ಹೊಳೆನರಸೀಪುರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ


Team Udayavani, May 24, 2022, 6:08 PM IST

ಹೊಳೆನರಸೀಪುರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ

ಹೊಳೆನರಸೀಪುರ: ಪಟ್ಟಣದ ಪುರಸಭೆಗೆ ಸೇರಿದ ಬಹುತೇಕ ಎಲ್ಲಾ ವಾರ್ಡ್‌ಗಳಲ್ಲಿಯೂ ಸೊಳ್ಳೆಗಳಕಾಟ ಹೆಚ್ಚಾಗಿದ್ದು, ಸೊಳ್ಳೆ ನಿಯಂತ್ರಣಕ್ಕೆ ಮುಂದಾಗದ ಪುರಸಭೆ ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದೊಂದು ವಾರದಿಂದ ಪಟ್ಟಣದಲ್ಲಿ ಸುರಿದ ಮಳೆ ನೀರು ಗುಂಡಿಗಳು ಮತ್ತು ತಗ್ಗು ಪ್ರದೇಶಗಳಲ್ಲಿಶೇಖರ ಣೆಯಾಗಿ ಸೊಳ್ಳಗಳ ಉತ್ಪತ್ತಿಯ ಕೇಂದ್ರವಾಗಿ ರೋಗ ರುಜಿನಗಳ ಕೇಂದ್ರಸ್ಥಾನವಾಗಿ ಪರಿಣಮಿಸಿದೆ. ಈ ಬಗ್ಗೆ ಕಳೆದ ವಾರ ಜಿಪಂ ಸಿಇಒ ಕಾಂತರಾಜುನೇತೃತ್ವದಲ್ಲಿ ಪುರಸಭೆ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭಯಲ್ಲಿ ಪುರಸಭೆ ಸರಹದ್ದಿನಲ್ಲಿಸೊಳ್ಳೆಗಳು ಅಧಿಕವಾಗಿ ಉತ್ಪತ್ತಿಯ ತಾಣವಾಗಿದೆ.

ಇದನ್ನು ನಿಯಂತ್ರಿಸುವಂತೆ ಸ್ವತಃ ಪುರಸಭೆ ಮುಖ್ಯಾಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿ, ಪುರಸಭೆ ವಾರ್ಡ್‌ಗಳಲ್ಲಿ ಔಷಧಿ ಸಿಂಪರಣೆ, ಫಾಗಿಂಗ್‌ ಮಾಡುವಂತೆ ಸೂಚನೆ ನೀಡಿದ್ದರು.

ಆದರೆ, ಸೂಚನೆ ಪಡೆದ ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸ್ಪಂದಿಸದ ಆರೋಗ್ಯಾಧಿಕಾರಿ: ಮುಖ್ಯಾಧಿಕಾರಿಗಳಸೂಚನೆಗೆ ಆರೋಗ್ಯಾಧಿಕಾರಿ ವಸಂತ್‌ ಅವರು, ತಮ್ಮ ಆರೋಗ್ಯ ಅಧಿಕಾರಿಗೆ ಸೂಚನೆ ನೀಡಿ, ತುರ್ತಾಗಿಪಟ್ಟಣದ ವಾರ್ಡ್‌ಗಳಲ್ಲಿ ಔಷಧಿ ಸಿಂಪಡಣೆಮಾಡುವಂತೆ ತಿಳಿಸಿದ್ದರೂ ಆರೋಗ್ಯಾಧಿಕಾರಿಗತಟಸ್ಥ ನೀತಿಯಿಂದ ಔಷಧಿ ಸಿಂಪಡಿಸದೆ ಇರುವುದು ಆರೋಗ್ಯಾಧಿಕಾರಿಗಳ ಕಾರ್ಯವೈಕರಿಗೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆರೋಗ್ಯಾಧಿಕಾರಿ ಮತ್ತು ಮುಖ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪಟ್ಟಣದ ಕುಂದು ಕೊರತೆಗಳನ್ನು ಸರಿಪಡಿಸುವಲ್ಲಿ ಸ್ಪಂದಿಸಬೇಕು.ಆದರೆ, ಈ ಇಬ್ಬರು ಹೊಳೆನರಸೀಪುರ ಕೇಂದ್ರಸ್ಥಾನದಲ್ಲಿ ಇರದೆ ಪಕ್ಕದ ತಾಲೂಕಿನಲ್ಲಿವಾಸಿಸುತ್ತಿರುವುದು ಸಮ ಸ್ಯೆಗಳ ಪರಿಹಾರ ಕಾಣಲು ಆಗುತ್ತಿಲ್ಲ ಎಂದು ಕೇಳಿ ಬರುತ್ತಿದೆ.

ಆರೋಗ್ಯ ಇಲಾಖೆ ಮನೆ ಮನೆಗೆ ಭೇಟಿ:ಸೊಳ್ಳೆಗಳಿಂದ ಮಲೇರಿಯಾ, ಡೆಂ ಗೆ ಬರುತ್ತದೆ. ಈಬಗ್ಗೆ ತಾಲೂಕು ಆರೋಗ್ಯ ಇಲಾಖೆ ಪಟ್ಟಣದ ಅನೇಕಬಡವಾಣೆಗಳಿಗೆ ತೆರಳಿ ತೊಟ್ಟಿ, ಡ್ರಂಗಳಲ್ಲಿ ಶೇಖರಣೆಅಗಿರುವ ನೀರನ್ನು ಪರೀಕ್ಷಿಸಿ, ಸೊಳ್ಳಗಳ ಲಾರ್ವಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ಆಡಳಿತ ಸಂಪೂರ್ಣ ಕುಂಠಿತ: ಪಟ್ಟಣದ ಪುರಸಭೆಯಲ್ಲಿನ ಆಡಳಿತ ಸಂಪೂರ್ಣ ಕುಂಠಿ ತಗೊಂಡಿದ್ದು, ಇದಕ್ಕೆ ಚುರುಕು ಗೊಳಿಸಲು ಸಾಧ್ಯವಾಗದಷ್ಟು ಹದಗೆಟ್ಟು ನಿಂತಿದೆ. ಚುರುಕು ಗೊಳಿಸಲುಪರಿಹಾರವೆಂದರೆ ಕಳೆದ ಹತ್ತಾರು ವರ್ಷದಿಂದಒಂದೇ ಸ್ಥಾನದಲ್ಲಿರುವ ಸಿಬ್ಬಂದಿ ವರ್ಗಾವಣೆಗೊಳಿಸಿ ಹೊಸದಾಗಿ ಆ ಸ್ಥಾನ ತುಂಬುವುದು ಎಂದುಹೇಳಬಹುದಾಗಿದೆ. ಆದರೆ, ಈ ಕೆಲಸವನ್ನು ಶಾಸಕಎಚ್‌.ಡಿ. ರೇವಣ್ಣ ಅವರಿಂದ ಮಾತ್ರ ಸಾಧ್ಯ? ಇದಕ್ಕೆಶಾಸಕರು ಮುಂದಾಗುವರೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.