ ಮುಖಂಡರು ದುರುದ್ದೇಶ ಪೂರ್ವಕವಾಗಿ ತಮ್ಮ ಹೆಸರು ಎಳೆದು ತರುತ್ತಿದ್ದಾರೆ. ವಿರೋಧ ಪಕ್ಷದಶಾಸಕನಾಗಿ ಎಲ್ಲಾ ಮುಖ್ಯಮಂತ್ರಿಗಳಸಹಕಾರದಿಂದ ಕ್ಷೇತ್ರದ ಅಭಿವೃದ್ಧಿಯದೃಷ್ಟಿಯಲ್ಲಿ ಹಲವಾರು ಜನಪರಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂದು ಹೇಳಿದರು.

ಶಾಂತಿ ಕದಡಲು ವಿಫ‌ಯತ್ನ: ಹೇಮಾವತಿ ನದಿ ಮೂಲದ ಹೊನ್ನವಳ್ಳಿ ಏತ ನೀರಾವರಿಯೋಜನೆ ಮೂಲಕ ಚಿಕ್ಕೊಂಡಿಹಳ್ಳಿ, ದೊಡ್ಡಮೇಟಿ ಕುರ್ಕೆ ಹೊಸಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದುಕೊಂಡು ಬಂದಿದ್ದೇನೆ. ಇದನ್ನುಸಹಿಸಲಾಗದ ಒಂದು ಗುಂಪಿನ ಜನರುಇನ್ನಿಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ನಡೆಯುವ ಪ್ರತಿಯೊಂದುಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲಾ ಉಸ್ತು ವಾರಿಸಚಿವರು ಬರಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ತಿಳಿದಿರುವ ಕೆಲವು ಬಿಜೆಪಿ ಮುಖಂಡರು, ದುರುದ್ದೇಶ ಪೂರ್ವಕವಾಗಿಕೆಲವರನ್ನು ಎತ್ತಿ ಕಟ್ಟಿ ವಿನಾಕಾರಣ ತೊಂದರೆಉಂಟು ಮಾಡುವ ಮೂಲಕ ಸಮಾಜದಲ್ಲಿಅಶಾಂತಿಯ ವಾತವರಣ ಸೃಷ್ಟಿಸಲು ವಿಫ‌ಲಪ್ರಯ ತ್ನವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಶಿಷ್ಟಾಚಾರ ಉಲ್ಲಂಘನೆ: ತಾವು ನಡೆ ಸಿದ ಭೂಮಿ ಪೂಜೆ ಕಾರ್ಯಕ್ರಮ ಸರ್ಕಾರದಅಧಿಕೃತ ಕಾರ್ಯಕ್ರಮವಲ್ಲ, ಆದ ಕಾರಣ,ಶಿಷ್ಟಾಚಾರ ಉಲ್ಲಂಘನೆ ಎಂಬ ಪ್ರಶ್ನೆಯೇಉದ್ಭವ ಆಗುವುದಿಲ್ಲ, ಘಟನಾವಳಿಗಳ ಹಿಂದೆಯಾರಿದ್ದಾರೆ ಎಂಬ ಸತ್ಯಾಂಶಸಾರ್ವಜನಿಕರಿಗೆ ಗೊತ್ತಿರುವ ಸಂಗತಿಯಾಗಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಪದೇಪದೆ ಗಲಭೆ ಸೃಷ್ಟಿ: ಒಂದು ವರ್ಷದ ಹಿಂದೆ ಜಮೀನಿನ ಮಧ್ಯೆ ರಸ್ತೆ ಬಿಡುವ ವಿಷಯದಲ್ಲಿ ಜಗಳ ಮಾಡಿಕೊಂಡ ಗುಂಪುಗಳ ನಡುವೆಯೇ ಮತ್ತೆ ಗಲಾಟೆಗಳುನಡೆದಿದೆ ಎಂದರೇ ಇದರ ಹಿಂದೆ ಯಾರಿದ್ದಾರೆ, ಯಾವ ಕಾರ ಣಕ್ಕೆ ಇಂತಹ ಗಲಭೆಗಳನ್ನು ಪದೇ ಪದೆ ಸೃಷ್ಟಿಸುತ್ತಿ ದ್ದಾರೆ ಎನ್ನುವ ಸತ್ಯವನ್ನು ಕ್ಷೇತ್ರದ ಮತದಾರ ಪ್ರಭುಗಳು ಅರ್ಥ ಮಾಡಿಕೊಳ್ಳುವ ಸಾಮಾನ್ಯ ಜ್ಞಾನವನ್ನು ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನು ಪ್ರಚೋದನೆ ನೀಡುತ್ತಿರುವ ಬಿಜೆಪಿಮುಖಂಡರು ಮನನ ಮಾಡಿಕೊಳ್ಳಬೇಕೆಂದುಬಿಜೆಪಿ ಮುಖಂಡರಾದ ಎನ್‌.ಆರ್‌. ಸಂತೋಷ್‌ ಅವರ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.